30.5 C
Mumbai
June 8, 2026
Mumbai News Kannada
ಸುದ್ದಿ

ಕತಾರ್ ಬಂಟರ ಸಂಘದ ಪದಾಧಿಕಾರಿಗಳಿಗೆ ಒಕ್ಕೂಟದಿಂದ ಗೌರವ. 





     ಮಂಗಳೂರು ಜು 31.ಕತಾರ್ ಬಂಟ್ಸ್ ಸಂಘದ ಅಧ್ಯಕ್ಷರಾದ  ನವೀನ್ ಶೆಟ್ಟಿ ಹಾಗೂ  ನವೀನ್ ಶೆಟ್ಟಿ ಮಡಂತ್ಯಾರ್ ಇವರು ಜು 31 ರಂದು ಮಂಗಳೂರಿನ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಚೇರಿಗೆ ಆಗಮಿಸಿದ್ದು ಅವರನ್ನು ಒಕ್ಕೂಟದ ಪರವಾಗಿ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಗೌರವ ಪೂರ್ವಕವಾಗಿ ಸನ್ಮಾನಿಸಿದರು.

          *ಈ ಸಂದರ್ಭದಲ್ಲಿ ಪುತ್ತೂರು ಬಂಟರ ಸಂಘದ  ಹೇಮನಾಥ್ ಶೆಟ್ಟಿ ಕಾವು,  ದುರ್ಗಾಪ್ರಸಾದ್ ರೈ ಕುಂಬ್ರ,  ರವಿ ಪ್ರಸಾದ್ ಶೆಟ್ಟಿ,ಗುರುಪುರ ಬಂಟರ ಸಂಘದ  ಸುದರ್ಶನ್ ಶೆಟ್ಟಿ, ಬಜ್ಪೆ ವಲಯ ಬಂಟರ ಸಂಘದ  ಹರೀಶ್ ಶೆಟ್ಟಿ, ಸುಕೇಶ್ ಶೆಟ್ಟಿ,  ದಿನೇಶ್ ಶೆಟ್ಟಿ,  ದೇವಿಪ್ರಸಾದ್ ಶೆಟ್ಟಿ, ಜಪ್ಪಿನಮೊಗರು ಬಂಟರ ಸಂಘದ  ಸತ್ಯಪ್ರಸಾದ್ ಶೆಟ್ಟಿ, ಬಂಟರ ಸಂಘ ನೀರುಮಾರ್ಗ ವಲಯದ  ಗೋಕುಲ್ ದಾಸ್ ಶೆಟ್ಟಿ, ಬಂಟರ ಸಂಘ ಕೊಟ್ಟಾರ ಕೋಡಿಕಲ್ ನ  ಲಕ್ಷಣ್ ಶೆಟ್ಟಿ,  ಉಮೇಶ್ ಶೆಟ್ಟಿ, ಒಕ್ಕೂಟದ ಮಾಜಿ ಕೋಶಾಧಿಕಾರಿ  ಕೊಲ್ಲಾಡಿ ಬಾಲಕೃಷ್ಣ ರೈ ಮತ್ತು ಆಹ್ವಾನಿತ ಸದಸ್ಯರಾದ  ಯಶು ಪಕ್ಕಳ ಇವರುಗಳು ಉಪಸ್ಥಿತರಿದ್ದರು.*



Related posts

ಜನಪ್ರಿಯ ಗಾಯಕ ಪಂಕಜ್ ಉಧಾಸ್ ಇನ್ನಿಲ್ಲ

Mumbai News Desk

ಮುಂಬೈ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಪ್ರವೀಣ್ ಭೋಜ ಶೆಟ್ಟಿ ಆಯ್ಕೆ

Mumbai News Desk

ಸಂಗೀತ ಲೋಕದ ಧ್ರುವತಾರೆ ಆಶಾ ಭೋಂಸ್ಲೆ ಇನ್ನಿಲ್ಲ: ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟ

Mumbai News Desk

ಮಹಾರಾಷ್ಟ್ರ, ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ : ನ. 20 ರಂದು ರಾಜ್ಯದಲ್ಲಿ ಮತದಾನ

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬೈ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ದಿವಂಗತ ಐತಪ್ಪ ಸುವರ್ಣ ರಿಗೆ ನುಡಿ ನಮನ

Mumbai News Desk

ಉಡುಪಿ: ಕಂಬಳ ಮೈದಾನ ವಿವಾದ; 80 ಬಡಗಬೆಟ್ಟು ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿ

Mumbai News Desk