July 22, 2026
Mumbai News Kannada
ತುಳುನಾಡು

ಉಡುಪಿಯಲ್ಲಿ ನಡೆದ ಕುಣಿತ ಭಜನಾ ಸೇವೆಯಲ್ಲಿ ಎಲ್ಲರ ಗಮನ ಸೆಳೆದ ಲಕ್ಷ್ಮಿ ಚೆನ್ನಕೇಶವ ಭಜನಾ ಮಂಡಳಿ ಮಾಣಿಕೊಳಲು ತಂಡದ ಪುಟಾಣಿಗಳು







ದಿನಾಂಕ 08/08/2024 ರಂದು ಗುರುವಾರ ಉಡುಪಿ ರಾಜಂಗಣದಲ್ಲಿ ಜರುಗಿದ ಕುಣಿತ ಭಜನಾ ಸ್ಪರ್ಧೆಯಲ್ಲಿ ಉಡುಪಿ ಪರಿಸರದ ವಿವಿಧ ಭಜನಾ ಮಂಡಳಿಯ ಸದಸ್ಯರು ಪಾಲ್ಗೊಂಡಿದ್ದರು.

ಉತ್ಸವ ಪ್ರಿಯ ಶ್ರೀ ಕೃಷ್ಣನ ಕಲಾಕ್ಷೇತ್ರ ರಾಜಂಗಣ ದಲ್ಲಿ ನಡೆದ ಭಜನಾ ಸ್ಪರ್ಧೆಯಲ್ಲಿ ಲಕ್ಷೀ ಚೆನ್ನಕೇಶವ ಭಜನಾ ಮಂಡಳಿ ಮಾಣಿಕೊಳಲು ಹಕ್ಲಾಡಿ ಭಾಗವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

ಇವರ ಭಜನಾ ಸೇವೆ ಕಂಡು ಖುಷಿ ಪಟ್ಟ ಶ್ರೀ. ಶ್ರೀ. ಶ್ರೀ. ಡಾ.ಸುಗುಣೀಂದ್ರ ತೀರ್ಥ ಶ್ರೀಪಾದರು ತಮ್ಮ ಗೀತ ಮಂದಿರಕ್ಕೆ ಕರೆಸಿ ಅವರ ಸಮ್ಮುಖದಲ್ಲಿ ಭಜನಾ ಸೇವೆ ಕಣ್ತುಂಬಿಕೊಂಡು ಮಾಣಿಕೊಳಲು ಭಜನಾ ಮಂಡಳಿಯ ಎಲ್ಲಾ ಪುಟಾಣಿ ಮಕ್ಕಳನ್ನು ಗೌರವಿಸಿ, ಮಂತ್ರಾಕ್ಷತೆ ನೀಡಿ, ಕೋಟಿಗೀತಾ ಲೇಖನ ಯಜ್ಞ ಪುಸ್ತಕ ವನ್ನು ನೀಡಿ ಆಶೀರ್ವದಿಸಿದರು.



Related posts

ಇತಿಹಾಸ ಪ್ರಸಿದ್ಧ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನಕ್ಕೆ ನೂತನ ಆಡಳಿತ ಮುಕ್ತೇಸರರಾಗಿ ಚಂದ್ರಶೇಖರ ಬೆಳ್ಚಡ ಆಯ್ಕೆ

Mumbai News Desk

ದೊಡ್ಡಣಗುಡ್ಡೆ: ಕೋಟಿ ಲಲಿತಾ ಸಹಸ್ರನಾಮ ಪಾರಾಯಣ ಮಹಾಯಜ್ಞದ ಸಂಕಲ್ಪ ಕಾರ್ಯಕ್ರಮದ ಉದ್ಘಾಟನೆ

Mumbai News Desk

ಬಿಲ್ಲವ, ಬಂಟರ ವಿರುದ್ಧ ಅವಹೇಳನಕಾರಿ ಹೇಳಿಕೆ: ಅನಿತಾ ಕಾಸರಗೋಡು ವಿರುದ್ಧ ಕ್ರಮಕ್ಕೆ ದೂರು

Mumbai News Desk

ತುಳುವೆರೆ ‘ತುಡರ ಪರ್ಬ’: ಬಲಿ ಚಕ್ರವರ್ತಿ ಬೊಕ್ಕ ಬೆನ್ನಿ ಸಂಸ್ಕೃತಿದ ಸಂಗಮ

Mumbai News Desk

ಬಜ್ಪೆಯಲ್ಲಿ ಮುಂಬೈಯ ಪುರುಷೋತ್ತಮ ಬೆಲ್ಚಡ ದಂಪತಿಗಳಿಂದ ಹರಕೆಯ ಯಕ್ಷಗಾನ ಸೇವೆ: ಕಲಾವಿದರುಗಳಾದ ಅರವಿಂದ ಬೋಳಾರ್ ಹಾಗೂ ಮನ್ವಿತ್ ನಿಡ್ಡೋಡಿ ಅವರಿಗೆ ಸನ್ಮಾನ

Mumbai News Desk

ಮೂಲ್ಕಿ ಬ್ರಹ್ಮಶ್ರೀ ನಾರಾಯಣಗುರು ಜನ್ಮದಿನದ ಪ್ರಯುಕ್ತ ಭವ್ಯ ಶೋಭಾಯಾತ್ರೆ

Mumbai News Desk