September 6, 2026
Mumbai News Kannada
ಪ್ರಕಟಣೆ

ಕನ್ನಡ ಸಂಘ ಸಯನ್ ವತಿಯಿಂದ ಅಗಸ್ಟ್ 3 ರಂದು ಯಕ್ಷಗಾನ ತಾಳಮದ್ದಳೆ





ಸಯನ್ ಪರಿಸರದ ತುಳು ಕನ್ನಡಿಗರ ಸಂಸ್ಥೆ ಕನ್ನಡ ಸಂಘ ಸಯನ್ ನ ವತಿಯಿಂದ ಕಲಾಪ್ರಕಾಶ ಪ್ರತಿಷ್ಠಾನ ಇವರ
ಸಂಯೋಜನೆಯಲ್ಲಿ ಆಗಸ್ಟ್ 3, ಶನಿವಾರ, ಸಂಜೆ 5 ಗಂಟೆಗೆ, ಸ್ವಾಮಿ ನಿತ್ಯಾನಂದ ಸಭಾಗೃಹ ಸಯನ್ ಇಲ್ಲಿ “ತುಳುನಾಡ ಬಲಿಯೇಂದ್ರ “(ತುಳುವಿನಲ್ಲಿ ) ಹಾಗೂ “ಅಂಗದ ಸಂದಾನ” “(ಕನ್ನಡ ) ಯಕ್ಷಗಾನ ತಾಳಮದ್ದಳೆ ನಡೆಯಲಿರುವುದು.
ಮುಮ್ಮೇಳದಲ್ಲಿ : ಜಬ್ಬಾರ್ ಸಮೋ ಸಂಪಾಜೆ, ಪ್ರೊ. ಪವನ್ ಕಿರಣ್ ಕೆರೆ, ಗಣೇಶ್ ಶೆಟ್ಟಿ ಕನ್ನಡಿಕಟ್ಟೆ, ಸುರೇಶ್ ಶೆಟ್ಟಿ ನಂದ್ರೊಳ್ಳಿ, ಡಾ. ಮಹೇಶ್ ಸಾಣೂರು.
ಹಿಮ್ಮೆಳದಲ್ಲಿ : ಭಾಗವತ – ಬಲಿಪ ಶಿವ ಶಂಕರ ಭಟ್, ಮದ್ದಳೆ – ಮದುಸೂಧನ್ ಪಾಲನ್, ಚೆಂಡೆ – ಆಶೀಷ್ ದೇವಾಡಿಗ.
ಸದಸ್ಯರು, ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಕಾರ್ಯಕ್ರಮವನ್ನು ಯಶಸ್ಸುಗೊಳಿಸಬೇಕಾಗಿ ಪ್ರಕಟಣೆಯಲ್ಲಿ ಕೋರಲಾಗಿದೆ.



Related posts

ಪುನೀತ್ ನ ಚಿಕಿತ್ಸೆ ನೆರವಿಗಾಗಿ ಮನವಿ

Mumbai News Desk

ಬೋಂಬೆ ಬಂಟ್ಸ್ ಅಸೋಷಿಯೇಶನ ಮಾ.9ರಂದ 41 ನೇ ಮಹಾಸಭೆ, ಸಾಧಕರಿಗೆ ಸನ್ಮಾನ! ಮಾಜಿ ಅಧ್ಯಕ್ಷರುಗಳಿಗೆ ಗೌರವ!

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಥಾಣೆ : ಡಿ. 15ರಂದು ಕಲ್ಲುರ್ಟಿ -ಪಂಜುರ್ಲಿ -ಗುಳಿಗ ದೈವದ ನೇಮ (ಕೋಲ )

Mumbai News Desk

    ಕುಲಾಲ ಸಂಘ ಮುಂಬಯಿ :  ಅ 27ರಂದು  94ನೇ ವಾರ್ಷಿಕ ಮಹಾಸಭೆ.

Mumbai News Desk

ಜ.20 ಕ್ಕೆ ಉಡುಪಿಯಲ್ಲಿ ಡೈಕಿನ್ ಸೊಲ್ಯೂಷನ್ ಪ್ಲಾಜ ಷೋರೂಮ್ ಶುಭಾರಂಭ

Mumbai News Desk

 ಆ. 8 ರಂದು ಶ್ರೀ ರಜಕ ಸಂಘ ಮುಂಬಯಿಯ ಮಹಿಳಾ ವಿಭಾಗದಿಂದ ಶ್ರೀ ವರ ಮಹಾಲಕ್ಷ್ಮಿ ಪೂಜೆ

Mumbai News Desk