September 6, 2026
Mumbai News Kannada
ಪ್ರಕಟಣೆ

ಹವ್ಯಕ ವೆಲ್ಫೇರ್ ಟ್ರಸ್ಟ್ ನ ಸಂಯೋಜನೆಯಲ್ಲಿ ಜು. 28ಕ್ಕೆ ಯಕ್ಷಗಾನ ಪ್ರದರ್ಶನ





ಮುಂಬೈಯ ಸಾಮಾಜಿಕ ಸಂಘಟನೆಗಳಲ್ಲಿ ಒಂದಾದ ಹವ್ಯಕ ವೇಲ್ಪೇರ್ ಟ್ರಸ್ಟ್ ವತಿಯಿಂದ ಜುಲೈ 28, ಆದಿತ್ಯವಾರ ಸಂಜೆ 4 ಗಂಟೆಗೆ, ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ನಡೂರು, ಮಂದಾರ್ತಿ, ಇದರ ಕಲಾವಿದರಿಂದ ದಕ್ಷಯಜ್ಞ – ಶ್ರೀರಾಮ ದರ್ಶನ ಯಕ್ಷಗಾನ ಪ್ರದರ್ಶನ ಐರೋಲಿಯ ಮೆಹತಾ ಕಾಲೇಜ್ ಸಭಾಗ್ರಹದಲ್ಲಿ ನಡೆಯಲಿದೆ.
ಯಕ್ಷಗಾನದಲ್ಲಿ ಅತಿಥಿ ಕಲಾವಿದರುಗಳಾಗಿ ಕೊಳಗಿ ಕೇಶವ ಹೆಗಡೆ, ಬಳ್ಕೂರು ಕೃಷ್ಣಯಾಜಿ, ನೀಲ್ಕೊಡು ಶಂಕರ ಹೆಗಡೆ ಭಾಗವಹಿಸಲಿರುವರು.
ಸಮಾಜ ಬಾಂದವರು, ಯಕ್ಷಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಯಕ್ಷಗಾನ ಪ್ರದರ್ಶನ ಯಶಸ್ಸುಗೊಳಿಸುವಂತ್ತೆ, ಕಾರ್ಯಕ್ರಮದ ಸಂಯೋಜಕರಾದ ಹವ್ಯಕ ವೆಲ್ಫೇರ್ ಟ್ರಸ್ಟ್ ನ ಪದಾಧಿಕಾರಿಗಳು, ಸದಸ್ಯರು ವಿನಂತಿಸಿದ್ದಾರೆ.



Related posts

ನಟನಾ ನೃತ್ಯ ಅಕಾಡೆಮಿ ಪೊವಾಯಿ, ಡಿ 22 ರಂದು 12ನೇ ವಾರ್ಷಿಕೋತ್ಸವ

Mumbai News Desk

ಜೋಗೇಶ್ವರಿ ಶ್ರೀ ಮಹಾಕಾಳಿ ಮಂದಿರ, ಜುಲೈ 8: ಬ್ರಹ್ಮಕಲಶೋತ್ಸವದ 10ನೇ ವಾರ್ಷಿಕೋತ್ಸವದ ನಿಮಿತ್ತ ಆದರ್ಶ ಪೂಜೆ

Mumbai News Desk

ಸಾಂತಕ್ರೂಸ್   ಶ್ರೀ ಮಂತ್ರ ದೇವಿ   ದೇವಸ್ಥಾನ ವಾರ್ಷಿಕ ಮಹಾಪೂಜೆ.

Mumbai News Desk

ರಾಜಲಕ್ಷ್ಮೀ ಕೋ – ಆಪರೇಟ್ ಕ್ರಿಡಿಟ್ ಸೊಸೈಟಿಯ 40ನೆಯ ವಾರ್ಷಿಕ ಸಭೆ

Mumbai News Desk

ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ ಸಸಿಹಿತ್ಲು(ರಿ)* ಪುನರ್ ನಿರ್ಮಾಣ, ಅ 15.:   ಗೋರೆಗಾಂವ್ ಪೂರ್ವದಲ್ಲಿ ನಂದಾದೀಪ ಆಡಿಟೋರಿಯಮ್ ನಲ್ಲಿ ಮನವಿಪತ್ರ ಬಿಡುಗಡೆ.

Mumbai News Desk

ಜು 21 ರಂದು ಬಿಲ್ಲವರ ಎಸೋಸಿಯೇಶನ್, ಮುಂಬೈ ಇದರ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಗುರುಪೂರ್ಣಿಮೆ

Mumbai News Desk