30.9 C
Mumbai
June 8, 2026
Mumbai News Kannada
ಸುದ್ದಿ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ ನಿಧನ





ಉಡುಪಿ, ಹಿರಿಯ ಪತ್ರಕರ್ತ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ, ಸುವರ್ಣ ಫೋಟೋ ಆರ್ಟ್ಸ್ ನ ಮಾಲಕ, ಜಯಕರ ಸುವರ್ಣ (67)ಅವರು ಇಂದು (ಅ. 5)ರಾತ್ರಿ ಹೃದಯಘಾತದಿಂದ ತನ್ನ ಸ್ವಗ್ರಹ ಮಲ್ಪೆ ಕಲ್ಮಾಡಿ, ನಿವಾಸದಲ್ಲಿ ನಿಧನರಾದರು.
ದೂರದರ್ಶನ ಉಡುಪಿ ಜಿಲ್ಲಾ ವರದಿಗಾರರಾಗಿದ್ದ ಅವರು ಸೌತ್ ಕೆನರಾ ಫೋಟೋಗ್ರಪರ್ಸ್ ಎಸೋಸಿಯೇಷನ್ ನ ಉಪಾಧ್ಯಕ್ಷರು ಆಗಿದ್ದು, ಇತರ ಸಂಘಟನೆಗಳಲ್ಲೂ ಸಕ್ರಿಯರಾಗಿದ್ದರು. ಇವರು ಮುಂಬಯಿಯಲ್ಲಿ ವೀಡಿಯೋ ಫೋಟೋ ಗ್ರಾಫರ್ ಆಗಿದ್ದು ಸಿಂಡಿಕೇಟ್ ಬ್ಯಾಂಕ್ ನ ಡೇಲೀ ಡೆಪೋಸಿಟ್ ಏಜೆಂಟ್ ಆಗಿದ್ದು, 25ವರ್ಷಗಳಿಂದ ಹುಟ್ಟೂರಿನಲ್ಲಿ ನೆಲೆಸಿದ್ದರು. ಮೃತರು ಪತ್ನಿ, ಮೂವರು ಮಕ್ಕಳು ಸೇರಿದಂತೆ ಅಪಾರ ಬಂಧು – ಮಿತ್ರರನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಮಹಾರಾಷ್ಟ್ರ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.



Related posts

ಬೊಳ್ನಾಡು ಶ್ರೀ ಚಿರುಂಭ ಭಗವತಿ ಕ್ಷೇತ್ರದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆ

Mumbai News Desk

2023-24ರ ಎಚ್ ಎಸ್ ಸಿ ಪರೀಕ್ಷೆಯಲ್ಲಿ ವಸಯಿಯ ಮೋಹಿತ್ ಆನಂದ ಪೂಜಾರಿಗೆ ಶೇ 86.50%

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣಕ್ಕೆ ಶಶಿಧರ ಶೆಟ್ಟಿ ಬರೋಡಾ ಅವರಿಂದ 1.25 ಕೋಟಿ ರೂ. ದೇಣಿಗೆ: ದ್ವಿತೀಯ ಹಂತದ ಕಾಮಗಾರಿಗೆ ಚಾಲನೆ: ವಿಶೇಷ ಸಭೆ

Mumbai News Desk

ಬಾಲಿವುಡ್ ನ ಹಿರಿಯ ದಿಗ್ಗಜ ನಟ ಧರ್ಮೇಂದ್ರ ಇನ್ನಿಲ್ಲ, ‘ಹೀಮ್ಯಾನ್’ ಕಳೆದುಕೊಂಡ ಭಾರತೀಯ ಚಿತ್ರರಂಗ

Mumbai News Desk

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ನೇಮಕ

Mumbai News Desk

ಮುಲ್ಕಿ ವಿಜಯ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಶಮಿನಾ ಆಳ್ವ ಆಯ್ಕೆ 

Mumbai News Desk