September 6, 2026
Mumbai News Kannada
ಸುದ್ದಿ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ ನಿಧನ





ಉಡುಪಿ, ಹಿರಿಯ ಪತ್ರಕರ್ತ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ, ಸುವರ್ಣ ಫೋಟೋ ಆರ್ಟ್ಸ್ ನ ಮಾಲಕ, ಜಯಕರ ಸುವರ್ಣ (67)ಅವರು ಇಂದು (ಅ. 5)ರಾತ್ರಿ ಹೃದಯಘಾತದಿಂದ ತನ್ನ ಸ್ವಗ್ರಹ ಮಲ್ಪೆ ಕಲ್ಮಾಡಿ, ನಿವಾಸದಲ್ಲಿ ನಿಧನರಾದರು.
ದೂರದರ್ಶನ ಉಡುಪಿ ಜಿಲ್ಲಾ ವರದಿಗಾರರಾಗಿದ್ದ ಅವರು ಸೌತ್ ಕೆನರಾ ಫೋಟೋಗ್ರಪರ್ಸ್ ಎಸೋಸಿಯೇಷನ್ ನ ಉಪಾಧ್ಯಕ್ಷರು ಆಗಿದ್ದು, ಇತರ ಸಂಘಟನೆಗಳಲ್ಲೂ ಸಕ್ರಿಯರಾಗಿದ್ದರು. ಇವರು ಮುಂಬಯಿಯಲ್ಲಿ ವೀಡಿಯೋ ಫೋಟೋ ಗ್ರಾಫರ್ ಆಗಿದ್ದು ಸಿಂಡಿಕೇಟ್ ಬ್ಯಾಂಕ್ ನ ಡೇಲೀ ಡೆಪೋಸಿಟ್ ಏಜೆಂಟ್ ಆಗಿದ್ದು, 25ವರ್ಷಗಳಿಂದ ಹುಟ್ಟೂರಿನಲ್ಲಿ ನೆಲೆಸಿದ್ದರು. ಮೃತರು ಪತ್ನಿ, ಮೂವರು ಮಕ್ಕಳು ಸೇರಿದಂತೆ ಅಪಾರ ಬಂಧು – ಮಿತ್ರರನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಮಹಾರಾಷ್ಟ್ರ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.



Related posts

ರಂಗನಟ, ದೂರದರ್ಶನ ಕಲಾವಿದ ರಮೇಶ ಶಿವಪುರ ಅವರಿಗೆ ಮಾತೃ ವಿಯೋಗ

Mumbai News Desk

ಅವಧಿಗೂ ಮೊದಲೇ ಮುಂಬೈಗೆ ಮಾನ್ಸೂನ್ ಪ್ರವೇಶ : 107 ವರ್ಷಗಳ ದಾಖಲೆ ಮುರಿದ ಮಳೆ.

Mumbai News Desk

ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ (ಎಸ್‌ಪಿ) ಮುಂಬಯಿ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಮಹಾದೇವ ಪೂಜಾರಿ ಆಯ್ಕೆ

Mumbai News Desk

ಡಾ. ಪಿ.ವಿ. ಶೆಟ್ಟಿ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಮುಂಬೈನಲ್ಲಿ ಭವ್ಯ ಸ್ವಾಗತ

Mumbai News Desk

ಉಡುಪಿ : 70ನೇ ಕನ್ನಡ ರಾಜ್ಯೋತ್ಸವ ಆಚರಣೆ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ: ಪ್ರಶಸ್ತಿ ಸ್ವೀಕರಿಸಿದ ಮುಂಬೈಯ ಸಮಾಜ ಸೇವಕ, ಕಲಾ ಪೋಷಕ ನವೀನ್ ಎಮ್ ಪೂಜಾರಿ ಪಡು ಇನ್ನಾ

Mumbai News Desk

ಬಂಗಾಳದಲ್ಲಿ ದೀದಿ ಯುಗಾಂತ್ಯ: 15 ವರ್ಷಗಳ ತೃಣಮೂಲ ಕಾಂಗ್ರೆಸ್ ಆಡಳಿತಕ್ಕೆ ತೆರೆ ಎಳೆದ ಬಿಜೆಪಿ ಸುನಾಮಿ

Mumbai News Desk