30.5 C
Mumbai
June 8, 2026
Mumbai News Kannada
ಪ್ರಕಟಣೆ

ಸಿ. ಟಿ. ಸಾಲ್ಯಾನ್ ಅವರಿಗೆ ಅ. 14ರಂದು ಶ್ರದ್ದಾಂಜಲಿ ಸಭೆ.





ನಮ್ಮೆಲ್ಲರ ಪ್ರೀತಿಯ ಮುಂದಾಳು ಶ್ರೀ ಚೆನ್ನಪ ಟಿ. ಸಾಲಿಯಾನ್ ( ಸಿ .ಟಿ. ಸಾಲಿಯಾನ್ ) ಅವರು,ದಿನಾಂಕ 05.08.2024 ದೈವಾಧೀನರಾಗಿರುತ್ತಾರೆ ಎಂದು ತಿಳಿಸಲು ವಿಷಾದಿಸುತ್ತೇವೆ. ಅವರಿಗೆ ಶ್ರದ್ದಾಂಜಲಿ ಸಲ್ಲಿಸಲು ದಿನಾಂಕ 14.08.2024  ರಂದು ಸಂಜೆ 7.00 ಗಂಟೆಗೆ ಸರಿಯಾಗಿ ಸಂತಾಪ ಸೂಚಕ ಸಭೆಯನ್ನು ಬಿಲ್ಲವರ ಎಸೋಸಿಯೇಷನ್ ನ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಆಯೋಜಿಸಲಾಗಿದೆ.

ಆ ಪ್ರಯುಕ್ತ ಸದಸ್ಯರು , ಸಮಾಜ ಬಾಂಧವರು ಹಿತೈಷಿಗಳು , ಕುಟುಂಬಿಕರು , ಹಾಜರಾಗಿದ್ದು ಸಂತಾಪ ಸಭೆಯನ್ನು ಉಪಸ್ಥಿತರಿದ್ದು, ಮೃತರಿಗೆ ಶ್ರದ್ದಾಂಜಲಿ ಸಲ್ಲಿಸುವಂತ್ತೆ ಬಿಲ್ಲವರ ಎಸೋಸಿಯೇಷನ್ ನ ಡೊಂಬಿವಲಿ ಸ್ಥಳೀಯ ಕಛೇರಿಯ ಗೌರವ ಕಾರ್ಯದರ್ಶಿ ವಿನಂತಿಸಿದ್ದಾರೆ.



Related posts

ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್ , ಮಹಿಳಾ ವಿಭಾಗ. ಜುಲೈ 20 ರಂದು ಆಶಾಡ ಹಬ್ಬ ಆಚರಣೆ, “ತುಳುವೆರೆನ ಆಟಿದ ಕಥೆ “ತುಳು ನಾಟಕ.

Mumbai News Desk

ಕುಲಾಲ ಸಂಘ ಮುಂಬಯಿಯ ಕೇಂದ್ರ ಕಾರ್ಯಾಲಯದಲ್ಲಿ  ಗುರು ಪೂರ್ಣಿಮೆ ಆಚರಣೆ.

Mumbai News Desk

ಶ್ರೀ ಶನಿಮಹಾತ್ಮಾ ಪೂಜಾ ಸಮಿತಿ ಕೋಟೆ, ನಾಲಾಸೋಪಾರ : ಫೆ. 1ರಿಂದ 81ನೇ ವಾರ್ಷಿಕ ಶನಿಮಹಾ ಪೂಜೆ ಮತ್ತು ಜಾತ್ರಾ ಮಹೋತ್ಸವ

Mumbai News Desk

ಮೇ. 16: ಕಾಸರಗೋಡಿನಲ್ಲಿ ದತ್ತಿನಿಧಿ ಪ್ರಶಸ್ತಿ,, ಕನ್ನಡ ಸಾಂಸ್ಕೃತಿಕ ಉತ್ಸವ : ಪತ್ರಕರ್ತ ಸುಭಾಷ್ ಶಿರಿಯ ಅವರಿಗೆ ದತ್ತಿನಿಧಿ ಪ್ರಶಸ್ತಿ ಪ್ರಧಾನ

Mumbai News Desk

ವಸಯಿ ಕರ್ನಾಟಕ ಸಂಘ 38ನೇ ವಾರ್ಷಿಕೋತ್ಸವ ಸಂಭ್ರಮ, ನೃತ್ಯ ವೈಭವ, ಸನ್ಮಾನ

Mumbai News Desk

ಪೆ  17 :ಶ್ರೀಮದ್ಭಾರತ  ಮಂಡಳಿಯ  146 ನೇ ವಾರ್ಷಿಕೋತ್ಸವ

Mumbai News Desk