32 C
Mumbai
April 24, 2026
Mumbai News Kannada
ಪ್ರಕಟಣೆ

ಆಗಸ್ಟ್ 9 ರಂದು ಶ್ರೀ ಜಗದಂಬ ಮಂದಿರ(ರಿ), ದಲ್ಲಿ ನಾಗರ ಪಂಚಮಿ ಉತ್ಸವ





ಡೊಂಬಿವಲಿ ಯಕ್ಷಕಲಾ ಸಂಸ್ಥೆ ಸಂಚಲಕತ್ವದ ಶ್ರೀ ಜಗದಂಬ ಮಂದಿರದಲ್ಲಿ ವರ್ಷಂಪ್ರತಿ ಜರಗುವ
ನಾಗರ ಪಂಚಮಿ ಉತ್ಸವವು
ಇದೇ ಬರುವ ತಾ. 9/08/2024 ಶುಕ್ರವಾರ ಬೆಳ್ಳಿಗೆ 8.00ರಿಂದ ಶ್ರೀ ಜಗದಂಬ ಮಂದಿರದಲ್ಲಿ ಜರಗಲಿದೆ.

ಈ ಪ್ರಯುಕ್ತ ಬೆಳಿಗ್ಗೆ 8.00ಗಂಟೆಗೆ ನಿತ್ಯ ಪೂಜೆ ಪಂಚಾಮೃತ ಅಭಿಷೇಕ ಸೀಯಾಳ ಅಭಿಷೇಕ 9.00 ಗಂಟೆಗೆ ಪ್ರದಾನ ಹೋಮ 10.00ರಿಂದ ನಾಗತನು ಅಭಿಷೇಕ 11.00ಗಂಟೆಗೆ ಆಶ್ಲೇಷಾ ಬಲಿ 12.00 ಗಂಟೆಗೆ ಮಹಾಮಂಗಳಾರತಿ ತೀರ್ಥಪ್ರಸಾದ ವಿತರಣೆ ಹಾಗೂ ಮದ್ಯಾಹ್ನ 1.00ಗಂಟೆಗೆ ಸರಿಯಾಗಿ ಅನ್ನಸಂತರ್ಪಣೆ ಜರಗಲಿದೆ.

ಈ ನಿಮಿತ್ತ ಭಕ್ತಾಭಿಮಾನಿಗಳು ಈ ದೇವತಾ ಕಾರ್ಯದಲ್ಲಿ ಪಾಲ್ಗೊಂಡು ಶ್ರೀ ಜಗದಂಬ ಅಮ್ಮನವರು, ಶ್ರೀ ಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ನಾಗದೇವರು ಹಾಗೂ ನವಗ್ರಹ ದೇವರ ಅನುಗ್ರಹವನ್ನು ಪಡೆದು ತೀರ್ಥ ಪ್ರಸಾದ ಸ್ವೀಕರಿಸಬೇಕೆಂದು ಮಂದಿರದ ಪರವಾಗಿ ಗೌ. ಅಧ್ಯಕ್ಷರು, ಅಧ್ಯಕ್ಷರು, ಕಾರ್ಯಕಾರಿ ಸಮಿತಿ, ಮಹಿಳಾ ಸದಸ್ಯರು, ಯುವ ಸದಸ್ಯರು, ಹಾಗೂ ಸರ್ವ ಸದಸ್ಯರು ವಿನಂತಿಸಿದ್ದಾರೆ.

ನಾಗತನು ಅಭಿಷೇಕ ಹಾಗೂ ಆಶ್ಲೇಷ ಬಲಿ ಸೇವೆ ಮಾಡುವ ಭಕ್ತರು ಮಂದಿರದ ಸೇವಾ ಕಚೇರಿಯಲ್ಲಿ ಪಾವತಿ ಮಾಡತಕ್ಕದ್ದು.
ಸೀಯಾಳ ಹಾಗೂ ಹಾಲು ಮಂದಿರದಲ್ಲಿ ಲಭ್ಯವಿದೆ
ಹೆಚ್ಚಿನ ಮಾಹಿತಿ ಹಾಗೂ ಪೂಜಾ ಸೇವೆಗೆ ಕರೆಮಾಡಬಹುದು.
ರವೀಂದ್ರ ಭಟ್ಟ (ಅರ್ಚಕರು) – 9380359549
ರಾಜೇಶ್ ಸಿ ಕೋಟ್ಯಾನ್ (ಕಾರ್ಯದರ್ಶಿ), – 9930026134
ದಿವಾಕರ್ ಜಿ ರೈ – (ಅಧ್ಯಕ್ಷರು) – 8828680320
ಸಂತೋಷ್ ಶೆಟ್ಟಿ – (ಖಜಾಂಜಿ) – 9819757038

ಸೂಚನೆ: ನಾಗದೋಷ ನಿವಾರಣೆ ಪೂಜೆ ಮಾಡುವ ಭಕ್ತರು ಮುಂಚಿತವಾಗಿ ತಿಳಿಸಬೇಕೆಂದು ವಿನಂತಿ.



Related posts

ಮೀರಾರೋಡ್, ಜ: 11: ಬಂಟ್ಸ್ ಫೋರಂ ಮೀರಾ-ಬಾಯಂಧರ್ ಇದರ ಮಹಿಳಾ ಸಮಿತಿಯ ವಾರ್ಷಿಕ ಭಜನಾಮಂಗಳೋತ್ಸವ ಕಾರ್ಯಕ್ರಮ

Mumbai News Desk

ಮುಂಬೈ ವಿಶ್ವವಿದ್ಯಾನಿಲಯದಲ್ಲಿ ಎ. 4: ಮಾಜಿ ಮುಖ್ಯಮಂತ್ರಿ ಡಾ. ವೀರಪ್ಪ ಮೊಯ್ಲಿ ಅವರಿಂದ ‘ಧೀಮಂತ ಧರ್ಮಪಾಲ’ ಆತ್ಮಕಥನ ಕೃತಿ ಲೋಕಾರ್ಪಣೆ

Mumbai News Desk

ಮಾ. 15 : ತುಳು ವೆಲ್ಫೇರ್ ಅಸೋಸಿಯೇಶನ್ ಡೊಂಬಿವಲಿ ಇದರ ಆಶ್ರಯದಲ್ಲಿ ಸೋಮನಾಥ ಎಸ್. ಕರ್ಕೇರರ “ಪೆರ್ಗ” ತುಳು ಹನಿಗವನ ಸಂಕಲನ ಬಿಡುಗಡೆ ಮತ್ತು ಕವಿಗೋಷ್ಠಿ

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ ಥಾಣೆ, ಫೆ. 1ರಂದು 18ನೇ ವಾರ್ಷಿಕ ಶ್ರೀ ಶನಿ ಮಹಾ ಪೂಜೆ

Mumbai News Desk

ಜೂ. 29, ಬಂಟರ ಸಂಘ ಮುಂಬಯಿ: ಡೊಂಬಿವಲಿ ಪ್ರಾದೇಶಿಕ ಸಮಿತಿಯ ಯುವ ವಿಭಾಗದ ಅಶ್ರಯದಲ್ಲಿ ರಕ್ತದಾನ ಹಾಗೂ ವೈದ್ಯಕೀಯ ಶಿಬಿರ

Mumbai News Desk

ಮುಂಬಯಿ ಕನ್ನಡ ಸಂಘ : ಜ.18 ರಂದು ಶ್ರೀ ಪುರಂದರದಾಸರ ಆರಾಧನೆ

Mumbai News Desk