July 23, 2026
Mumbai News Kannada
ಪ್ರಕಟಣೆ

ಆಗಸ್ಟ್ 9 ರಂದು ಶ್ರೀ ಜಗದಂಬ ಮಂದಿರ(ರಿ), ದಲ್ಲಿ ನಾಗರ ಪಂಚಮಿ ಉತ್ಸವ







ಡೊಂಬಿವಲಿ ಯಕ್ಷಕಲಾ ಸಂಸ್ಥೆ ಸಂಚಲಕತ್ವದ ಶ್ರೀ ಜಗದಂಬ ಮಂದಿರದಲ್ಲಿ ವರ್ಷಂಪ್ರತಿ ಜರಗುವ
ನಾಗರ ಪಂಚಮಿ ಉತ್ಸವವು
ಇದೇ ಬರುವ ತಾ. 9/08/2024 ಶುಕ್ರವಾರ ಬೆಳ್ಳಿಗೆ 8.00ರಿಂದ ಶ್ರೀ ಜಗದಂಬ ಮಂದಿರದಲ್ಲಿ ಜರಗಲಿದೆ.

ಈ ಪ್ರಯುಕ್ತ ಬೆಳಿಗ್ಗೆ 8.00ಗಂಟೆಗೆ ನಿತ್ಯ ಪೂಜೆ ಪಂಚಾಮೃತ ಅಭಿಷೇಕ ಸೀಯಾಳ ಅಭಿಷೇಕ 9.00 ಗಂಟೆಗೆ ಪ್ರದಾನ ಹೋಮ 10.00ರಿಂದ ನಾಗತನು ಅಭಿಷೇಕ 11.00ಗಂಟೆಗೆ ಆಶ್ಲೇಷಾ ಬಲಿ 12.00 ಗಂಟೆಗೆ ಮಹಾಮಂಗಳಾರತಿ ತೀರ್ಥಪ್ರಸಾದ ವಿತರಣೆ ಹಾಗೂ ಮದ್ಯಾಹ್ನ 1.00ಗಂಟೆಗೆ ಸರಿಯಾಗಿ ಅನ್ನಸಂತರ್ಪಣೆ ಜರಗಲಿದೆ.

ಈ ನಿಮಿತ್ತ ಭಕ್ತಾಭಿಮಾನಿಗಳು ಈ ದೇವತಾ ಕಾರ್ಯದಲ್ಲಿ ಪಾಲ್ಗೊಂಡು ಶ್ರೀ ಜಗದಂಬ ಅಮ್ಮನವರು, ಶ್ರೀ ಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ನಾಗದೇವರು ಹಾಗೂ ನವಗ್ರಹ ದೇವರ ಅನುಗ್ರಹವನ್ನು ಪಡೆದು ತೀರ್ಥ ಪ್ರಸಾದ ಸ್ವೀಕರಿಸಬೇಕೆಂದು ಮಂದಿರದ ಪರವಾಗಿ ಗೌ. ಅಧ್ಯಕ್ಷರು, ಅಧ್ಯಕ್ಷರು, ಕಾರ್ಯಕಾರಿ ಸಮಿತಿ, ಮಹಿಳಾ ಸದಸ್ಯರು, ಯುವ ಸದಸ್ಯರು, ಹಾಗೂ ಸರ್ವ ಸದಸ್ಯರು ವಿನಂತಿಸಿದ್ದಾರೆ.

ನಾಗತನು ಅಭಿಷೇಕ ಹಾಗೂ ಆಶ್ಲೇಷ ಬಲಿ ಸೇವೆ ಮಾಡುವ ಭಕ್ತರು ಮಂದಿರದ ಸೇವಾ ಕಚೇರಿಯಲ್ಲಿ ಪಾವತಿ ಮಾಡತಕ್ಕದ್ದು.
ಸೀಯಾಳ ಹಾಗೂ ಹಾಲು ಮಂದಿರದಲ್ಲಿ ಲಭ್ಯವಿದೆ
ಹೆಚ್ಚಿನ ಮಾಹಿತಿ ಹಾಗೂ ಪೂಜಾ ಸೇವೆಗೆ ಕರೆಮಾಡಬಹುದು.
ರವೀಂದ್ರ ಭಟ್ಟ (ಅರ್ಚಕರು) – 9380359549
ರಾಜೇಶ್ ಸಿ ಕೋಟ್ಯಾನ್ (ಕಾರ್ಯದರ್ಶಿ), – 9930026134
ದಿವಾಕರ್ ಜಿ ರೈ – (ಅಧ್ಯಕ್ಷರು) – 8828680320
ಸಂತೋಷ್ ಶೆಟ್ಟಿ – (ಖಜಾಂಜಿ) – 9819757038

ಸೂಚನೆ: ನಾಗದೋಷ ನಿವಾರಣೆ ಪೂಜೆ ಮಾಡುವ ಭಕ್ತರು ಮುಂಚಿತವಾಗಿ ತಿಳಿಸಬೇಕೆಂದು ವಿನಂತಿ.



Related posts

ಮೈಸೂರು ಅಸೋಸಿಯೇಷನ್,  ಮುಂಬಯಿ ಪೆ  17 ರಿಂದ 19 ರವರಿಗೆ* ಶ್ರೀರಂಗ ರಂಗೋತ್ಸವ*

Mumbai News Desk

ಮೇ 26ರಂದು ಮುಂಬಯಿಯ ಉದ್ಯಮಿ ಸುರೇಶ್ ಕಾಂಚನ್ ನೇತೃತ್ವದಲ್ಲಿ   ಹುಟ್ಟೂರ ಉಪ್ಪಿನಕುದ್ರು ಶಾಲೆಯಲ್ಲಿ ವಿದ್ಯಾರ್ಥಿ ವೇತನ, ಪುಸ್ತಕ ವಿತರಣೆ, ಆರ್ಥಿಕ ನೆರವು ಕಾರ್ಯಕ್ರಮ.

Mumbai News Desk

ಶ್ರೀ ಮಹಾವಿಷ್ಣು ಮಂದಿರ, ಡೊಂಬಿವಲಿ ಯಲ್ಲಿ ಕಾರ್ತಿಕ ಮಾಸದ ದೀಪೋತ್ಸವ

Mumbai News Desk

ಚಿತ್ರಾಪು ಬಿಲ್ಲವರ ಸಂಘ (ರಿ), ಮುಂಬಯಿ,ಡಿ.29 ರಂದು ವಾರ್ಷಿಕ ಮಹಾಸಭೆ,

Mumbai News Desk

ಶ್ರೀ ಕ್ಷೇತ್ರ ದತ್ತ ಜಗದಂಬಾ ದೇವಸ್ಥಾನ, ‘ಬಾಪ್ಟಿಸ್ಟ್‌ವಾಡಿ’ ಅಂಧೇರಿ ಪೂರ್ವ : ಪುನರ್ ನಿರ್ಮಾಣ, ಹೊಸ ಮೂರ್ತಿ ಸ್ಥಾಪನೆ ಹಾಗೂ ಬ್ರಹ್ಮ ಕಲಶೋತ್ಸವ ನಿಮಿತ್ತ ಮನವಿ ಪತ್ರ ಬಿಡುಗಡೆ

Mumbai News Desk

ಮೇ 15: ಭಾರತ್ ಬ್ಯಾಂಕ್ ನ ಕಾರ್ಯಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣ ಅವರ 50ನೇ ಹುಟ್ಟುಹಬ್ಬ ಆಚರಣೆ.

Mumbai News Desk