31 C
Mumbai
March 6, 2026
Mumbai News Kannada
ಪ್ರಕಟಣೆ

ರಾಜಲಕ್ಷ್ಮೀ ಕೋ – ಆಪರೇಟ್ ಕ್ರಿಡಿಟ್ ಸೊಸೈಟಿಯ 40ನೆಯ ವಾರ್ಷಿಕ ಸಭೆ





ಮುಂಬಯಿ ಮಹಾನಗರದ ಪ್ರತಿಷ್ಠಾ ಜಾತಿಗಳಲ್ಲಿ ಒಂದಾದ ಶ್ರೀ ರಜಕ ಸಂಘ ಮುಂಬಯಿ, (ರಿ) ಇದರ ಪ್ರಯೋಜಿತ್ವದ ಜಾತಿ ಬಾಂಧವರಿಂದ ಸ್ಥಾಪಿಸಲ್ಪಟ್ಟ ರಾಜಲಕ್ಷ್ಮಿ ಕೋ ಅಪೊರೇಟ್ ಕ್ರೆಡಿಟ್ ಸೊಸೈಟಿಯ 40ನೆಯ ವಾರ್ಷಿಕ ಮಹಾ ಸಭೆಯು, ಸೆಪ್ಟೆಂಬರ್ 1, ರವಿವಾರ ಬೆಳಿಗ್ಗೆ 10.00 ಘಂಟೆಗೆ ಸರಿಯಾಗಿ, ಮುಂಬಯಿಯ ದೇವಾಡಿಗ ಸಂಘ, ಹಾಲ್, ಕೈಲಾಶ್ ಲಸ್ಸಿ, ಹತ್ತಿರ,ದಾದರ್ ಪೂರ್ವ ,ಇಲ್ಲಿ, ಶ್ರೀಯುತ ಶಂಕರ್ ಕುಂದರ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸೊಸೈಟಿಯ ಷೇರುದಾರರು , ಈ ವಾರ್ಷಿಕ ಮಹಾ ಸಭೆಗೆ , ಸರಿಯಾದ ಸಮಯಕ್ಕೆ ಹಾಜರಾಗಿದ್ದು, ಸಭೆಗೆ ಸಹಕಾರ ನೀಡಬೇಕೆಂದು, ಉಪಾಧ್ಯಕ್ಷೆ ನ್ಯಾಯವಾದಿ ಗೀತಾ ನಾರಾಯಣ್ ಕುಂದರ್, ಗೌರವ ಕಾರ್ಯದರ್ಶಿ ತುಕಾರಾಂ ಜಿ.ಮಡಿವಾಳ, ಗೌರವ ಕೋಶಾಧಿಕಾರಿ ರಮೇಶ್ ಪಲಿಮಾರ್ , ಕಾರ್ಯಕಾರಿ ಸದಸ್ಯರಾದ , ಪಿ. ನೀಲಯ ಗುಜರನ್, ಉಮೇಶ್ ಸಾಲ್ಯಾನ್, ನರೇಂದ್ರ ಅತ್ತಾವರ್, ಶಂಕರ್ ಸಾಲ್ಯಾನ್, ವಸಂತ್ ಮಡಿವಾಳ, ಸುರೇಶ್ ಸಾಲ್ಯಾನ್. ಹಾಗು, ವಿಜೇಶ್ ಕುಂದರ್ ಪತ್ರಿಕೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Related posts

ಶ್ರೀ ಚಕ್ರಪೀಠ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವ

Mumbai News Desk

ಬೊಂಬೇ ಬಂಟ್ಸ್ ಅಸೋಷಿಯೇಶನ್ ಮಹಿಳಾ ವಿಭಾಗ, ಜೂ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ

Mumbai News Desk

ಶ್ರೀ ಜಗದಂಬಾ ಮಂದಿರ ಡೊಂಬಿವಲಿ, ಫೆ. 26ಕ್ಕೆ ಮಹಾಶಿವರಾತ್ರಿ ಉತ್ಸವ

Mumbai News Desk

ನ.29 ರಂದು ವಿನಾಯಕ ಸೇವಾ ಸಮಿತಿ ವತಿಯಿಂದ ಡೊಂಬಿವಲಿಯಲ್ಲಿ ‘ಶನಿ ಮಹಾಪೂಜೆ’

Mumbai News Desk

ಆ. 3 ರಿಂದ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ ಇಲ್ಲಿ ನವರಾತ್ರಿ ಉತ್ಸವ.

Mumbai News Desk

ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್ , ಮಹಿಳಾ ವಿಭಾಗ. ಜುಲೈ 20 ರಂದು ಆಶಾಡ ಹಬ್ಬ ಆಚರಣೆ, “ತುಳುವೆರೆನ ಆಟಿದ ಕಥೆ “ತುಳು ನಾಟಕ.

Mumbai News Desk