32 C
Mumbai
March 7, 2026
Mumbai News Kannada
ಪ್ರಕಟಣೆ

ಬೊರಿವಲಿ ಶ್ರೀ ಮಹಿಷಮರ್ಧಿನಿ ದೇವಸ್ಥಾನ ನಾಗರ ಪಂಚಮಿ ಉತ್ಸವ





ಬೊರಿವಿಲಿ ,ಆ;7:   ಜಯರಾಜ್ ನಗರದ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ನಾಗ ಸನ್ನಿಧಿಯಲ್ಲಿ ನಾಗರಪಂಚಮಿ ಉತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆ 9ರಂದು ಬೆಳಿಗ್ಗೆ 7.30  ಪ್ರಾರಂಭಗೊಂಡು ಮಧ್ಯಾಹ್ನ 12.30ಕ್ಕೆ ಮಹಾಪೂಜೆ ನೆರವೇರುವುದು.
     ಪಂಚಾಮೃತ ಸೇವೆ ಕ್ಷೀರ ಶಿಯಾಳ ಅಭಿಷೇಕ ಪಂಚಾಮೃತ ಅಭಿಷೇಕ ಪೂರ್ಣ ಅಲಂಕಾರ ಸೇವೆ ಮಹಾ ಪೂಜೆ ಜರುಗಿದ ನಂತರ ಮಹಾಪ್ರಸಾದ ಮತ್ತು ಅನ್ನ ಸಂತರ್ಪಣೆ ನಡೆಯಲಿದೆ.
     ಭಕ್ತಾಭಿಮಾನಿಗಳೆಲ್ಲರೂ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಹ ಪರಿವಾರ ಸಹಿತ ಶ್ರೀ ಮಹಿಷಮರ್ಧಿನಿ ಹಾಗೂ ನಾಗದೇವರ ಕೃಪೆಗೆ ಪಾತ್ರರಾಗಬೇಕೆಂದು ವಂಶಸ್ಥ ಸ್ಥಾಪಕ ಮೊಕ್ತೇಸರರಾದ ಕಲ್ಲಮುಂಡ್ಕೂರು ಹರಿಯಾಳ ಗುತ್ತು ಶ್ರೀಮತಿ ಶ್ರೀ ಜಯರಾಜ್ ಶ್ರೀಧರ್ ಶೆಟ್ಟಿ ಆಡಳಿತ ಮೊಕ್ತೇಸರರಾದ ಕಣಂಜಾರು ಕೊಳಕೆಬೈಲು ಪ್ರದೀಪ್ ಸಿ ಶೆಟ್ಟಿ ಮೊಕ್ತೇಸರರಾದ ಜಯಪಾಲಿ ಅಶೋಕ್ ಶೆಟ್ಟಿ,  ಅರ್ಚಕವೃಂದ ದೇವಸ್ಥಾನದ ಆಡಳಿತ ಮಂಡಳಿ ಮಹಿಷಮರ್ಧಿನಿ ಭಜನ ಮಂಡಳಿ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.


Related posts

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಥಾಣೆ: ಜು. 29ರಂದು ಆಶ್ಲೇಷ ನಾಗಬಲಿ ಪೂಜೆ

Mumbai News Desk

ಥಾಣೆಯಲ್ಲಿ ಶ್ರೀ ಕ್ಷೇತ್ರ ಒಡಿಯೂರಿನ  ಶ್ರೀ ಗುರುದೇವಾನಂದ ಸ್ವಾಮೀಜಿಯವರಿಗೆ ಗುರುವಂದನೆ, ಸತ್ಸಂಗ.

Mumbai News Desk

ಜ.10ಕ್ಕೆ ಪುರಭವನದಲ್ಲಿ “ಗರುಡ ಪಂಚಮಿ” 50ರ ಸಂಭ್ರಮ, ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ “ರಂಗ ಕಲಾಬಂಧು” ಬಿರುದು ಪ್ರದಾನ

Mumbai News Desk

ಮೈಸೂರು ಅಸೋಸಿಯೇಷನ್, ಮುಂಬೈ ನ.25 ರಂದು ಕನಕ ಜಯಂತಿ ಆಚರಣೆ

Mumbai News Desk

ಕುಲಾಲ ಸಂಘ ಮುಂಬಯಿ: ನವಿ ಮುಂಬಯಿ ಸ್ಥಳೀಯ ಸಮಿತಿಯ ಮಹಿಳಾ ವಿಭಾಗ – ಪೆ 15.: ಹಳದಿ ಕುಂಕುಮ ಕಾರ್ಯಕ್ರಮ

Mumbai News Desk

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹೆಜಮಾಡಿ – 10.2.26ರಿಂದ 23.02.26ರ ವರೆಗೆ “ವರ್ಷಾವಧಿ ಉತ್ಸವ”

Mumbai News Desk