September 6, 2026
Mumbai News Kannada
ಪ್ರಕಟಣೆ

ಮೀರಾ ದಹಾಣು ಬಂಟ್ಸ್ (ರಿ) ಅ10.ಆಟಿದ ಕೂಟ . ಸಾಂಸ್ಕೃತಿಕ ಕಾರ್ಯಕ್ರಮ





ವಸಯಿ ಅ8.   ಮೀರಾ ದಹಾಣು ಬಂಟ್ಸ್ (ರಿ)*ಇದರ ವತಿಯಿಂದ *ಆಟಿದ ಕೂಟ ಅ10  ಶನಿವಾರ ಸಂಜೆ 5 ರಿಂದ ರಾತ್ರಿ 9:30 ರ ತನಕ.ವಸೈ ಯ ದತ್ತಾನಿ ಮಹಲ್ ನ ಆರ್ನ ಸ್ವರ್ಣ ಬ್ಯಾಂಕ್ವೆಟ್ ಹಾಲ್ ವಸಾಯಿ ಇಲ್ಲಿ ನಡೆಯಲಿದೆ.*

*ಈ ಕಾರ್ಯಕ್ರಮದಲ್ಲಿ ಮೀರಾ ರೋಡಿನಿಂದ ದಹಾಣು ತನಕದ ಸದಸ್ಯರಿಂದ ಮತ್ತು ಸದಸ್ಯರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.*

ಅಂದು ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮೀರಾ ದಹನು ಬಂಟ್ಸ್ ನ ಅಧ್ಯಕ್ಷರಾದ ಪ್ರಕಾಶ್ ಎಂ ಹೆಗ್ಡೆ ಯವರ ಅಧ್ಯಕ್ಷತೆ ಮತ್ತು ಗೌರವ ಧ್ಯಕ್ಷರಾದ ಶಂಕರ ಬಿ ಶೆಟ್ಟಿ ವಿರಾರ್ ಯವರ ಮುಂದಾಳತ್ವದಲ್ಲಿ ಹಾಗೂ ಮುಖ್ಯ ಅತಿಥಿ ಯಾಗಿ ವಸಯಿ ವಿರಾರ್ ಮಹಾನಗರ ಪಾಲಿಕೆಯ ಮಾಜಿ ಮೇಯರ್ ಪ್ರವೀಣ್  ಸಿ ಶೆಟ್ಟಿ .

ಅಥಿತಿಗಳಾಗಿ ಕಲಾ ಜಗತ್ತು ಮುಂಬೈ ಇದರ ಅಧ್ಯಕ್ಷ ಡಾ. ವಿಜಯ ಕುಮಾರ್ ಶೆಟ್ಟಿ.ಪಾಲಘರ್ ನ ಸಮಾಜ ಸೇವಿಕ  ವಿಶಾಲ ಆರ್ ಶೆಟ್ಟಿ.ಮೀರಾ ಬಾಯಿಂದರ್ ಕರ್ನಾಟಕ ಮಹಾಮಂಡಲದ ಮಹಿಳಾ ವಿಭಾಗದ ಕಾರ್ಯದರ್ಶಿ  ನಯನ ರಮೇಶ್ ಶೆಟ್ಟಿ ಉಪಸ್ಥಿತಿಗೊಳ್ಳಲಿದ್ದಾರೆ.

*ಸಮಾಜ ಬಾಂಧವರು   ಕುಟುಂಬದೊಂದಿಗೆ  ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಾರ್ಯಕ್ರಮವನ್ನು ಚಂದಕಾಣಿಸಿ ಕೊಡಬೇಕಾಗಿ ಸಂಸ್ಥೆಯ

*ಗೌರವಧ್ಯಕ್ಷರು. ಅಧ್ಯಕ್ಷರು ಉಪಾಧ್ಯಕ್ಷರು. ಟ್ರಷ್ಟಿ ಯವರು.ಸಂಚಾಲಕರು ಕಾರ್ಯದರ್ಶಿ. ಮಹಿಳಾ ವಿಭಾಗ. ಯುವ ವಿಭಾಗ. ಎಲ್ಲಾ ವಲಯದ ಕಾರ್ಯಧ್ಯಕ್ಷರು,ಪದಾಧಿಕಾರಿಗಳು ಮತ್ತು ಎಲ್ಲಾ ಸದಸ್ಯರು*ವಿನಂತಿಸಿಕೊಂಡಿದ್ದಾರೆ



Related posts

ಮಲಾಡ್ ಪೂರ್ವ   ಶ್ರೀ ಮಹತೋಭಾರ ಶನೀಶ್ವರ ದೇವಸ್ಥಾನ ಜೂ 6 ರಂದು ಶನಿ ಜಯಂತಿ ಉತ್ಸವ

Mumbai News Desk

ಶ್ರೀ ಗುರು ನಾರಾಯಣ ಭಜನಾ ಮಂಡಳಿ ಮೀರಾ-ಭಾಯಂದರ್ : ಸೆ. 14ರಂದು ಶ್ರೀ ಶನಿಗ್ರಂಥ ಪಾರಾಯಣ ಮತ್ತು 171ನೇ ಗುರು ಜಯಂತಿ ಆಚರಣೆ

Mumbai News Desk

ಮಾ.8. ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಹಾಶಿವರಾತ್ರಿ ಆಚರಣೆ

Mumbai News Desk

ಮಾ.3, ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ, ಡೊಂಬಿವಲಿ ಸ್ಥಳೀಯ ಸಮಿತಿ ಕುಂದರಂಜನಿ – 2024

Mumbai News Desk

ಸೆ.7 ರಂದು ಕಲ್ಯಾಣ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಭವ್ಯ ಸಮಾರಂಭ

Mumbai News Desk

ಶ್ರೀ ಮಹಾವಿಷ್ಣು ಮಂದಿರದಲ್ಲಿ ಮಾರ್ಚ್ 16 ಶನಿವಾರ ವಾರ್ಷಿಕ ಸತ್ಯನಾರಾಯಣ ಮಹಾಪೂಜೆ ಹಾಗೂ ಸಾಮೂಹಿಕ ಶನಿ ಪೂಜೆ

Mumbai News Desk