30.9 C
Mumbai
June 8, 2026
Mumbai News Kannada
ಪ್ರಕಟಣೆ

ಆ.16 ರಂದು ಶ್ರೀ ಜಗದಂಬ ಮಂದಿರ(ರಿ) ಡೊಂಬಿವಲಿಯಲ್ಲಿ ವರಮಹಾಲಕ್ಷ್ಮಿ ಪೂಜೆ.





ಡೊಂಬಿ ವಲಿ ಗೋಪಿನಾಥ್ ಚೌಕ್ ಬಳಿಯ ಯಕ್ಷಕಲಾ ಸಂಸ್ಥೆ ಸಂಚಾಲಿತ ಶ್ರೀ ಜಗದಂಬ ಮಂದಿರದಲ್ಲಿ ವರ್ಷಂಪ್ರತ್ರಿ ಜರಗುವ ವರಮಹಾಲಕ್ಷ್ಮಿ ಪೂಜೆಯು ಇದೇ ತಾ. 16/08/2024 ಶುಕ್ರವಾರ ಸಾಯಂಕಾಲ ಗಂ 5.00 ರಿಂದ ಮಂದಿರದಲ್ಲಿ ಜರಗಲಿದೆ.

ಈ ಪ್ರಯುಕ್ತ ಸಾಯಂಕಾಲ ಗಂ.6.00ರಿಂದ ಭಜನೆ, ರಾತ್ರಿ ಗಂ 8.30 ಕ್ಕೆ ಮಹಾಮಂಗಳಾರತಿ ತೀರ್ಥಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ಜರಗಲಿದೆ.
ಭಕ್ತರು ಈ ದೇವತಾ ಕಾರ್ಯದಲ್ಲಿ ಪಾಲ್ಗೊಂಡು ಶ್ರೀ ಮಹಾಲಕ್ಷ್ಮಿ ಜಗದಂಬ ಅಮ್ಮನವರು ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ಶ್ರೀ ನಾಗದೇವರು ಹಾಗೂ ನವಗ್ರಹ ದೇವರ ಕೃಪೆಗೆ ಪಾತ್ರರಾಗಿ ತೀರ್ಥ ಪ್ರಸಾದ ಸ್ವೀಕರಿಸಬೇಕೆಂದು ಮಂದಿರದ ಪರವಾಗಿ ಗೌ. ಅಧ್ಯಕ್ಷರು, ಅಧ್ಯಕ್ಷರು, ಕಾರ್ಯಕಾರಿ ಸಮಿತಿ, ಮಹಿಳಾ ಸದಸ್ಯರು, ಯುವ ಸದಸ್ಯರು, ಹಾಗೂ ಸರ್ವ ಸದಸ್ಯರು ವಿನಂತಿಸಿದ್ದಾರೆ.

ವರಮಹಾಲಕ್ಷ್ಮಿ ಪೂಜೆ ಮಾಡುವ ಭಕ್ತರು ಮಂದಿರದ ಸೇವಾ ಕಚೇರಿಯಲ್ಲಿ ಪಾವತಿ ಮಾಡತಕ್ಕದ್ದು,

ಹೆಚ್ಚಿನ ಮಾಹಿತಿಗಾಗಿ ಹಾಗೂ ಪೂಜೆ ಸೇವೆಗೆ
ಕರೆಮಾಡಬಹುದು.
ದಿವಾಕರ್ ಜಿ. ರೈ (ಅಧ್ಯಕ್ಷರು)
8828680320
ರವೀಂದ್ರ ಭಟ್ (ಅರ್ಚಕರು)
9380359549
ರಾಜೇಶ್ ಸಿ ಕೋಟ್ಯಾನ್ (ಕಾರ್ಯದರ್ಶಿ)
9930026134
ಸಂತೋಷ್ ಶೆಟ್ಟಿ – (ಖಜಾಂಜಿ)
9819757703.



Related posts

ಗೋರೆಗಾಂವ್ ಸಹಕಾರ್ ವಾಡಿ  ಶ್ರೀ ಸದ್ಗುರು ನಿತ್ಯಾನಂದ ಆಶ್ರಮ . ಜ. 25 ರಂದು 59ನೇ ವಾರ್ಷಿಕ ಮಹೋತ್ಸವ, ಗುರು ಮೂರ್ತಿ ಅಭಿಷೇಕ 

Mumbai News Desk

ಶ್ರೀ ಚಕ್ರಪೀಠ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವ

Mumbai News Desk

ಕಾಪು ಹೊಸ ಮಾರಿಗುಡಿಯಲ್ಲಿ ಫೆ. 28ರಿಂದ ‘ಪ್ರತಿಷ್ಠಾ ವರ್ಧಂತಿ ಮಹೋತ್ಸವ’: ಶ್ರೀಚಕ್ರ ಯಂತ್ರ ದರ್ಶನಕ್ಕೆ ಅಪರೂಪದ ಅವಕಾಶ

Mumbai News Desk

ಮೇ 31, 2026 ರಂದು ಕುಮಾರಿ ಲಿಖಿತಾ ರತ್ನಾಕರ ಕರ್ಕೇರರ ಭರತನಾಟ್ಯಂ ಪ್ರಥಮ ರಂಗ ಪ್ರವೇಶ

Mumbai News Desk

ಶ್ರೀ ಗಜಾನನ ಬಿಲ್ಲವರ ಸೇವಾ ಸಂಘ ಪಡುತೋನ್ಸೆ, ಹೂಡೆ : ಎ. 18,19ರಂದು ವಾರ್ಷಿಕ ಭಜನಾ ಮಂಗಲೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Mumbai News Desk

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಇಂದಿನಿಂದ ಜಾತ್ರೆ, ಕುಂಭ ಮಹೋತ್ಸವ,.

Mumbai News Desk