July 23, 2026
Mumbai News Kannada
Uncategorizedಸುದ್ದಿ

ಬಿಲ್ಲವರ ಎಸೋಸಿಯೇಶನ ನ ಮಾಜಿ ಉಪಾಧ್ಯಕ್ಷ ಸಿ. ಟಿ. ಸಾಲ್ಯಾನ್ ನಿಧನ







ಬಿಲ್ಲವರ ಎಸೋಸಿಯೇಷನ್ ಮುಂಬೈ ಇದರ ಮಾಜಿ ಉಪಾಧ್ಯಕ್ಷ, ಶ್ರೀ ಗುರುನಾರಾಯಣ ಯಕ್ಷಗಾನ ಮಂಡಳಿಯ ಮಾಜಿ ಕಾರ್ಯಧ್ಯಕ್ಷ, ಖ್ಯಾತ ಸಂಘಟಕ ಶ್ರೀ ಸಿ ಟಿ ಸಾಲ್ಯಾನ್ (75) ಧೀರ್ಘ ಕಾಲದ ಅನಾರೋಗ್ಯದಿಂದಾಗಿ ಇಂದು ನಿಧನ ಹೊಂದಿದರು.
ಮೃತರು ಪತ್ನಿ, ಪುತ್ರ, ಸೊಸೆ, ಮೊಮ್ಮಗ ಹಾಗೂ ಅಪಾರ ಬಂಧು – ಬಳಗ, ಸಮಾಜ ಬಾಂದವರನ್ನು ಅಗಲಿರುವರು.
ಸಿ. ಟಿ. ಸಾಲ್ಯಾನ್ ಅವರ ನಿಧನಕ್ಕೆ ಬಿಲ್ಲವರ ಎಸೋಸಿಯೇಷನ್ ನ ಪದಾಧಿಕಾರಿಗಳು, ಸದಸ್ಯರು, ಸ್ಥಳೀಯ ಸಮಿತಿಯ ಪದಾಧಿಕಾರಿಗಳು, ಶ್ರೀ ಜಯ ಸುವರ್ಣ ಅಭಿಮಾನಿಗಳು, ಮುಂಬೈ ಬಿಲ್ಲವರ ಹಿತಚಿಂತಕರು ಸಂತಾಪ ವ್ಯಕ್ತ ಪಡಿಸಿದ್ದಾರೆ.

ಮೃತರ ಅಂತ್ಯ ಸಂಸ್ಕಾರ ಯಾತ್ರೆ ಮೂಲ್ಕಿ ಅಚ್ಚುನಂದನ್ ನಲ್ಲಿರುವ ಅವರ ಸ್ವಗೃಹದಿಂದ ಹೊರಟು ಮೂಲ್ಕಿ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.



Related posts

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿ – ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ, ಧಾರ್ಮಿಕ ಸಭೆ.

Mumbai News Desk

ಅಂತಾರಾಷ್ಟ್ರೀಯ ಮಾನವಾಧಿಕಾರ ಫೆಡರೇಶನ್ ಮಹಾರಾಷ್ಟ್ರ : ಪಾಲ್ಘರ್ ಜಿಲ್ಲಾ ಉಪಾಧ್ಯಕ್ಷರಾಗಿ ಪತ್ರಕರ್ತ ಯೋಗೇಶ್ ಪುತ್ರನ್ ನಿಯುಕ್ತಿ.

Mumbai News Desk

The Trump Administration Just Did Something Unambiguously Good For Obamacare

admin

ಬಂಟ್ವಾಳ : ಉಡುಪಿ ಶ್ರೀಕೃಷ್ಣ ಮಠಕ್ಕೆ ತೆರಳುತ್ತಿದ್ದ ಕಾರು ಅಪಘಾತ; ಪೊಲೀಸ್ ಅಧಿಕಾರಿ ಪತ್ನಿ ಸೇರಿ ಮೂವರ ದುರ್ಮರಣ

Mumbai News Desk

ಜಿಲ್ಲಾ ಧಾರ್ಮಿಕ ಪರಿಷತ್ ಸಮಿತಿಯ ಸದಸ್ಯರಾಗಿ ಜಗನ್ನಾಥ ಚೌಟ ಬದಿಗುಡ್ಡೆ ನೇಮಕ

Mumbai News Desk

ಶ್ರೀ ಧರ್ಮಶಾಸ್ತ ಭಕ್ತವೃಂದ ದೋಲ್ಗೊಟ್ಟು, ಕೆಲ್ಲಪುತ್ತಿಗೆ ಜ 4 ಮತ್ತು 5, ರಂದು 22ನೇ ವರ್ಷದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಅನ್ನಸಂತರ್ಪಣೆ”

Mumbai News Desk