30 C
Mumbai
April 24, 2026
Mumbai News Kannada
ಪ್ರಕಟಣೆ

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ, ನಾಯ್ಗಾಂವ್ – ವಿರಾರ್ ಶಾಖೆಜು. 28ಕ್ಕೆ “ಪ್ರಸ್ತುತ ಶಿಕ್ಷಣ ವ್ಯವಸ್ಥೆ” ಬಗ್ಗೆ ವಿಚಾರ ಸಂಕಿರಣ






ಮುಂಬಯಿಯ ಹಿರಿಯ ಸಾಮಾಜಿಕ ಸಂಘಟನೆ ಮೊಗವೀರ ವ್ಯವಸ್ಥಾಪಕ ಮಂಡಳಿಯ ನಾಯ್ಗoವ್-ವಿರಾರ್ ಶಾಖೆಯ ಆಶ್ರಯದಲ್ಲಿ ಪ್ರಸ್ತುತ ಶಿಕ್ಷಣ ವ್ಯವಸ್ಥೆ ಬಗ್ಗೆ ವಿಚಾರ ಸಂಕಿರಣವನ್ನು ಜುಲೈ. 28ರಂದು ಆಯೋಜಿಸಿದೆ.
ವಸಯಿ ಪಶ್ಚಿಮ ಸಾಯಿನಗರದ ಪ್ರಥ್ವಿ ಥೀಯೇಟರ್ ನ ಹಿಂಭಾಗದ ಸ್ವಾಮಿ ನಾರಾಯಣ ಸಂಸ್ಕಾರ ಕೇಂದ್ರದಲ್ಲಿ ಸಂಜೆ 4 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ.
ಮುಖ್ಯ ಅತಿಥಿಯಾಗಿ ಪ್ರತಾಪ್ ಸಾಲ್ಯಾನ್ (MCOM LLB. ACS), ಗೌರವ ಅತಿಥಿಯಾಗಿ ನ್ಯಾಯವಾದಿ sh ಅಕ್ಷಯ ಪುತ್ರನ್ (BBA, LLB. DIP. CYBER LAW. PG. IPR) ಉಪನ್ಯಾಸ ನೀಡಲಿರುವರು.
ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ವಿದ್ಯಾರ್ಥಿಗಳು, ಪಾಲಕರು ವಿಚಾರ ಸಂಕಿರರ್ಣದಲ್ಲಿ ಉಪಸ್ಥಿತರಿರುವಂತೆ, ಮೊಗವೀರ ವ್ಯವಸ್ಥಾಪಕ ಮಂಡಳಿಯ ನಾಯ್ಗಾಂವ್ – ವಿರಾರ್ ಶಾಖೆಯ ಕಾರ್ಯಧ್ಯಕ್ಷ ಚಂದ್ರಹಾಸ ಶ್ರೀಯಾನ್, ಗೌರವ ಕಾರ್ಯದರ್ಶಿ ರವಿ ಕೋಟ್ಯಾನ್, ಗೌರವ ಕೋಶಧಿಕಾರಿ ಹರಿಶ್ಚಂದ್ರ ಕೋಟ್ಯಾನ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವೇದವತಿ ಸಾಲ್ಯಾನ್, ಗೌರವ ಕಾರ್ಯದರ್ಶಿ ಜಯಲಕ್ಷ್ಮಿ ಶ್ರೀಯಾನ್, ಗೌರವ ಕೋಶಧಿಕಾರಿ ಶೋಭಾ ಕೋಟ್ಯಾನ್, ಯುವ ವಿಭಾಗದ ಕಾರ್ಯಾಧ್ಯಕ್ಷ ಸತ್ಯಜಿತ್ ಸಾಲ್ಯಾನ್, ಗೌರವ ಕಾರ್ಯದರ್ಶಿ ದೀಕ್ಷಿತ ಸಾಲ್ಯಾನ್ ,ಗೌರವ ಕೋಶಧಿಕಾರಿ ನಿಶ್ಚಲ್ ಕೋಟ್ಯಾನ್ ವಿನಂತಿಸಿದ್ದಾರೆ.



Related posts

ಶ್ರೀ ಹನುಮಾನ್ ಭಜನಾ ಮಂಡಳಿ ಭಾಯಂದರ್ ಡಿ.30 ಕ್ಕೆ 26ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ

Mumbai News Desk

ಸೆ 15.ಡೊಂಬಿವಲಿ ಶ್ರೀ ಜಗದಂಬಾ ಮಂದಿರದ ಶರನ್ನವರಾತ್ರಿ ಮಹೋತ್ಸವ ಆಚರಣೆ ನಿಮ್ಮಿತ್ತ ವಿಶೇಷ ಮಹಾಸಭೆ

Mumbai News Desk

ಎ. 5 : ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿವತಿಯಿಂದ ಹಸಿರುವಾಣಿ ಹೊರೆಕಾಣಿಕೆ ಪೂರ್ವಭಾವಿ ಸಮಾಲೋಚನಾ ಸಭೆ

Mumbai News Desk

ಸೆ.7 ರಂದು ಡೊಂಬಿವಲಿಯಲ್ಲಿ 171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಮಹೋತ್ಸವ: ಭಕ್ತಾದಿಗಳಿಗೆ ಹಾರ್ದಿಕ ಸ್ವಾಗತ

Mumbai News Desk

ಸಾಫಲ್ಯ ಸೇವಾ ಸಂಘ ಮುಂಬೈ ಜ 5:೮೪ ನೇ ವಾರ್ಷಿಕ ಮಿಲನ ‘ಸಾಫಲ್ಯ -೨೦೨೫’ 

Mumbai News Desk

ಜೀವದಾನಿ ಯಕ್ಷ ಕಲಾ ವೇದಿಕೆ ವಸೈ ತಾಲೂಕಾ* ಡಿ 27. ರಂದು 7 ನೇ ವರ್ಷದ ವಾರ್ಷಿಕೋತ್ಸವ.

Mumbai News Desk