July 23, 2026
Mumbai News Kannada
ಪ್ರಕಟಣೆ

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ ಜೋಗೇಶ್ವರಿ : ಅ. 9ರಂದು ನಾಗರಪಂಚಮಿ ಉತ್ಸವ.








ಜೋಗೇಶ್ವರಿ ಪೂರ್ವ, ಕೆ ಎಸ್ ರೋಡ್ – ಕೃಷ್ಣ ನಗರ ಗುಂಪಟೇಕ್ಡಿ ಸಮೀಪದ ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನದಲ್ಲಿ ಪ್ರತಿವರ್ಷದಂತೆ, ಈ ಬಾರಿಯೂ ನಾಗರ ಪಂಚಮಿ ಉತ್ಸವ ಅ. 9 ರಂದು ಶುಕ್ರವಾರ ಜರಗಲಿದೆ.
ಅಂದು ಬೆಳ್ಳಿಗೆ ಗಂಟೆ 9 ರಿಂದ ನಾಗತನು,ನಾಗತಂಬಿಲ, ಸಾಮೂಹಿಕ ಆಶ್ಲೇಷ ಬಲಿ, 108 ಸೀಯಾಳ ಅಭಿಷೇಕವಾದ ಬಳಿಕ ಮಹಾಪೂಜೆ ನಡೆಯಲಿದೆ.ಮಹಾಪೂಜೆಯಾದ ನಂತರ ತೀರ್ಥ ಪ್ರಸಾದ ವಿತರಣೆಯಾಗಿ ಅನ್ನಸಂತರ್ಪಣೆ ಆರಂಭವಾಗಲಿದೆ.
ಭಕ್ತಾದಿಗಳು ನಾಗರಪಂಚಮಿ ಉತ್ಸವಕ್ಕೆ ಆಗಮಿಸಿ, ಶ್ರೀ ದೇವರ ಪ್ರಸಾದ ಸ್ವೀಕರಿಸಿ ಶ್ರೀ ಜಗದಂಬಾ ಮಾತೆ, ಶ್ರೀ ನಾಗ ದೇವರು ಹಾಗೂ ಪರಿವಾರ ದೇವರ ಕ್ರಪೆಗೆ ಪಾತ್ರರಾಗುವಂತೆ ದೇವಸ್ಥಾನದ ಪ್ರಧಾನ ಅರ್ಚಕ ನರಹರಿ ತಂತ್ರಿ, ಆಡಳಿತ ಟ್ರಸ್ಟಿ ಸಂಜೀವ ಪಿ. ಪೂಜಾರಿ, ಗೌರವ ಕಾರ್ಯದರ್ಶಿ ಶೇಕರ ಕರ್ಕೇರ ಮತ್ತು ಟ್ರಸ್ಟಿಗಳು, ಆಡಳಿತ ಮಂಡಳಿಯ ಪದಾಧಿಕಾರಿಗಳು ವಿನಂತಿಸಿದ್ದಾರೆ.

.



Related posts

   ನ. 19 ;   ಕುಲಾಲ ಸಂಘ ಮುಂಬಯಿ  93ನೇ ವಾರ್ಷಿಕ ಮಹಾಸಭೆ.

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ ಥಾಣೆ ಪಶ್ಚಿಮ – ಫೆ.10ರಂದು ಶ್ರೀ ಶನೀಶ್ವರ ದೇವರ ಮಹಾಪೂಜೆ.

Mumbai News Desk

ತುಳು ಸಂಘ ಬೊರಿವಲಿ  ಸೆ. 19 ರಂದು  15ನೇ  ವಾರ್ಷಿಕ ಮಹಾಸಭೆ

Mumbai News Desk

ಮಲಾಡ್ ಕುರಾರ್  ಶ್ರೀ ಮಹತೋಭಾರ ಶನೀಶ್ವರ ದೇವಸ್ಥಾನ: ಡಿ.1ರಂದು ಅಖಂಡ ಹರಿನಾಮ ಸಂಕೀರ್ತನೆ

Mumbai News Desk

ಶ್ರೀ ರಜಕ ಸಂಘ ಮುಂಬಯಿ – ಅ. 6ಕ್ಕೆ ವಸಯಿ ಘಟಕದಆಶ್ರಯದಲ್ಲಿ ಶಾರದ ಪೂಜೆ

Mumbai News Desk

ಮಾರ್ಚ್ 26-27ರಂದು ಕಾಪುವಿನ 3 ಮಾರಿಗುಡಿಯಲ್ಲಿ ‘ಕಾಲವಧಿ ಸುಗ್ಗಿ ಮಾರಿಪೂಜೆ’

Mumbai News Desk