April 2, 2025
ಪ್ರಕಟಣೆ

ಹವ್ಯಕ ವೆಲ್ಫೇರ್ ಟ್ರಸ್ಟ್ ನ ಸಂಯೋಜನೆಯಲ್ಲಿ ಜು. 28ಕ್ಕೆ ಯಕ್ಷಗಾನ ಪ್ರದರ್ಶನ

ಮುಂಬೈಯ ಸಾಮಾಜಿಕ ಸಂಘಟನೆಗಳಲ್ಲಿ ಒಂದಾದ ಹವ್ಯಕ ವೇಲ್ಪೇರ್ ಟ್ರಸ್ಟ್ ವತಿಯಿಂದ ಜುಲೈ 28, ಆದಿತ್ಯವಾರ ಸಂಜೆ 4 ಗಂಟೆಗೆ, ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ನಡೂರು, ಮಂದಾರ್ತಿ, ಇದರ ಕಲಾವಿದರಿಂದ ದಕ್ಷಯಜ್ಞ – ಶ್ರೀರಾಮ ದರ್ಶನ ಯಕ್ಷಗಾನ ಪ್ರದರ್ಶನ ಐರೋಲಿಯ ಮೆಹತಾ ಕಾಲೇಜ್ ಸಭಾಗ್ರಹದಲ್ಲಿ ನಡೆಯಲಿದೆ.
ಯಕ್ಷಗಾನದಲ್ಲಿ ಅತಿಥಿ ಕಲಾವಿದರುಗಳಾಗಿ ಕೊಳಗಿ ಕೇಶವ ಹೆಗಡೆ, ಬಳ್ಕೂರು ಕೃಷ್ಣಯಾಜಿ, ನೀಲ್ಕೊಡು ಶಂಕರ ಹೆಗಡೆ ಭಾಗವಹಿಸಲಿರುವರು.
ಸಮಾಜ ಬಾಂದವರು, ಯಕ್ಷಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಯಕ್ಷಗಾನ ಪ್ರದರ್ಶನ ಯಶಸ್ಸುಗೊಳಿಸುವಂತ್ತೆ, ಕಾರ್ಯಕ್ರಮದ ಸಂಯೋಜಕರಾದ ಹವ್ಯಕ ವೆಲ್ಫೇರ್ ಟ್ರಸ್ಟ್ ನ ಪದಾಧಿಕಾರಿಗಳು, ಸದಸ್ಯರು ವಿನಂತಿಸಿದ್ದಾರೆ.

Related posts

ಬೊರಿವಿಲಿ ಶ್ರೀ ಮಹೀಷಮರ್ದಿನಿ ದೇವಸ್ಥಾನ ದಲ್ಲಿ ಶ್ರೀ ರಾಮ ಪ್ರತಿಷ್ಠಾ ಮಹೋತ್ಸವ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ : ದೀಪಾವಳಿ ಹಬ್ಬದ ಪ್ರಯುಕ್ತ ಭಜನಾ ಸಂಕೀರ್ತನೆ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಹಾಗೂ ಮುತ್ತುಟ್ ಫೈನಾನ್ಸ್ ಲಿಮಿಟೆಡ್ ನ ಜಂಟಿ ಆಶ್ರಯದಲ್ಲಿ ಅ. 10ಕ್ಕೆ ಸ್ಥನ್ಯ ಪಾನ ಸಪ್ತಾಹ

Mumbai News Desk

ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್ – ದಹಿಸರ್ ಸ್ಥಳೀಯ ಸಮಿತಿಜ. 5ರಂದು ವಾರ್ಷಿಕ ಸ್ನೇಹ ಮಿಲನ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಮೈಸೂರು ಅಸೋಸಿಯೇಷನ್, ಮುಂಬೈ ನ.25 ರಂದು ಕನಕ ಜಯಂತಿ ಆಚರಣೆ

Mumbai News Desk

ಜ 3 . ಕರ್ನಿರೆ  ಶ್ರೀ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವವು ಸಮಾಲೋಚನಾ ಸಭೆ.

Mumbai News Desk