32 C
Mumbai
March 7, 2026
Mumbai News Kannada
ಸುದ್ದಿ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ ನಿಧನ





ಉಡುಪಿ, ಹಿರಿಯ ಪತ್ರಕರ್ತ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ, ಸುವರ್ಣ ಫೋಟೋ ಆರ್ಟ್ಸ್ ನ ಮಾಲಕ, ಜಯಕರ ಸುವರ್ಣ (67)ಅವರು ಇಂದು (ಅ. 5)ರಾತ್ರಿ ಹೃದಯಘಾತದಿಂದ ತನ್ನ ಸ್ವಗ್ರಹ ಮಲ್ಪೆ ಕಲ್ಮಾಡಿ, ನಿವಾಸದಲ್ಲಿ ನಿಧನರಾದರು.
ದೂರದರ್ಶನ ಉಡುಪಿ ಜಿಲ್ಲಾ ವರದಿಗಾರರಾಗಿದ್ದ ಅವರು ಸೌತ್ ಕೆನರಾ ಫೋಟೋಗ್ರಪರ್ಸ್ ಎಸೋಸಿಯೇಷನ್ ನ ಉಪಾಧ್ಯಕ್ಷರು ಆಗಿದ್ದು, ಇತರ ಸಂಘಟನೆಗಳಲ್ಲೂ ಸಕ್ರಿಯರಾಗಿದ್ದರು. ಇವರು ಮುಂಬಯಿಯಲ್ಲಿ ವೀಡಿಯೋ ಫೋಟೋ ಗ್ರಾಫರ್ ಆಗಿದ್ದು ಸಿಂಡಿಕೇಟ್ ಬ್ಯಾಂಕ್ ನ ಡೇಲೀ ಡೆಪೋಸಿಟ್ ಏಜೆಂಟ್ ಆಗಿದ್ದು, 25ವರ್ಷಗಳಿಂದ ಹುಟ್ಟೂರಿನಲ್ಲಿ ನೆಲೆಸಿದ್ದರು. ಮೃತರು ಪತ್ನಿ, ಮೂವರು ಮಕ್ಕಳು ಸೇರಿದಂತೆ ಅಪಾರ ಬಂಧು – ಮಿತ್ರರನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಮಹಾರಾಷ್ಟ್ರ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.



Related posts

ಏಪ್ರಿಲ್ 7 ರಂದು ಥಾಣೆ ಯಲ್ಲಿ ದಕ್ಷಿಣ ಕನ್ನಡ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿಗಳೊಂದಿಗೆ ತುಳು ಕನ್ನಡಿಗರ ಸಭೆ. ಸಂಸದ ಗೋಪಾಲ್ ಶೆಟ್ಟಿ ಅಧ್ಯಕ್ಷತೆ ವಹಿಸಿವಂತೆ ಮನವಿ.

Mumbai News Desk

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ, ಮೀರಾಭಾಯಂದರ್ ವತಿಯಿಂದ ಗಣೇಶ್ ಪುರಿ ಪಾದಯಾತ್ರೆ.

Mumbai News Desk

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಸ್ ಸೇವೆ ಅಗತ್ಯ – ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮನವಿ

Mumbai News Desk

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ, 20ಕ್ಕೂ ಹೆಚ್ಚು ಜನರಿಗೆ ಗಾಯ, 11 ಸಾವು

Mumbai News Desk

ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಸಭೆ.

Mumbai News Desk

ಯಕ್ಷಗಾನ ಕಲಾವಿದ, ಹಾಸ್ಯ ಚಕ್ರವರ್ತಿ, ಅರುಣ್ ಕುಮಾರ್ ಜಾರ್ಕಳಗೆ ಕುಂದೇಶ್ವರ ಸಮ್ಮಾನ್

Mumbai News Desk