July 23, 2026
Mumbai News Kannada
ಪ್ರಕಟಣೆ

ಕನ್ನಡ ಸಂಘ ಸಯನ್ ವತಿಯಿಂದ ಅಗಸ್ಟ್ 3 ರಂದು ಯಕ್ಷಗಾನ ತಾಳಮದ್ದಳೆ







ಸಯನ್ ಪರಿಸರದ ತುಳು ಕನ್ನಡಿಗರ ಸಂಸ್ಥೆ ಕನ್ನಡ ಸಂಘ ಸಯನ್ ನ ವತಿಯಿಂದ ಕಲಾಪ್ರಕಾಶ ಪ್ರತಿಷ್ಠಾನ ಇವರ
ಸಂಯೋಜನೆಯಲ್ಲಿ ಆಗಸ್ಟ್ 3, ಶನಿವಾರ, ಸಂಜೆ 5 ಗಂಟೆಗೆ, ಸ್ವಾಮಿ ನಿತ್ಯಾನಂದ ಸಭಾಗೃಹ ಸಯನ್ ಇಲ್ಲಿ “ತುಳುನಾಡ ಬಲಿಯೇಂದ್ರ “(ತುಳುವಿನಲ್ಲಿ ) ಹಾಗೂ “ಅಂಗದ ಸಂದಾನ” “(ಕನ್ನಡ ) ಯಕ್ಷಗಾನ ತಾಳಮದ್ದಳೆ ನಡೆಯಲಿರುವುದು.
ಮುಮ್ಮೇಳದಲ್ಲಿ : ಜಬ್ಬಾರ್ ಸಮೋ ಸಂಪಾಜೆ, ಪ್ರೊ. ಪವನ್ ಕಿರಣ್ ಕೆರೆ, ಗಣೇಶ್ ಶೆಟ್ಟಿ ಕನ್ನಡಿಕಟ್ಟೆ, ಸುರೇಶ್ ಶೆಟ್ಟಿ ನಂದ್ರೊಳ್ಳಿ, ಡಾ. ಮಹೇಶ್ ಸಾಣೂರು.
ಹಿಮ್ಮೆಳದಲ್ಲಿ : ಭಾಗವತ – ಬಲಿಪ ಶಿವ ಶಂಕರ ಭಟ್, ಮದ್ದಳೆ – ಮದುಸೂಧನ್ ಪಾಲನ್, ಚೆಂಡೆ – ಆಶೀಷ್ ದೇವಾಡಿಗ.
ಸದಸ್ಯರು, ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಕಾರ್ಯಕ್ರಮವನ್ನು ಯಶಸ್ಸುಗೊಳಿಸಬೇಕಾಗಿ ಪ್ರಕಟಣೆಯಲ್ಲಿ ಕೋರಲಾಗಿದೆ.



Related posts

ಮಾ. 29: ಬೋರಿವಲಿಯ ಶ್ರೀ ಜಗದೀಶ್ವರಿ ದೇವಸ್ಥಾನದಲ್ಲಿ ರಕ್ತದಾನ ಶಿಬಿರ: ಮಾನವೀಯ ಸೇವೆಗೆ ಸ್ಪಂದಿಸಲು ಭಕ್ತಾದಿಗಳಿಗೆ ಕರೆ

Mumbai News Desk

ಶ್ರೀ ಸಾಯಿನಾಥ ಮಿತ್ರ ಮಂಡಳಿ ಡೊಂಬಿವಲಿ ವತಿಯಿಂದ (ನಾಳೆ) ಫೆ.26 ರಂದು ಪಾನಕ ಸೇವೆ

Mumbai News Desk

ಆದೂರು ಶ್ರೀ ಭಗವತಿ ಕ್ಷೇತ್ರದಲ್ಲಿ ಜ. 19 ರಿಂದ 24ರ ತನಕ 351 ವರ್ಷದ ಬಳಿಕ ಪೆರುಂಕಳಿಯಾಟ್ಟ ಮಹೋತ್ಸವ

Mumbai News Desk

ಮಲಾಡ್: ಜ. 3ರಂದು ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ ಅಯ್ಯಪ್ಪ ಮಹಾಪೂಜೆ

Mumbai News Desk

ಇಂದು :ನ್ಯೂ ಪನ್ವೇಲ್ ನ ಶ್ರೀ ಜೈ ಅಂಬೇ ಮಾತಾ ಮಂದಿರ ದ ಲ್ಲಿ ಶ್ರೀ ರಾಮ ಮಹೋತ್ಸವ ಕಾರ್ಯಕ್ರಮ.

Mumbai News Desk

ಶ್ರೀ ಮಂತ್ರ ದೇವಿ ಚಾರಿಟೇಬಲ್ ಟ್ರಸ್ಟ್, ಸಾಂತಾಕ್ರೂಸ್: ಡಿ  26 ರಂದು  ವಾರ್ಷಿಕ  ಮಹಾಪೂಜೆ.

Mumbai News Desk