September 6, 2026
Mumbai News Kannada
ತುಳುನಾಡು

ಮಂಗಳೂರು : ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಇದರ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ






ಮಂಗಳೂರು : ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿಆಟಿಡೊಂಜಿ ದಿನ ಕಾರ್ಯಕ್ರಮ ಕದ್ರಿ ಶ್ರೀ ಗೋರಕ್ಷಣಾಥ ಮಿನಿ ಹಾಲ್ ನಲ್ಲಿ ಜರಗಿತು.
ಈ ಕಾರ್ಯಕ್ರಮವನ್ನು ಶ್ರೀ ನವೀನ್ ಶೆಟ್ಟಿಅವರು ಇತರ ಗಣ್ಯರೊಂದಿಗೆ ಸೇರಿ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ನಂತರ ಮಾತಾಡಿ ಹಿಂದಿನ ದಿನಗಳಲ್ಲಿ ಆಟಿ ದಿನಗಳು ಕಷ್ಟಕರವಾಗಿದ್ದವು. ಅಂದಿನ ದಿನಗಳನ್ನು ನೆನಪಿಸುವ ಸಲುವಾಗಿ ಈ ಆಟಿಡೊಂಜಿ ಕಾರ್ಯಕ್ರಮಗಳನ್ನು ಅಲ್ಲಲ್ಲಿಆಚರಿಸುತ್ತಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸನ್ಮಾನ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆದವು.


ಸ್ವಾಗತ ಮತ್ತು ಪ್ರಸ್ತಾವಿಕ ಭಾಷಣವನ್ನು ಪ್ರಕಾಶ್ ಮೂಲತ್ವ ನೆರವೇರಿಸಿದರು. ಅತಿಥಿ ಗಳಿಗೆ ಶ್ರೀ ಲಕ್ಷ್ಮೀಶ ಕೋಟ್ಯಾನ್‌- ಶಾಲ್, ಶ್ರೀಮತಿ ಕಲ್ಲನಾ ಕೋಟ್ಯಾನ್- ಹೂವು, ಮಹೇಶ್ ಅಮೀನ್- ವೀಳ್ಯದೇಲೆ ಅಡಿಕೆ, ಶ್ರೀ ಪ್ರಶಾಂತ್ ರೈ- ಮುಟ್ಟಲೆ, ಶ್ರೀಮತಿ ಶೈನಿಕೈಲ್ – ಶ್ರೀಮತಿ ಜಯಶ್ರೀ -ಕುಡುಪು ಹಾಗೂ ಶ್ರೀ ರಾಮ್ ಪ್ರಸಾದ್- ಅಕ್ಕಿ ನೀಡಿ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಪ್ರಕಾಶ್ ಮೂಲತ್ವ, ಶ್ರೀ ಲಕ್ಷ್ಮೀಶ ಕೋಟ್ಯಾನ್‌, ಶ್ರೀಮತಿ ಕಲ್ಲನಾ ಕೋಟ್ಯಾನ್, ಮಹೇಶ್ ಅಮೀನ್ ಮೊದಲಾದವರು ಉಪಸ್ಥಿತರಿದ್ದರು.



Related posts

ವಿಶ್ವ ಭಾರತಿ ಫ್ರೆಂಡ್ಸ್ ಸರ್ಕಲ್ ಕೋಡಿಕಲ್ ವತಿಯಿಂದ ಕನ್ನಡ ಶಾಲೆಗೆ ಧ್ವನಿವರ್ದಕ ಕೊಡುಗೆ

Mumbai News Desk

ಪಡುಬಿದ್ರಿಯಲ್ಲಿ ಸೆರಾಕೇರ್ ವತಿಯಿಂದ ಸಡಗರದ ‘ಆಟಿದೊಂಜಿ ದಿನ’

Mumbai News Desk

ನಾಡಿನ ಸಂಸ್ಕೃತಿ ಉಳಿಸುವಲ್ಲಿ ಕಟೀಲು ಕ್ಷೇತ್ರದ ಪಾತ್ರ ಅನನ್ಯ: ಸಚಿವ ಯು. ಟಿ. ಖಾದರ್ (೨೬ನೇ ವರ್ಷದ ಕೀರ್ತಿಶೇಷ ಕಟೀಲು ಶ್ರೀ ಗೋಪಾಲಕೃಷ್ಣ ಆಸ್ರಣ್ಣ ಸಂಸ್ಮರಣಾ ಕಾರ್ಯಕ್ರಮ)

Mumbai News Desk

ಹೊಸ ಅಂಗಣ ತಿಂಗಳ ಕಾರ್ಯಕ್ರಮ : ಕಿಟ್ಟ ಪಂಬದರಿಗೆ ಸನ್ಮಾನ

Mumbai News Desk

ಸುರತ್ಕಲ್ ಬಂಟರ ಸಂಘದಲ್ಲಿ “ಆಟಿದ ಪೊರ್ಲು” ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

Mumbai News Desk

ಪುರಾಣಲೋಕ – ನೀರಾಜನ ಅವಳಿ ಕಾರ್ಯಕ್ರಮಗಳ ಲೋಕಾರ್ಪಣೆ ನಮ್ಮ ಪೌರಾಣಿಕ ಮೌಲ್ಯಗಳು ಸಾರ್ವಕಾಲಿಕ: ಡಾ| ಎಂ. ಮೋಹನ ಆಳ್ವ

Mumbai News Desk