30 C
Mumbai
April 24, 2026
Mumbai News Kannada
ತುಳುನಾಡು

ಮಂಗಳೂರು : ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಇದರ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ






ಮಂಗಳೂರು : ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿಆಟಿಡೊಂಜಿ ದಿನ ಕಾರ್ಯಕ್ರಮ ಕದ್ರಿ ಶ್ರೀ ಗೋರಕ್ಷಣಾಥ ಮಿನಿ ಹಾಲ್ ನಲ್ಲಿ ಜರಗಿತು.
ಈ ಕಾರ್ಯಕ್ರಮವನ್ನು ಶ್ರೀ ನವೀನ್ ಶೆಟ್ಟಿಅವರು ಇತರ ಗಣ್ಯರೊಂದಿಗೆ ಸೇರಿ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ನಂತರ ಮಾತಾಡಿ ಹಿಂದಿನ ದಿನಗಳಲ್ಲಿ ಆಟಿ ದಿನಗಳು ಕಷ್ಟಕರವಾಗಿದ್ದವು. ಅಂದಿನ ದಿನಗಳನ್ನು ನೆನಪಿಸುವ ಸಲುವಾಗಿ ಈ ಆಟಿಡೊಂಜಿ ಕಾರ್ಯಕ್ರಮಗಳನ್ನು ಅಲ್ಲಲ್ಲಿಆಚರಿಸುತ್ತಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸನ್ಮಾನ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆದವು.


ಸ್ವಾಗತ ಮತ್ತು ಪ್ರಸ್ತಾವಿಕ ಭಾಷಣವನ್ನು ಪ್ರಕಾಶ್ ಮೂಲತ್ವ ನೆರವೇರಿಸಿದರು. ಅತಿಥಿ ಗಳಿಗೆ ಶ್ರೀ ಲಕ್ಷ್ಮೀಶ ಕೋಟ್ಯಾನ್‌- ಶಾಲ್, ಶ್ರೀಮತಿ ಕಲ್ಲನಾ ಕೋಟ್ಯಾನ್- ಹೂವು, ಮಹೇಶ್ ಅಮೀನ್- ವೀಳ್ಯದೇಲೆ ಅಡಿಕೆ, ಶ್ರೀ ಪ್ರಶಾಂತ್ ರೈ- ಮುಟ್ಟಲೆ, ಶ್ರೀಮತಿ ಶೈನಿಕೈಲ್ – ಶ್ರೀಮತಿ ಜಯಶ್ರೀ -ಕುಡುಪು ಹಾಗೂ ಶ್ರೀ ರಾಮ್ ಪ್ರಸಾದ್- ಅಕ್ಕಿ ನೀಡಿ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಪ್ರಕಾಶ್ ಮೂಲತ್ವ, ಶ್ರೀ ಲಕ್ಷ್ಮೀಶ ಕೋಟ್ಯಾನ್‌, ಶ್ರೀಮತಿ ಕಲ್ಲನಾ ಕೋಟ್ಯಾನ್, ಮಹೇಶ್ ಅಮೀನ್ ಮೊದಲಾದವರು ಉಪಸ್ಥಿತರಿದ್ದರು.



Related posts

ರೋಟರಿ ಕ್ಲಬ್ ಶಂಕರಪುರ ನೂತನ ಅಧ್ಯಕ್ಷರಾಗಿ ಮಾಲಿನಿ ಶೆಟ್ಟಿ ಇನ್ನಂಜೆ ಆಯ್ಕೆ ,

Mumbai News Desk

ಹೆಜಮಾಡಿ : ಅದ್ದೂರಿಯಾಗಿ ಜರುಗಿದ ‘ಸ್ತ್ರೀ ಸ್ಫೂರ್ತಿ-2026’ ಕಾರ್ಯಕ್ರಮ

Mumbai News Desk

ಶ್ರೀ ಬಪ್ಪನಾಡು ಸೌಹರ್ದ ಸಹಕಾರಿ ಸಂಘ(ನಿ)ಇದರ ವಾರ್ಷಿಕ ಮಹಾಸಭೆಯಲ್ಲಿ ಹರಿಶ್ಚಂದ್ರ ಪಿ. ಸಾಲಿಯಾನ್‌ರವರಿಗೆ ಸನ್ಮಾನ

Mumbai News Desk

ಮೂಲ್ಕಿ ಹೊಸ ಅಂಗಣ ಮಾಸಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮ : ಕುಬೇವೂರು ಶ್ರೀ ಜಾರಂದಾಯ ದೇವಸ್ಥಾನದ ಅರ್ಚಕ ಶೇಖರ್ ಪೂಜಾರಿ ಅವರಿಗೆ ಗೌರವ

Mumbai News Desk

ಮೂಲ್ಕಿ ಅರಮನೆ ವೆಲ್ಫೇರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

Mumbai News Desk

ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಚೆಯರ್ ಮೆನ್ ಆಗಿ ಕರುಣಾಕರ ಶೆಟ್ಟಿ ಮಧ್ಯಗುತ್ತು ಆಯ್ಕೆ

Mumbai News Desk