32 C
Mumbai
March 7, 2026
Mumbai News Kannada
ಪ್ರಕಟಣೆ

ಹವ್ಯಕ ವೆಲ್ಫೇರ್ ಟ್ರಸ್ಟ್ ನ ಸಂಯೋಜನೆಯಲ್ಲಿ ಜು. 28ಕ್ಕೆ ಯಕ್ಷಗಾನ ಪ್ರದರ್ಶನ





ಮುಂಬೈಯ ಸಾಮಾಜಿಕ ಸಂಘಟನೆಗಳಲ್ಲಿ ಒಂದಾದ ಹವ್ಯಕ ವೇಲ್ಪೇರ್ ಟ್ರಸ್ಟ್ ವತಿಯಿಂದ ಜುಲೈ 28, ಆದಿತ್ಯವಾರ ಸಂಜೆ 4 ಗಂಟೆಗೆ, ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ನಡೂರು, ಮಂದಾರ್ತಿ, ಇದರ ಕಲಾವಿದರಿಂದ ದಕ್ಷಯಜ್ಞ – ಶ್ರೀರಾಮ ದರ್ಶನ ಯಕ್ಷಗಾನ ಪ್ರದರ್ಶನ ಐರೋಲಿಯ ಮೆಹತಾ ಕಾಲೇಜ್ ಸಭಾಗ್ರಹದಲ್ಲಿ ನಡೆಯಲಿದೆ.
ಯಕ್ಷಗಾನದಲ್ಲಿ ಅತಿಥಿ ಕಲಾವಿದರುಗಳಾಗಿ ಕೊಳಗಿ ಕೇಶವ ಹೆಗಡೆ, ಬಳ್ಕೂರು ಕೃಷ್ಣಯಾಜಿ, ನೀಲ್ಕೊಡು ಶಂಕರ ಹೆಗಡೆ ಭಾಗವಹಿಸಲಿರುವರು.
ಸಮಾಜ ಬಾಂದವರು, ಯಕ್ಷಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಯಕ್ಷಗಾನ ಪ್ರದರ್ಶನ ಯಶಸ್ಸುಗೊಳಿಸುವಂತ್ತೆ, ಕಾರ್ಯಕ್ರಮದ ಸಂಯೋಜಕರಾದ ಹವ್ಯಕ ವೆಲ್ಫೇರ್ ಟ್ರಸ್ಟ್ ನ ಪದಾಧಿಕಾರಿಗಳು, ಸದಸ್ಯರು ವಿನಂತಿಸಿದ್ದಾರೆ.



Related posts

ಜುಲೈ 20 : ವೀರ ಕೇಸರಿ ಸಂಘ ಮೀರಾ -ಭಾಯಂದರ್ ವತಿಯಿಂದ ಭಗವದ್ಗೀತಾ ಪರೀಕ್ಷಾ ಸ್ಪರ್ಧೆ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ: ಅ. 10 ರಂದು 25ನೇ ವಾರ್ಷಿಕ  ಮಹಾಸಭೆ,  

Mumbai News Desk

ಜ. 30, ಬಿಲ್ಲವರ ಅಸೋಸಿಯೇಷನಿನ ಭಾಯಂದರ್ ಸ್ಥಳೀಯ ಕಚೇರಿಯ ವತಿಯಿಂದ ಹಳದಿಕುಂಕುಮ ಕಾರ್ಯಕ್ರಮ.

Mumbai News Desk

ಥಾಣೆಯ ಕೆಲವು ಕಡೆ ಜ.19ಕ್ಕೆ 24 ಗಂಟೆ ನೀರು ಸರಬರಾಜು ವ್ಯತಯ.

Mumbai News Desk

ಜ.14 ರಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಜಯ ಸಿ.ಸುವರ್ಣ ಸಭಾಂಗಣದಲ್ಲಿಸುವರ್ಣಯುಗ ಗ್ರಂಥ ಬಿಡುಗಡೆ ಸಮಾರಂಭ

Mumbai News Desk

ಸೆ.21.ಶ್ರೀ ಸಾಯಿಬಾಬಾ ಪೂಜಾ ಸಮಿತಿ,ಕಾಲಘೋಡ (ರಿ).ಹೊಲಿಗೆ ತರಬೇತಿ ಪ್ರಮಾಣಪತ್ರ ವಿತರಣೆ, 31ನೇ ವಾರ್ಷಿಕ ಮಹಾಸಭೆ.

Mumbai News Desk