32 C
Mumbai
March 7, 2026
Mumbai News Kannada
ತುಳುನಾಡು

ಉಡುಪಿಯಲ್ಲಿ ನಡೆದ ಕುಣಿತ ಭಜನಾ ಸೇವೆಯಲ್ಲಿ ಎಲ್ಲರ ಗಮನ ಸೆಳೆದ ಲಕ್ಷ್ಮಿ ಚೆನ್ನಕೇಶವ ಭಜನಾ ಮಂಡಳಿ ಮಾಣಿಕೊಳಲು ತಂಡದ ಪುಟಾಣಿಗಳು





ದಿನಾಂಕ 08/08/2024 ರಂದು ಗುರುವಾರ ಉಡುಪಿ ರಾಜಂಗಣದಲ್ಲಿ ಜರುಗಿದ ಕುಣಿತ ಭಜನಾ ಸ್ಪರ್ಧೆಯಲ್ಲಿ ಉಡುಪಿ ಪರಿಸರದ ವಿವಿಧ ಭಜನಾ ಮಂಡಳಿಯ ಸದಸ್ಯರು ಪಾಲ್ಗೊಂಡಿದ್ದರು.

ಉತ್ಸವ ಪ್ರಿಯ ಶ್ರೀ ಕೃಷ್ಣನ ಕಲಾಕ್ಷೇತ್ರ ರಾಜಂಗಣ ದಲ್ಲಿ ನಡೆದ ಭಜನಾ ಸ್ಪರ್ಧೆಯಲ್ಲಿ ಲಕ್ಷೀ ಚೆನ್ನಕೇಶವ ಭಜನಾ ಮಂಡಳಿ ಮಾಣಿಕೊಳಲು ಹಕ್ಲಾಡಿ ಭಾಗವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

ಇವರ ಭಜನಾ ಸೇವೆ ಕಂಡು ಖುಷಿ ಪಟ್ಟ ಶ್ರೀ. ಶ್ರೀ. ಶ್ರೀ. ಡಾ.ಸುಗುಣೀಂದ್ರ ತೀರ್ಥ ಶ್ರೀಪಾದರು ತಮ್ಮ ಗೀತ ಮಂದಿರಕ್ಕೆ ಕರೆಸಿ ಅವರ ಸಮ್ಮುಖದಲ್ಲಿ ಭಜನಾ ಸೇವೆ ಕಣ್ತುಂಬಿಕೊಂಡು ಮಾಣಿಕೊಳಲು ಭಜನಾ ಮಂಡಳಿಯ ಎಲ್ಲಾ ಪುಟಾಣಿ ಮಕ್ಕಳನ್ನು ಗೌರವಿಸಿ, ಮಂತ್ರಾಕ್ಷತೆ ನೀಡಿ, ಕೋಟಿಗೀತಾ ಲೇಖನ ಯಜ್ಞ ಪುಸ್ತಕ ವನ್ನು ನೀಡಿ ಆಶೀರ್ವದಿಸಿದರು.



Related posts

ವಿಶ್ವ ಗಾಣಿಗರ ಚಾವಡಿ ಮಂಗಳೂರು – ಉಚಿತ ವೈದ್ಯಕೀಯ ಶಿಬಿರ

Mumbai News Desk

ಕಾರ್ನಾಡು ಮಾಗಂದಡಿ ಗೋಪಾಲ್ ನಾಯಗರಿಗೆ ಸನ್ಮಾನ

Mumbai News Desk

ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್ : ಜುಲೈ. 28ಕ್ಕೆ ಆಟಿದ ಮದಿಪು

Mumbai News Desk

ಮೂಲ್ಕಿ : ಹೊಸ ಅಂಗಣ ಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮದಲ್ಲಿ ವರ್ಷದ ವ್ಯಕ್ತಿಯಾದ ಡಾ. ಮುರಲೀ ಮೋಹನ್ ಚೂಂತಾರು ಅವರಿಗೆ ಸನ್ಮಾನ

Mumbai News Desk

ಬನ್ನಂಜೆ ಬಿಲ್ಲವರ ಸೇವಾ ಸಂಘ: ವಿದ್ಯಾರ್ಥಿ ವೇತನ ವಿತರಣೆ, ಸಾಧಕರಿಗೆ ಸನ್ಮಾನ.

Mumbai News Desk

ವಿಷಮುಕ್ತ ಆಹಾರಕ್ಕಾಗಿ ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳೋಣ – ಕೊಂಡೆವೂರು ಶ್ರೀಗಳು.

Mumbai News Desk