32 C
Mumbai
April 24, 2026
Mumbai News Kannada
Uncategorizedಸುದ್ದಿ

ಬಿಲ್ಲವರ ಎಸೋಸಿಯೇಶನ ನ ಮಾಜಿ ಉಪಾಧ್ಯಕ್ಷ ಸಿ. ಟಿ. ಸಾಲ್ಯಾನ್ ನಿಧನ





ಬಿಲ್ಲವರ ಎಸೋಸಿಯೇಷನ್ ಮುಂಬೈ ಇದರ ಮಾಜಿ ಉಪಾಧ್ಯಕ್ಷ, ಶ್ರೀ ಗುರುನಾರಾಯಣ ಯಕ್ಷಗಾನ ಮಂಡಳಿಯ ಮಾಜಿ ಕಾರ್ಯಧ್ಯಕ್ಷ, ಖ್ಯಾತ ಸಂಘಟಕ ಶ್ರೀ ಸಿ ಟಿ ಸಾಲ್ಯಾನ್ (75) ಧೀರ್ಘ ಕಾಲದ ಅನಾರೋಗ್ಯದಿಂದಾಗಿ ಇಂದು ನಿಧನ ಹೊಂದಿದರು.
ಮೃತರು ಪತ್ನಿ, ಪುತ್ರ, ಸೊಸೆ, ಮೊಮ್ಮಗ ಹಾಗೂ ಅಪಾರ ಬಂಧು – ಬಳಗ, ಸಮಾಜ ಬಾಂದವರನ್ನು ಅಗಲಿರುವರು.
ಸಿ. ಟಿ. ಸಾಲ್ಯಾನ್ ಅವರ ನಿಧನಕ್ಕೆ ಬಿಲ್ಲವರ ಎಸೋಸಿಯೇಷನ್ ನ ಪದಾಧಿಕಾರಿಗಳು, ಸದಸ್ಯರು, ಸ್ಥಳೀಯ ಸಮಿತಿಯ ಪದಾಧಿಕಾರಿಗಳು, ಶ್ರೀ ಜಯ ಸುವರ್ಣ ಅಭಿಮಾನಿಗಳು, ಮುಂಬೈ ಬಿಲ್ಲವರ ಹಿತಚಿಂತಕರು ಸಂತಾಪ ವ್ಯಕ್ತ ಪಡಿಸಿದ್ದಾರೆ.

ಮೃತರ ಅಂತ್ಯ ಸಂಸ್ಕಾರ ಯಾತ್ರೆ ಮೂಲ್ಕಿ ಅಚ್ಚುನಂದನ್ ನಲ್ಲಿರುವ ಅವರ ಸ್ವಗೃಹದಿಂದ ಹೊರಟು ಮೂಲ್ಕಿ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.



Related posts

ಕಾಪು ತಾಲೂಕು ಪಂಚಾಯತ್ : ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸಭೆ.

Mumbai News Desk

ಕರ್ನಾಟಕ : ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ.

Mumbai News Desk

ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾ‌ರ್ ವಿಧಿವಶ,

Mumbai News Desk

As ‘Unicorns’ Emerge, Utah Makes a Case for Tech Entrepreneurs

admin

ಮುಲ್ಕಿ: ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ಜನಾಕರ್ಷಣೆ ಪಡೆಯುತ್ತಿರುವ ಪುಂಗನೂರು ತಳಿಯ ಹಸು

Mumbai News Desk

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ   ‘ಸುವರ್ಣಯುಗ’ ಕೃತಿ ಬಿಡುಗಡೆ

Mumbai News Desk