April 1, 2025
ಪ್ರಕಟಣೆ

ಶ್ರೀ ಸೀತಾರಾಮ ಭಜನಾ ಮಂದಿರ,ಹೆಜಮಾಡಿ, ಅ.17ಕ್ಕೆ 66ನೇ ಮಂಗಲೋತ್ಸವ.

ಶ್ರೀ ಸೀತಾರಾಮ ಭಜನಾ ಮಂದಿರ ಪಲಿಮಾರು ಹೊಸಗೈ, ಹೆಜಮಾಡಿ, ಇಲ್ಲಿ ಕಳೆದ 65 ವರ್ಷಗಳಿಂದ ಧರ್ಮಗ್ರಂಥದ ವಾಚನ ನಡೆಯುತ್ತಿದ್ದು, ಈ ವರ್ಷ ಜುಲೈ 16ಕ್ಕೆ ಕುಮಾರವ್ಯಾಸ ವಿರಚಿತ “ಮಹಾಭಾರತ ” ಎಂಬ ಪುಣ್ಯ ಕಥಾ ವಾಚನವು ಆರಂಭವಾಗಿತ್ತು.ಜಯ ದೇವಾಡಿಗ ಸುರತ್ಕಲ್ ಮತ್ತು ಪ್ರವಚನಕಾರರಾಗಿ ಭಾಸ್ಕರ್ ಕೆ ಪಡುಬಿದ್ರಿ, ಮನೋಹರ್ ಕುಂದರ್ ಎರ್ಮಾಳು ಇವರಿಂದ ವಾಚನ ಆರಂಭವಾಗಿತ್ತು.
ಇದೀಗ ಕಥಾ ವಾಚನದ ಮಂಗಲೋತ್ಸವವು ಆಗಸ್ಟ್ 17ರಂದು,ಶನಿವಾರ ಸಾಯಂಕಾಲ 8 ಗಂಟೆಗೆ ನೆರವೇರಲಿದೆ.
ಅ ಪ್ರಯುಕ್ತ ಭಕ್ತಾದಿಗಳು ಸಕಾಲದಲ್ಲಿ ಆಗಮಿಸಿ, ಶ್ರೀ ಸೀತಾರಾಮ ದೇವರ ಕೃಪೆಗೆ ಪಾತ್ರರಾಗಬೇಕೆಂದು ಫಲಿಮಾರು ಮೊಗವೀರ ಸಭಾ, ಫಲಿಮಾರು, ಫಲಿಮಾರು ಮೊಗವೀರ ಸಭಾ ಮುಂಬಯಿ, ಫಲಿಮಾರು ಮೊಗವೀರ ಮಹಿಳಾ ಮಂಡಳಿ ಫಲಿಮಾರು, ಶ್ರೀ ಸೀತಾರಾಮ ಸೇವಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು ವಿನಂತಿಸಿದ್ದಾರೆ.
ತಾ. 18.8.24ರಂದು ಸಂಜೆ 4.30ಗಂಟೆಗೆ ಶ್ರೀ ವಿನಾಯಕ ಯಕ್ಷಕಲಾ ತಂಡ ಕೆರೆಕಾಡು, ಮೂಲ್ಕಿ, ಇವರಿಂದ “ತುಳಸಿ ಜಲಂಧರ ” ಯಕ್ಷಗಾನ ಕಾರ್ಯಕ್ರಮ ಫಲಿಮಾರು ಮೊಗವೀರ ಮಹಿಳಾ ಮಂಡಳಿಯ ವತಿಯಿಂದ ಜರಗಲಿದೆ.
ವಿ ಸೂ : ಭಕ್ತಾದಿಗಳು ನೀಡುವ ಉದಾರ ಧನ ಸಹಾಯವನ್ನು ಕೃತಜ್ಞತಾ ಪೂರ್ವಕವಾಗಿ ಸ್ವೀಕರಿಸಲಾಗುವುದು.

Related posts

ಗೇರು ಬೀಜದ ಉತ್ಪನ್ನಗಳು, ಡ್ರೈ ಫ್ರುಟ್ಸ್ ಖಾದ್ಯಗಳು ಇದೀಗ ಮೂಲ್ಕಿಯಲ್ಲಿ ಲಭ್ಯ.

Mumbai News Desk

ನಾಳೆ (ಆ. 25)ಚಿತ್ರಾಪು ಕೆ.ಎಮ್.ಕೋಟ್ಯಾನ್ ಅಭಿನಂದನಾ ಸಮಾರಂಭ.

Mumbai News Desk

ಜುಲೈ 21: ಕುರ್ಲಾ ಬಂಟರ ಭವನದಲ್ಲಿ ಗುರು ಪೂರ್ಣಿಮೆ ಆಚರಣೆ, 

Mumbai News Desk

ವಸಾಯಿ ಕರ್ನಾಟಕ ಸಂಘ : ಸ್ವಾತಂತ್ರೋತ್ಸವ ಸಂಭ್ರಮ, ದತ್ತು ಸ್ಪೀಕರ, ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Mumbai News Desk

ಜ.5 ರಂದು ಶ್ರೀ ಶಬರಿ ಅಯ್ಯಪ್ಪ ಭಜನಾ ಮಂಡಳಿ ಇದರ 11ನೇ ವರ್ಷದ ಅಯ್ಯಪ್ಪ ಸ್ವಾಮಿಯ ಪಡಿ ಪೂಜೆ ಮತ್ತು ಮಹಾಪೂಜೆ.

Mumbai News Desk

ಕಾಂದಿವಲಿ ಪೂರ್ವ ಶ್ರೀ ಸದ್ಗುರು ಶನೀಶ್ವರ ಸೇವಾ ಸಮಿತಿನ 30 ರಂದು 50 ನೇ ವಾರ್ಷಿಕ ಶ್ರೀ ಶನೀಶ್ವರ ಗ್ರಂಥ ಪಾರಾಯಣ, ಮಹೋತ್ಸವ ಮತ್ತು ಅನ್ನದಾನ

Mumbai News Desk