July 23, 2026
Mumbai News Kannada
ಪ್ರಕಟಣೆ

ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್ – ದಹಿಸರ್ ಸ್ಥಳೀಯ ಮಹಿಳಾ ವಿಭಾಗ. ಅ. 4 ರಂದು ”ಆಟಿದ ಒಂಜಿ ಪೊರ್ಲು” ಕಾರ್ಯಕ್ರಮ.







ಮುಂಬಯಿ : ನಗರದ ಹಿರಿಯ ಸಂಘಟನೆಗಳಲ್ಲಿ ಒಂದಾದ ಕುಲಾಲ ಸಂಘ ಮುಂಬಯಿ ಇದರ ಚರ್ಚ್ ಗೇಟ್ – ದಹಿಸರ್ ಸ್ಥಳೀಯ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಅ. 4 ರಂದು ಸಂಜೆ 4 ರಿಂದ ”ಆಟಿದ ಒಂಜಿ ಪೊರ್ಲು” ಕಾರ್ಯಕ್ರಮವನ್ನು ಗೋರೆಗಾಂವ್ ಪೂರ್ವದ ಜೆ. ಪಿ. ನಗರ ರೋಡ್ ನಂಬರ್ ೨ ಫ್ರಾಗ್ನ್ಯ ಬೋಧಿನಿ ಹೈಸ್ಕೂಲ್ ಇಲ್ಲಿ ಕುಲಾಲ ಸಂಘ ಮುಂಬಯಿ ಅಧ್ಯಕ್ಷರಾದ ರಘು ಎ. ಮೂಲ್ಯ, ಪಾದೆ ಬೆಟ್ಟು ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಕುಲಾಲ ಸಂಘ ಮುಂಬಯಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಮಮತಾ ಎಸ್. ಗುಜರನ್ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಗಾರರಾಗಿ ಮಲಾಡ್ ಪೂರ್ವದ ಗೋವಿಂದ್ ನಗರದ ಆಜಿ ಬಾಬೂ ರೋಡ್ ನಲ್ಲಿರುವ ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ (ಉನ್ನತಾಧಿಕಾರಿ) ಜಯ ಮೋಹನ್ ಬಂಗೇರ ಆಗಮಿಸಲಿರುವರು.

ಸಂಘದ ಸದಸ್ಯರು ಅಧಿಕ ಸಂಖ್ಯೆಯಲ್ಲಿ ಆಗಮಿಸಿ ಈ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕಾಗಿ ಸಂಘದ ಗೌರವ ಅಧ್ಯಕ್ಷರಾದ ದೇವದಾಸ ಎಲ್ ಕುಲಾಲ್, ಉಪಾಧ್ಯಕ್ಷರಾದ ಡಿ. ಐ. ಮೂಲ್ಯ, ಗೌರವ ಪ್ರಧಾನ ಕಾರ್ಯದರ್ಶಿ ಕರುಣಾಕರ್ ಬಿ. ಸಾಲಿಯಾನ್, ಗೌರವ ಕೋಶಾಧಿಕಾರಿ ಜಯ ಎಸ್. ಅಂಚನ್, ಚರ್ಚ್ ಗೇಟ್ – ದಹಿಸರ್ ಸ್ಥಳೀಯ ಸಮಿತಿಯ ಪರವಾಗಿ ಕಾರ್ಯಾಧ್ಯಕ್ಷ ಆನಂದ ಕುಲಾಲ್, ಉಪ ಕಾರ್ಯಾಧ್ಯಕ್ಷ ಅರುಣ್ ಬಂಗೇರ, ಕಾರ್ಯದರ್ಶಿ ಸತೀಶ್ ಬಂಗೇರ, ಕೋಶಾಧಿಕಾರಿ ಮುಂಡಪ್ಪ ಮೂಲ್ಯ, ಸ್ಥಳೀಯ ಸಮಿತಿಯ ಮಹಿಳಾ ವಿಭಾಗದ ಪರವಾಗಿ ಕಾರ್ಯಾಧ್ಯಕ್ಷೆ ಆಶಾಲತಾ ಮೂಲ್ಯ, ಉಪ ಕಾರ್ಯಾಧ್ಯಕ್ಷೆ ರತ್ನ ಡಿ. ಕುಲಾಲ್, ಕಾರ್ಯದರ್ಶಿ ಆರತಿ ಸಾಲ್ಯಾನ್, ಕೋಶಾಧಿಕಾರಿ ಭಾರತಿ ಆರ್ಖ್ಯಾನ್ , ಜೊತೆ ಕಾರ್ಯದರ್ಶಿ ಪ್ರಮೀಳಾ ಬಂಗೇರ, ಜೊತೆ ಕೋಶಾಧಿಕಾರಿ ಪುಷ್ಪ ಕುಲಾಲ್, ಎಲ್ಲಾ ಸಮಿತಿಗಳ ಸದಸ್ಯರು, ಮಹಿಳಾ ವಿಭಾಗ ಹಾಗು ಯುವ ವಿಭಾಗವು ವಿನಂತಿಸಿದೆ.




Related posts

ವೆಸ್ಟೆರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿ ಯಿಂದ ಸೆ. 28 ರಂದು ಶನಿ ಸಿಂಗನಾಪುರದಲ್ಲಿ ಶನಿ ಪೂಜೆ.

Mumbai News Desk

ಓಂ ಶ್ರೀ ಜಗದೀಶ್ವರಿ ದೇವಸ್ಥಾನ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಬೊರಿವಲಿಜ.20ಕ್ಕೆ ಸುವರ್ಣ ಮಹೋತ್ಸವದ ನಿಮ್ಮಿತ್ತ ಸಾಂಸ್ಕೃತಿಕ ಕಾರ್ಯಕ್ರಮ.

Mumbai News Desk

ಡಿ.25 ರಂದು ಕಲ್ಯಾಲು ನಡಿಬೆಟ್ಟು ಶ್ರೀ ಧೂಮಾವತಿ ದೈವಸ್ಥಾನ ಕಲ್ಯಾಲು, ಇನ್ನಂಜೆ – ನೇಮೋತ್ಸವ.

Mumbai News Desk

ಫೆ.15 ರಂದು ಶಹಾಡ್‌ನ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ 24 ಗಂಟೆಗಳ ಅಖಂಡ ಭಜನೆ

Mumbai News Desk

ಜ.12. ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ, ಡೊಂಬಿವಿಲಿ ಸಮಿತಿಯ ವಾರ್ಷಿಕೋತ್ಸವ,

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಜು. 6 ರಂದು  ಮಲಾಡ್ ನಲ್ಲಿ ಉಚಿತ ವೈದ್ಯಕೀಯ ಶಿಬಿರ.

Mumbai News Desk