32 C
Mumbai
March 7, 2026
Mumbai News Kannada
ಪ್ರಕಟಣೆ

ಆಗಸ್ಟ್ 9 ರಂದು ಶ್ರೀ ಜಗದಂಬ ಮಂದಿರ(ರಿ), ದಲ್ಲಿ ನಾಗರ ಪಂಚಮಿ ಉತ್ಸವ





ಡೊಂಬಿವಲಿ ಯಕ್ಷಕಲಾ ಸಂಸ್ಥೆ ಸಂಚಲಕತ್ವದ ಶ್ರೀ ಜಗದಂಬ ಮಂದಿರದಲ್ಲಿ ವರ್ಷಂಪ್ರತಿ ಜರಗುವ
ನಾಗರ ಪಂಚಮಿ ಉತ್ಸವವು
ಇದೇ ಬರುವ ತಾ. 9/08/2024 ಶುಕ್ರವಾರ ಬೆಳ್ಳಿಗೆ 8.00ರಿಂದ ಶ್ರೀ ಜಗದಂಬ ಮಂದಿರದಲ್ಲಿ ಜರಗಲಿದೆ.

ಈ ಪ್ರಯುಕ್ತ ಬೆಳಿಗ್ಗೆ 8.00ಗಂಟೆಗೆ ನಿತ್ಯ ಪೂಜೆ ಪಂಚಾಮೃತ ಅಭಿಷೇಕ ಸೀಯಾಳ ಅಭಿಷೇಕ 9.00 ಗಂಟೆಗೆ ಪ್ರದಾನ ಹೋಮ 10.00ರಿಂದ ನಾಗತನು ಅಭಿಷೇಕ 11.00ಗಂಟೆಗೆ ಆಶ್ಲೇಷಾ ಬಲಿ 12.00 ಗಂಟೆಗೆ ಮಹಾಮಂಗಳಾರತಿ ತೀರ್ಥಪ್ರಸಾದ ವಿತರಣೆ ಹಾಗೂ ಮದ್ಯಾಹ್ನ 1.00ಗಂಟೆಗೆ ಸರಿಯಾಗಿ ಅನ್ನಸಂತರ್ಪಣೆ ಜರಗಲಿದೆ.

ಈ ನಿಮಿತ್ತ ಭಕ್ತಾಭಿಮಾನಿಗಳು ಈ ದೇವತಾ ಕಾರ್ಯದಲ್ಲಿ ಪಾಲ್ಗೊಂಡು ಶ್ರೀ ಜಗದಂಬ ಅಮ್ಮನವರು, ಶ್ರೀ ಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ನಾಗದೇವರು ಹಾಗೂ ನವಗ್ರಹ ದೇವರ ಅನುಗ್ರಹವನ್ನು ಪಡೆದು ತೀರ್ಥ ಪ್ರಸಾದ ಸ್ವೀಕರಿಸಬೇಕೆಂದು ಮಂದಿರದ ಪರವಾಗಿ ಗೌ. ಅಧ್ಯಕ್ಷರು, ಅಧ್ಯಕ್ಷರು, ಕಾರ್ಯಕಾರಿ ಸಮಿತಿ, ಮಹಿಳಾ ಸದಸ್ಯರು, ಯುವ ಸದಸ್ಯರು, ಹಾಗೂ ಸರ್ವ ಸದಸ್ಯರು ವಿನಂತಿಸಿದ್ದಾರೆ.

ನಾಗತನು ಅಭಿಷೇಕ ಹಾಗೂ ಆಶ್ಲೇಷ ಬಲಿ ಸೇವೆ ಮಾಡುವ ಭಕ್ತರು ಮಂದಿರದ ಸೇವಾ ಕಚೇರಿಯಲ್ಲಿ ಪಾವತಿ ಮಾಡತಕ್ಕದ್ದು.
ಸೀಯಾಳ ಹಾಗೂ ಹಾಲು ಮಂದಿರದಲ್ಲಿ ಲಭ್ಯವಿದೆ
ಹೆಚ್ಚಿನ ಮಾಹಿತಿ ಹಾಗೂ ಪೂಜಾ ಸೇವೆಗೆ ಕರೆಮಾಡಬಹುದು.
ರವೀಂದ್ರ ಭಟ್ಟ (ಅರ್ಚಕರು) – 9380359549
ರಾಜೇಶ್ ಸಿ ಕೋಟ್ಯಾನ್ (ಕಾರ್ಯದರ್ಶಿ), – 9930026134
ದಿವಾಕರ್ ಜಿ ರೈ – (ಅಧ್ಯಕ್ಷರು) – 8828680320
ಸಂತೋಷ್ ಶೆಟ್ಟಿ – (ಖಜಾಂಜಿ) – 9819757038

ಸೂಚನೆ: ನಾಗದೋಷ ನಿವಾರಣೆ ಪೂಜೆ ಮಾಡುವ ಭಕ್ತರು ಮುಂಚಿತವಾಗಿ ತಿಳಿಸಬೇಕೆಂದು ವಿನಂತಿ.



Related posts

ಮೀರಾರೋಡ್  ಶ್ರೀ ಮಹಾಲಿಂಗೇಶ್ವರ  ದೇವಸ್ಥಾನ, ನ  30: ಶ್ರೀ ಅಯ್ಯಪ್ಪ ಸ್ವಾಮಿಯ 33ನೇ ವಾರ್ಷಿಕ ಮಹಾಪೂಜೆ, ಅನ್ನದಾನ, ದೀಪೋತ್ಸವ

Mumbai News Desk

ಜಯ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು : ಮಾ. 8ರಂದು ಜಾಗತಿಕ ಮಹಿಳಾ ದಿನಾಚರಣೆ

Mumbai News Desk

ಅ. 4, ಬಿಲ್ಲವರ ಎಸೋಸಿಯೇಷನ್ ಮುಂಬಯಿ, ಡೊಂಬಿವಲಿ ಸ್ಥಳೀಯ ಕಚೇರಿಯ 35 ನೇ ವಾರ್ಷಿಕೋತ್ಸವ

Mumbai News Desk

ತುಳುಕೂಟ ಫೌಂಡೇಶನ್  ಮಹಿಳಾ ವಿಭಾಗ, ಜೂನ್ 21 ರಂದು ಯೋಗ ದಿನಾಚರಣೆ ,

Mumbai News Desk

ಆ 26. ಕುಲಾಲ ಸಂಘ ಮುಂಬಯಿ: ಥಾಣೆ, ಕಸರ, ಖರ್ಜತ್, ಭಿವಂಡಿ ಸ್ಥಳೀಯ ಸಮಿತಿಯಿಂದ ಮಂಗಳೂರು ಕುಲಾಲ ಭವನ ಉದ್ಘಾಟನಾ ಆಮಂತ್ರಣ ಪತ್ರಿಕೆ ವಿತರಣೆ

Mumbai News Desk

ಇಂದು ಡೊಂಬಿ‌ವಲಿಯಲ್ಲಿ ಕಲಾ ಪ್ರಕಾಶ್ ಪ್ರತಿಷ್ಠಾನದಿಂದ ವಾಲಿ ಮೋಕ್ಷ ಯಕ್ಷಗಾನ ಪ್ರದರ್ಶನ

Mumbai News Desk