32 C
Mumbai
April 24, 2026
Mumbai News Kannada
ಪ್ರಕಟಣೆ

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ : ಅ. 11 ರಂದು ರಕ್ತದಾನ ಶಿಬಿರ.





ಶ್ರೀ ಅಯ್ಯಪ್ಪ ಸೇವಾ ಸಮಿತಿ, ಕಿಸನ್ ನಗರ, ಥಾಣೆ 24 ವರ್ಷಗಳ ಹಿಂದೆ ಸ್ಥಾಪನೆಯಾಗಿದ್ದು ಧಾರ್ಮಿಕ ಕಾರ್ಯಗಳಲ್ಲಿ ಪ್ರಸಿದ್ದಿಯನ್ನು ಪಡೆದ ಸಂಸ್ಥೆಯಾಗಿದೆ. ಸಮಾಜಪರ ಕಾರ್ಯಗಳಲ್ಲೂ ತೊಡಗಿಸಿ ಕೊಂಡಿದ್ದು ಕಳೆದ 17 ವರ್ಷಗಳಿಂದ ಸತತವಾಗಿ ರಕ್ತದಾನ ಶಿಬಿರವನ್ನು ಆಯೋಜಿಸುತ್ತಾ ಬಂದಿದೆ.18ನೇ ವರ್ಷದ ರಕ್ತದಾನ ಶಿಬಿರವನ್ನು ಇದೇ ಬರುವ ಅಗಸ್ಟ್ 11 ನೇ ತಾರೀಕು ರವಿವಾರ ದಂದು ಬೆಳಿಗ್ಗೆ 09.00 ಗಂಟೆಯಿಂದ ಸಾಯಂಕಾಲ 04.00 ಗಂಟೆಯ ವರೆಗೆ ಓಧವ ಬಾಗ್ ಹಾಲ್, ಮುನ್ಸಿಪಲ್ ಮೈದಾನದ ಹತ್ತಿರ, ಕಿಸನ್ ನಗರ ನಂ 01, ವಾಗ್ಲೆ ಎಸ್ಟೇಟ್ ಇಲ್ಲಿ ಜರಗಳಿರುವೂದು. ಈ ಶುಭ ಕಾರ್ಯದಲ್ಲಿ ತಮ್ಮ ಭಂದು ಮಿತ್ರರೊಂದಿಗೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿ ಗೊಳಿಸ ಭೇಕಾಗಿ ಸಮಿತಿಯ ಕಾರ್ಯಕಾರಿ ಮಂಡಳಿಯು ಪ್ರಕಟನೆಯೊಂದರಲ್ಲಿ ತಿಳಿಸಿದೆ. ಹೆಚ್ಚಿನ ವಿವರಗಳಿಗೆ 7021869714/7498169626/7666685927 ಈ ನಂಬರ್ ಗಳಿಗೆ ಸಂಪರ್ಕಿಸಬಹುದು.



Related posts

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ. ಡಿ 7ರಂದು ಮುಂಬೈಯಲ್ಲಿ  ವಿಶ್ವಬಂಟರ ಸಮಾಗಮ  ಬಂಟರ  ಒಗ್ಗಟ್ಟಿಗೆ ಸಾಕ್ಷಿಯಾಗಲಿದೆ: ಐಕಳ ಹರೀಶ್ ಶೆಟ್ಟಿ

Mumbai News Desk

ಥಾಣೆಯಲ್ಲಿ ಶ್ರೀ ಕ್ಷೇತ್ರ ಒಡಿಯೂರಿನ  ಶ್ರೀ ಗುರುದೇವಾನಂದ ಸ್ವಾಮೀಜಿಯವರಿಗೆ ಗುರುವಂದನೆ, ಸತ್ಸಂಗ.

Mumbai News Desk

ಸೃಜನಾ’ ಮುಂಬಯಿ ಕನ್ನಡ ಲೇಖಕಿಯರ ಬಳಗದ ವತಿಯಿಂದ ತಾ.29/11/2025 ರಂದು ಕೃತಿ ಸಮೀಕ್ಷೆ ಕಾರ್ಯಕ್ರಮ

Mumbai News Desk

ಜ 5 ರಂದು ಕೆಲ್ಲಪುತ್ತಿಗೆ ಶ್ರೀ ಧರ್ಮಶಾಸ್ತ ಭಕ್ತವೃಂದ ದ21ನೇ ವರ್ಷದಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಯಕ್ಷಗಾನ ಪ್ರದರ್ಶನ

Mumbai News Desk

ಸೆ.14 ರಂದು ಕಲ್ವಾ ಸ್ಥಳೀಯ ಸಮಿತಿಯ ವತಿಯಿಂದ 171ನೇ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಸಮಾರಂಭ

Mumbai News Desk

ನ 9ಮತ್ತು 10: ಮುಂಬಯಿಯಲ್ಲಿ ಶಿವಪುರ್ಸಾದ ಬಬ್ಬರ್ಯೆ ತುಳು ನಾಟಕ. ಮಾಯಾನಗರಿಯಲ್ಲಿ ಬಬ್ಬರ್ಯನ ಮಾಯೆ

Mumbai News Desk