30.9 C
Mumbai
June 8, 2026
Mumbai News Kannada
ಸುದ್ದಿ

ಯಶ್ ಪಾಲ್ ಸುವರ್ಣ ಅಧ್ಯಕ್ಷತೆಯ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‍ಗೆ ಸತತ 8ನೇ ಬಾರಿಗೆ ಸಾಧನಾ ಪ್ರಶಸ್ತಿ.





ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ನಿ. ಉಡುಪಿ ಇದರ 2023-24ನೇ ಸಾಲಿನ ಸರ್ವತೋಮುಖ ಅಭಿವೃದ್ಧಿಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನಿಂದ ನೀಡಲ್ಪಡುವ ಸಾಧನಾ ಪ್ರಶಸ್ತಿ ಸತತ 8 ನೇ ಬಾರಿಗೆ ಲಭಿಸಿದೆ.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಡಾ| ಎಂ . ಎನ್. ರಾಜೇಂದ್ರ ಕುಮಾರ್ ರವರಿಂದ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಶ್ರೀ ಯಶ್‍ಪಾಲ್ ಎ. ಸುವರ್ಣ ಹಾಗೂ ಉಪಾಧ್ಯಕ್ಷರಾದ ಶ್ರೀವಾಸುದೇವ ಸಾಲ್ಯಾನ್ ಪ್ರಶಸ್ತಿಯನ್ನು ಸ್ವೀಕರಿಸಿದರು. ಪ್ರಧಾನ ವ್ಯವಸ್ಥಾಪನಾ ನಿರ್ದೇಶಕರಾದ ಶ್ರೀ ಶರತ್ ಕುಮಾರ್ ಶೆಟ್ಟಿ ಎನ್. ಉಪಸ್ಥಿತರಿದ್ದರು.



Related posts

ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಟಿ.ಕರ್ಕೇರ ಅವರಿಗೆ ಸಹಕಾರ ರತ್ನ ಪ್ರಶಸ್ತಿ

Mumbai News Desk

ಬೆಂಗಳೂರು : ರಾಜ್ಯಪಾಲರಿಂದ ಗೀತಾಲಕ್ಷ್ಮಿ ಅವರಿಗೆ ಡಾಕ್ಟರೇಟ್ ಪದವಿ ಪ್ರದಾನ: ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗೆ ಮನ್ನಣೆ

Mumbai News Desk

ಕಾರ್ಕಳ : ಹಟ್ಟಿಯಲ್ಲಿ ಬೆಂಕಿ ಅವಘಡದಲ್ಲಿ ಇಹಲೋಕ ತ್ಯಜಿಸಿದ ಕಂಬಳದ ಕೋಣಗಳು

Mumbai News Desk

ಚುನಾವಣಾ ಹಿನ್ನಲೆಯಲ್ಲಿ ಮುಂಬಯಿಯಲ್ಲಿ ಐಎನ್ ಡಿಐ ಪತ್ರಿಕಾಗೋಷ್ಠಿ

Mumbai News Desk

ವಿಶ್ವ ದೇವಾಡಿಗ ಮಹಾಮಂಡಳದ ಮಹಾಧಿವೇಶನದ ಪೂರ್ವಭಾವಿ ಸಭೆ ಸಂಪನ್ನ

Mumbai News Desk

ವಿಶ್ವ ಬಂಟರ ಸಮ್ಮೇಳನದ ಖರ್ಚು ವೆಚ್ಚಗಳ ಸಭೆ

Mumbai News Desk