30.5 C
Mumbai
June 8, 2026
Mumbai News Kannada
ಪ್ರಕಟಣೆ

ಹವ್ಯಕ ವೆಲ್ಫೇರ್ ಟ್ರಸ್ಟ್ ನ ಸಂಯೋಜನೆಯಲ್ಲಿ ಜು. 28ಕ್ಕೆ ಯಕ್ಷಗಾನ ಪ್ರದರ್ಶನ





ಮುಂಬೈಯ ಸಾಮಾಜಿಕ ಸಂಘಟನೆಗಳಲ್ಲಿ ಒಂದಾದ ಹವ್ಯಕ ವೇಲ್ಪೇರ್ ಟ್ರಸ್ಟ್ ವತಿಯಿಂದ ಜುಲೈ 28, ಆದಿತ್ಯವಾರ ಸಂಜೆ 4 ಗಂಟೆಗೆ, ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ನಡೂರು, ಮಂದಾರ್ತಿ, ಇದರ ಕಲಾವಿದರಿಂದ ದಕ್ಷಯಜ್ಞ – ಶ್ರೀರಾಮ ದರ್ಶನ ಯಕ್ಷಗಾನ ಪ್ರದರ್ಶನ ಐರೋಲಿಯ ಮೆಹತಾ ಕಾಲೇಜ್ ಸಭಾಗ್ರಹದಲ್ಲಿ ನಡೆಯಲಿದೆ.
ಯಕ್ಷಗಾನದಲ್ಲಿ ಅತಿಥಿ ಕಲಾವಿದರುಗಳಾಗಿ ಕೊಳಗಿ ಕೇಶವ ಹೆಗಡೆ, ಬಳ್ಕೂರು ಕೃಷ್ಣಯಾಜಿ, ನೀಲ್ಕೊಡು ಶಂಕರ ಹೆಗಡೆ ಭಾಗವಹಿಸಲಿರುವರು.
ಸಮಾಜ ಬಾಂದವರು, ಯಕ್ಷಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಯಕ್ಷಗಾನ ಪ್ರದರ್ಶನ ಯಶಸ್ಸುಗೊಳಿಸುವಂತ್ತೆ, ಕಾರ್ಯಕ್ರಮದ ಸಂಯೋಜಕರಾದ ಹವ್ಯಕ ವೆಲ್ಫೇರ್ ಟ್ರಸ್ಟ್ ನ ಪದಾಧಿಕಾರಿಗಳು, ಸದಸ್ಯರು ವಿನಂತಿಸಿದ್ದಾರೆ.



Related posts

ಶ್ರೀ ಜಗದಂಬಾ ಮಂದಿರ ಡೊಂಬಿವಿಲಿ : ನಾಳೆ( ಅ. 15)   ಶಿಯಳಾಭಿಷೇಕ ಸೇವೆ

Mumbai News Desk

ಡಿ. 29. ಕನಕದಾಸ ಜಯಂತಿ, ಕುವೆಂಪು ಜಯಂತಿ ಗೌರವಾರ್ಥ,ಕರ್ನಾಟಕ ರಾಜ್ಯೋತ್ಸವ ಸಂಭ್ರಮ – ಕರುನಾಡ ಡಿಂಡಿಮ – 2024.

Mumbai News Desk

ಕುಲಾಲ ಸಂಘ ಮುಂಬಯಿ – ಸೆ. 22ರಂದು ನವಿ ಮುಂಬಯಿ ಸ್ಥಳೀಯ ಸಮಿತಿಯ ವಾರ್ಷಿಕ ಸ್ನೇಹ ಸಮ್ಮಿಲನ,

Mumbai News Desk

ಡಿ.17 ರಂದು ಡೊಂಬಿವಲಿ ಜನ ಗಣ ಮನ ಶಾಲಾ ವಠಾರದಲ್ಲಿ “ಕಂಸ ದಿಗ್ವಿಜಯ ಕಂಸ ವಧೆ” ಪೌರಾಣಿಕ ಯಕ್ಷಗಾನ

Mumbai News Desk

ನ. 1ರಂದು ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯೋದಯ 70ರ ಸಂಭ್ರಮ.

Mumbai News Desk

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನೆಲ್ಲಿಕಾರು, ಮೂಡಬಿದೆರೆ ಶತಮಾನೋತ್ಸವದ ಸಂಭ್ರಮದಲ್ಲಿ ನಮ್ಮ ಶಾಲೆ :

Mumbai News Desk