April 2, 2025
ಪ್ರಕಟಣೆ

ಕನ್ನಡ ಸಂಘ ಸಯನ್ ವತಿಯಿಂದ ಅಗಸ್ಟ್ 3 ರಂದು ಯಕ್ಷಗಾನ ತಾಳಮದ್ದಳೆ

ಸಯನ್ ಪರಿಸರದ ತುಳು ಕನ್ನಡಿಗರ ಸಂಸ್ಥೆ ಕನ್ನಡ ಸಂಘ ಸಯನ್ ನ ವತಿಯಿಂದ ಕಲಾಪ್ರಕಾಶ ಪ್ರತಿಷ್ಠಾನ ಇವರ
ಸಂಯೋಜನೆಯಲ್ಲಿ ಆಗಸ್ಟ್ 3, ಶನಿವಾರ, ಸಂಜೆ 5 ಗಂಟೆಗೆ, ಸ್ವಾಮಿ ನಿತ್ಯಾನಂದ ಸಭಾಗೃಹ ಸಯನ್ ಇಲ್ಲಿ “ತುಳುನಾಡ ಬಲಿಯೇಂದ್ರ “(ತುಳುವಿನಲ್ಲಿ ) ಹಾಗೂ “ಅಂಗದ ಸಂದಾನ” “(ಕನ್ನಡ ) ಯಕ್ಷಗಾನ ತಾಳಮದ್ದಳೆ ನಡೆಯಲಿರುವುದು.
ಮುಮ್ಮೇಳದಲ್ಲಿ : ಜಬ್ಬಾರ್ ಸಮೋ ಸಂಪಾಜೆ, ಪ್ರೊ. ಪವನ್ ಕಿರಣ್ ಕೆರೆ, ಗಣೇಶ್ ಶೆಟ್ಟಿ ಕನ್ನಡಿಕಟ್ಟೆ, ಸುರೇಶ್ ಶೆಟ್ಟಿ ನಂದ್ರೊಳ್ಳಿ, ಡಾ. ಮಹೇಶ್ ಸಾಣೂರು.
ಹಿಮ್ಮೆಳದಲ್ಲಿ : ಭಾಗವತ – ಬಲಿಪ ಶಿವ ಶಂಕರ ಭಟ್, ಮದ್ದಳೆ – ಮದುಸೂಧನ್ ಪಾಲನ್, ಚೆಂಡೆ – ಆಶೀಷ್ ದೇವಾಡಿಗ.
ಸದಸ್ಯರು, ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಕಾರ್ಯಕ್ರಮವನ್ನು ಯಶಸ್ಸುಗೊಳಿಸಬೇಕಾಗಿ ಪ್ರಕಟಣೆಯಲ್ಲಿ ಕೋರಲಾಗಿದೆ.

Related posts

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರಿ ಮಂಡಳಿ ಡೊಂಬಿವಲಿ ಜ.4 ರಂದು  ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ : ದೀಪಾವಳಿ ಹಬ್ಬದ ಪ್ರಯುಕ್ತ ಭಜನಾ ಸಂಕೀರ್ತನೆ

Mumbai News Desk

ಡಿ.17 ರಿಂದ 21 ರ ವರಗೆ ತುಳುನಾಡಿನ ವಿವಿಧ ಪುಣ್ಯ ಕ್ಷೇತ್ರ ಗಳಲ್ಲಿ ಮುಂಬಯಿಯ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಯಿಂದ ಭಜನಾ ಕಾರ್ಯಕ್ರಮ.

Mumbai News Desk

ಜ.7ರಂದು ಶ್ರೀ ಅಯ್ಯಪ್ಪ ಭಕ್ತ ವೃಂದ, ಸಾಮಾಜಿಕ ಸಂಸ್ಥೆ, ನಾಲಾಸೋಪರ, ಇದರ ವಾರ್ಷಿಕ ಅಯ್ಯಪ್ಪ ಮಹಾಪೂಜೆ.

Mumbai News Desk

ಆ 18 ರಂದು ಪೂರ್ವದ ಮಲಾಡ್ ನ ಸ್ವಾಮಿ ನಾರಾಯಣ ಸಭಾಂಗಣದಲ್ಲಿ ಶ್ರೀ ವರ ಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್ ನ ಸದಸ್ಯರಿಂದ ಯಕ್ಷಗಾನ ಶ್ರೀ ದೇವಿ ಮಹಾತ್ಮೆ 

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಜೂ. 8 ರಂದು ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಸಮಿತಿಯಿಂದ ವಿದ್ಯಾರ್ಥಿವೇತನ,  ವಿಧವೆಯರಿಗೆ ಮತ್ತು ವಿಕಲ ಚೇತನರಿಗೆ ಧನ ಸಹಾಯ 

Mumbai News Desk