April 2, 2025
ಪ್ರಕಟಣೆ

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ, ನಾಯ್ಗಾಂವ್ – ವಿರಾರ್ ಶಾಖೆಜು. 28ಕ್ಕೆ “ಪ್ರಸ್ತುತ ಶಿಕ್ಷಣ ವ್ಯವಸ್ಥೆ” ಬಗ್ಗೆ ವಿಚಾರ ಸಂಕಿರಣ


ಮುಂಬಯಿಯ ಹಿರಿಯ ಸಾಮಾಜಿಕ ಸಂಘಟನೆ ಮೊಗವೀರ ವ್ಯವಸ್ಥಾಪಕ ಮಂಡಳಿಯ ನಾಯ್ಗoವ್-ವಿರಾರ್ ಶಾಖೆಯ ಆಶ್ರಯದಲ್ಲಿ ಪ್ರಸ್ತುತ ಶಿಕ್ಷಣ ವ್ಯವಸ್ಥೆ ಬಗ್ಗೆ ವಿಚಾರ ಸಂಕಿರಣವನ್ನು ಜುಲೈ. 28ರಂದು ಆಯೋಜಿಸಿದೆ.
ವಸಯಿ ಪಶ್ಚಿಮ ಸಾಯಿನಗರದ ಪ್ರಥ್ವಿ ಥೀಯೇಟರ್ ನ ಹಿಂಭಾಗದ ಸ್ವಾಮಿ ನಾರಾಯಣ ಸಂಸ್ಕಾರ ಕೇಂದ್ರದಲ್ಲಿ ಸಂಜೆ 4 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ.
ಮುಖ್ಯ ಅತಿಥಿಯಾಗಿ ಪ್ರತಾಪ್ ಸಾಲ್ಯಾನ್ (MCOM LLB. ACS), ಗೌರವ ಅತಿಥಿಯಾಗಿ ನ್ಯಾಯವಾದಿ sh ಅಕ್ಷಯ ಪುತ್ರನ್ (BBA, LLB. DIP. CYBER LAW. PG. IPR) ಉಪನ್ಯಾಸ ನೀಡಲಿರುವರು.
ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ವಿದ್ಯಾರ್ಥಿಗಳು, ಪಾಲಕರು ವಿಚಾರ ಸಂಕಿರರ್ಣದಲ್ಲಿ ಉಪಸ್ಥಿತರಿರುವಂತೆ, ಮೊಗವೀರ ವ್ಯವಸ್ಥಾಪಕ ಮಂಡಳಿಯ ನಾಯ್ಗಾಂವ್ – ವಿರಾರ್ ಶಾಖೆಯ ಕಾರ್ಯಧ್ಯಕ್ಷ ಚಂದ್ರಹಾಸ ಶ್ರೀಯಾನ್, ಗೌರವ ಕಾರ್ಯದರ್ಶಿ ರವಿ ಕೋಟ್ಯಾನ್, ಗೌರವ ಕೋಶಧಿಕಾರಿ ಹರಿಶ್ಚಂದ್ರ ಕೋಟ್ಯಾನ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವೇದವತಿ ಸಾಲ್ಯಾನ್, ಗೌರವ ಕಾರ್ಯದರ್ಶಿ ಜಯಲಕ್ಷ್ಮಿ ಶ್ರೀಯಾನ್, ಗೌರವ ಕೋಶಧಿಕಾರಿ ಶೋಭಾ ಕೋಟ್ಯಾನ್, ಯುವ ವಿಭಾಗದ ಕಾರ್ಯಾಧ್ಯಕ್ಷ ಸತ್ಯಜಿತ್ ಸಾಲ್ಯಾನ್, ಗೌರವ ಕಾರ್ಯದರ್ಶಿ ದೀಕ್ಷಿತ ಸಾಲ್ಯಾನ್ ,ಗೌರವ ಕೋಶಧಿಕಾರಿ ನಿಶ್ಚಲ್ ಕೋಟ್ಯಾನ್ ವಿನಂತಿಸಿದ್ದಾರೆ.

Related posts

ವಿಶ್ವಬಂಟರ ಸಮ್ಮೇಳನದಲ್ಲಿ  ಸ್ವಾಮೀಜಿಗಳ ಸಮಾಗಮ.

Chandrahas

ಫೆ. 02 ರಂದು ಮಹಾವಿಷ್ಣು ಮಂದಿರ ಡೊಂಬಿವಲಿ, ಇದರ ವತಿಯಿಂದ ರಕ್ತದಾನ ಹಾಗೂ ಉಚಿತ ವೈದ್ಯಕೀಯ ಆರೋಗ್ಯ ತಪಾಸಣಾ ಶಿಬಿರ

Mumbai News Desk

ಬಂಟರ ಸಂಘ ಮುಂಬಯಿ ; ಮೀರಾ -ಭಾಯಂದರ್ ಪ್ರಾದೇಶಿಕ ಸಮಿತಿ  ಜೂ. 16 ರಂದು  ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಸಮಿತಿಯ ವತಿಯಿಂದ ವಿದ್ಯಾರ್ಥಿವೇತನ , ದತ್ತು ಸ್ವೀಕಾರ, ವಿಧವಾವೇತನ ,ಅಂಗವಿಕಲರಿಗೆ ಆರ್ಥಿಕ ನೆರವು ವಿತರಣೆ

Mumbai News Desk

ಕನ್ನಡ ಸಂಘ ಸಯನ್ ವತಿಯಿಂದ ಡಾ. ಸದಾನಂದ ಶೆಟ್ಟಿ ಯವರ ಮುಂದಾಳತ್ವದಲ್ಲಿ 08/02/2025 ರಂದು ಮುಂಬಯಿಯಲ್ಲಿ ಪ್ರಥಮ ಬಾರಿಗೆ ಬೃಹತ್‌ ಉಚಿತ ವೈದ್ಯಕೀಯ ಶಿಬಿರ

Mumbai News Desk

ಆದೂರು ಶ್ರೀ ಭಗವತಿ ಕ್ಷೇತ್ರದಲ್ಲಿ ಜ. 19 ರಿಂದ 24ರ ತನಕ 351 ವರ್ಷದ ಬಳಿಕ ಪೆರುಂಕಳಿಯಾಟ್ಟ ಮಹೋತ್ಸವ

Mumbai News Desk

ಕುಲಾಲ ಸಂಘ ಮುಂಬಯಿ, ಸಿ.ಎಸ್.ಟಿ. – ಮುಲುಂಡ್ – ಮಾನ್ ಖುರ್ಡ್ ಸಮಿತಿ, ಡಿ. 1 ರಂದು ವಾರ್ಷಿಕ ಸ್ನೇಹ ಸಮ್ಮಿಲನ, ಕಿರು ನಾಟಕ ಸಾಧಕರಿಗೆ ಸನ್ಮಾನ,

Mumbai News Desk