34 C
Mumbai
March 6, 2026
Mumbai News Kannada
ಪ್ರಕಟಣೆ

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ, ನಾಯ್ಗಾಂವ್ – ವಿರಾರ್ ಶಾಖೆಜು. 28ಕ್ಕೆ “ಪ್ರಸ್ತುತ ಶಿಕ್ಷಣ ವ್ಯವಸ್ಥೆ” ಬಗ್ಗೆ ವಿಚಾರ ಸಂಕಿರಣ






ಮುಂಬಯಿಯ ಹಿರಿಯ ಸಾಮಾಜಿಕ ಸಂಘಟನೆ ಮೊಗವೀರ ವ್ಯವಸ್ಥಾಪಕ ಮಂಡಳಿಯ ನಾಯ್ಗoವ್-ವಿರಾರ್ ಶಾಖೆಯ ಆಶ್ರಯದಲ್ಲಿ ಪ್ರಸ್ತುತ ಶಿಕ್ಷಣ ವ್ಯವಸ್ಥೆ ಬಗ್ಗೆ ವಿಚಾರ ಸಂಕಿರಣವನ್ನು ಜುಲೈ. 28ರಂದು ಆಯೋಜಿಸಿದೆ.
ವಸಯಿ ಪಶ್ಚಿಮ ಸಾಯಿನಗರದ ಪ್ರಥ್ವಿ ಥೀಯೇಟರ್ ನ ಹಿಂಭಾಗದ ಸ್ವಾಮಿ ನಾರಾಯಣ ಸಂಸ್ಕಾರ ಕೇಂದ್ರದಲ್ಲಿ ಸಂಜೆ 4 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ.
ಮುಖ್ಯ ಅತಿಥಿಯಾಗಿ ಪ್ರತಾಪ್ ಸಾಲ್ಯಾನ್ (MCOM LLB. ACS), ಗೌರವ ಅತಿಥಿಯಾಗಿ ನ್ಯಾಯವಾದಿ sh ಅಕ್ಷಯ ಪುತ್ರನ್ (BBA, LLB. DIP. CYBER LAW. PG. IPR) ಉಪನ್ಯಾಸ ನೀಡಲಿರುವರು.
ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ವಿದ್ಯಾರ್ಥಿಗಳು, ಪಾಲಕರು ವಿಚಾರ ಸಂಕಿರರ್ಣದಲ್ಲಿ ಉಪಸ್ಥಿತರಿರುವಂತೆ, ಮೊಗವೀರ ವ್ಯವಸ್ಥಾಪಕ ಮಂಡಳಿಯ ನಾಯ್ಗಾಂವ್ – ವಿರಾರ್ ಶಾಖೆಯ ಕಾರ್ಯಧ್ಯಕ್ಷ ಚಂದ್ರಹಾಸ ಶ್ರೀಯಾನ್, ಗೌರವ ಕಾರ್ಯದರ್ಶಿ ರವಿ ಕೋಟ್ಯಾನ್, ಗೌರವ ಕೋಶಧಿಕಾರಿ ಹರಿಶ್ಚಂದ್ರ ಕೋಟ್ಯಾನ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವೇದವತಿ ಸಾಲ್ಯಾನ್, ಗೌರವ ಕಾರ್ಯದರ್ಶಿ ಜಯಲಕ್ಷ್ಮಿ ಶ್ರೀಯಾನ್, ಗೌರವ ಕೋಶಧಿಕಾರಿ ಶೋಭಾ ಕೋಟ್ಯಾನ್, ಯುವ ವಿಭಾಗದ ಕಾರ್ಯಾಧ್ಯಕ್ಷ ಸತ್ಯಜಿತ್ ಸಾಲ್ಯಾನ್, ಗೌರವ ಕಾರ್ಯದರ್ಶಿ ದೀಕ್ಷಿತ ಸಾಲ್ಯಾನ್ ,ಗೌರವ ಕೋಶಧಿಕಾರಿ ನಿಶ್ಚಲ್ ಕೋಟ್ಯಾನ್ ವಿನಂತಿಸಿದ್ದಾರೆ.



Related posts

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಡೊಂಬಿವಲಿ ಸಮಿತಿಯ ವತಿಯಿಂದ ಪೆ. 2 ರಂದು ಅರಿಶಿಣ ಕುಂಕುಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಕರ್ನಾಟಕ ಸಂಘ ಕಲ್ಯಾಣ: ಮಾ. 9ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Mumbai News Desk

ಪತ್ರಕರ್ತ ಪ್ರದೀಪ್ ಕುಮಾರೈ ಐಕಳಬಾವರವರಿಗೆ ಸುಳ್ಯ ಬಂಟರ ಸಂಘದಿಂದ ಸನ್ಮಾನ

Mumbai News Desk

ಜಯ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು : ಮಾ. 8ರಂದು ಜಾಗತಿಕ ಮಹಿಳಾ ದಿನಾಚರಣೆ

Mumbai News Desk

ಡಿ. 19ರಂದು ದಹಿಸರ್‌ನಲ್ಲಿ 19ನೇ ವಾರ್ಷಿಕ ಅಯ್ಯಪ್ಪ ಸ್ವಾಮಿ ಮಹಾಪೂಜೆ

Mumbai News Desk

ಪೌರಾಣಿಕ ವಾಚಕ ಸಮಿತಿ ಮುಂಬಯಿ : ಫೆ. 28ಕ್ಕೆ 50ನೇ ವಾರ್ಷಿಕ ಶನಿ ಮಹಾಪೂಜೆ, ಮಾ.1ರಂದು ಸುವರ್ಣ ಮಹೋತ್ಸವ ಆಚರಣೆ

Mumbai News Desk