32 C
Mumbai
April 24, 2026
Mumbai News Kannada
ಸುದ್ದಿ

ಪಾಲ್ಘರ್ ರಘು ಶೆಟ್ಟಿ ನಿಧನ.





 ಪಾಲ್ಘರ್ ( ತಾ. 26.07.2024)

ಪಾಲ್ಘರ್ ನ ಹಿರಿಯ ಹೋಟೆಲ್ ಉದ್ಯಮಿ ಹಾಗೂ ಶಹರ ಮಧ್ಯೆ ಇರುವ ನಿತ್ಯಾನಂದ ಹೋಟೆಲ್ ಮಾಲಕರಾದ‌ ರಘು ಕೆ. ಶೆಟ್ಟಿ ( 76 ವ) ಇವರು ಅಲ್ಪಕಾಲದ ಅನಾರೋಗ್ಯದಿಂದ ಶನಿವಾರ  ಬೆಳಿಗ್ಗೆ ನಿ‍‍ಧನರಾಗಿದ್ದಾರೆ. ಸರಳ ವ್ಯಕ್ತಿತ್ವದ ಅವರು  ಉದ್ಯಮಿಯಾಗಿ , ಧಾರ್ಮಿಕ  ಚಟುವಟಿಕೆಗಳಲ್ಲಿ ತನ್ನನ್ನು ತೊಡಗಿಸಿಕೊಂಡು ಜನಾನುರಾಗಿ ಯಾಗಿದ್ದರು. ನಿತ್ಯಾನಂದ ಸ್ವಾಮಿಯವರ ಪರಮ ಭಕ್ತರಾಗಿದ್ದ ಇವರು ಬೊಯಿಸರ್ ನಿತ್ಯಾನಂದ ಮಂದಿರದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು.

    ಪತ್ನಿ , ಪುತ್ರ ಮತ್ತು ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ ರಘು ಶೆಟ್ಟಿಯವರ ನಿಧನಕ್ಕೆ ಬೊಯಿಸರ್ ಶ್ರೀ ಸ್ವಾಮಿ ನಿತ್ಯಾನಂದ ಮಂದಿರದ ವಿಶ್ವಸ್ಥ ಮಂಡಳಿ ಹಾಗೂ ಭಕ್ತವೃಂದದ ಸದಸ್ಯರು ಗಾಢ ಶೋಕವನ್ನು ವ್ಯಕ್ತ ಪಡಿಸುತ್ತಾ ಶೃದ್ಧಾಂಜಲಿಯನ್ನು ಅರ್ಪಿಸಿರುತ್ತಾರೆ.

    ಸ್ಥಳೀಯ ಚಿತಾಗಾರದಲ್ಲಿ ಅಪರಾಹ್ನ ಅಂತ್ಯಕ್ರಿಯೆಯು ಜರಗಿದ್ದು ಬಂಧು ಮಿತ್ರರು , ಉದ್ಯಮಿಗಳು , ಅಸಂಖ್ಯ ತುಳುಕನ್ನಡಿಗರು ಭಾಗವಹಿಸಿದ್ದರು.

News sent by :

P.R.Ravishanker 8483980035



Related posts

ಅವಿಭಜಿತ ಜಿಲ್ಲೆಗೆ ನಿರಂತರ ವಿದ್ಯುತ್ ಪೂರೈಸಲು ಜಯಶ್ರೀಕ್ರಷ್ಣ ಪರಿಸರ ಪ್ರೇಮಿ ಸಮಿತಿ ಆಗ್ರಹ

Mumbai News Desk

ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳ್ಳಲು ಸಿದ್ಧತೆ; ಮಹಾರಾಷ್ಟ್ರ ಸರಕಾರದಿಂದ ಷರತ್ತುಗಳೊಂದಿಗೆ ಹಸಿರು ನಿಶಾನೆ.

Mumbai News Desk

ಕುಂದಾಪುರ : ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ

Mumbai News Desk

ಶಾರದಾ ಎ. ಅಂಚನ್ ಇವರ “ಅಕೇರಿದ ಎಕ್ಕ್! “ತುಳು ಕಾದಂಬರಿಗೆ ಪ್ರತಿಷ್ಠಿತ ಪಣಿಯಾಡಿ ಪ್ರಶಸ್ತಿ

Mumbai News Desk

ಭಾಂಡೂಪ್ : ಚಿಕ್ಕು ಅಣ್ಣಪ್ಪ ಪುತ್ರನ್ ನಿಧನ

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಲಾಸ್ಯಾ ಶಂಕರ ಶೆಟ್ಟಿ ಶೇ. 90.80, ಲಿಖಿತ್ ಶಂಕರ್ ಶೆಟ್ಟಿಗೆ ಶೇ. 85 ಅಂಕ.

Mumbai News Desk