30.9 C
Mumbai
June 8, 2026
Mumbai News Kannada
ಪ್ರಕಟಣೆ

ರಾಜಲಕ್ಷ್ಮೀ ಕೋ – ಆಪರೇಟ್ ಕ್ರಿಡಿಟ್ ಸೊಸೈಟಿಯ 40ನೆಯ ವಾರ್ಷಿಕ ಸಭೆ





ಮುಂಬಯಿ ಮಹಾನಗರದ ಪ್ರತಿಷ್ಠಾ ಜಾತಿಗಳಲ್ಲಿ ಒಂದಾದ ಶ್ರೀ ರಜಕ ಸಂಘ ಮುಂಬಯಿ, (ರಿ) ಇದರ ಪ್ರಯೋಜಿತ್ವದ ಜಾತಿ ಬಾಂಧವರಿಂದ ಸ್ಥಾಪಿಸಲ್ಪಟ್ಟ ರಾಜಲಕ್ಷ್ಮಿ ಕೋ ಅಪೊರೇಟ್ ಕ್ರೆಡಿಟ್ ಸೊಸೈಟಿಯ 40ನೆಯ ವಾರ್ಷಿಕ ಮಹಾ ಸಭೆಯು, ಸೆಪ್ಟೆಂಬರ್ 1, ರವಿವಾರ ಬೆಳಿಗ್ಗೆ 10.00 ಘಂಟೆಗೆ ಸರಿಯಾಗಿ, ಮುಂಬಯಿಯ ದೇವಾಡಿಗ ಸಂಘ, ಹಾಲ್, ಕೈಲಾಶ್ ಲಸ್ಸಿ, ಹತ್ತಿರ,ದಾದರ್ ಪೂರ್ವ ,ಇಲ್ಲಿ, ಶ್ರೀಯುತ ಶಂಕರ್ ಕುಂದರ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸೊಸೈಟಿಯ ಷೇರುದಾರರು , ಈ ವಾರ್ಷಿಕ ಮಹಾ ಸಭೆಗೆ , ಸರಿಯಾದ ಸಮಯಕ್ಕೆ ಹಾಜರಾಗಿದ್ದು, ಸಭೆಗೆ ಸಹಕಾರ ನೀಡಬೇಕೆಂದು, ಉಪಾಧ್ಯಕ್ಷೆ ನ್ಯಾಯವಾದಿ ಗೀತಾ ನಾರಾಯಣ್ ಕುಂದರ್, ಗೌರವ ಕಾರ್ಯದರ್ಶಿ ತುಕಾರಾಂ ಜಿ.ಮಡಿವಾಳ, ಗೌರವ ಕೋಶಾಧಿಕಾರಿ ರಮೇಶ್ ಪಲಿಮಾರ್ , ಕಾರ್ಯಕಾರಿ ಸದಸ್ಯರಾದ , ಪಿ. ನೀಲಯ ಗುಜರನ್, ಉಮೇಶ್ ಸಾಲ್ಯಾನ್, ನರೇಂದ್ರ ಅತ್ತಾವರ್, ಶಂಕರ್ ಸಾಲ್ಯಾನ್, ವಸಂತ್ ಮಡಿವಾಳ, ಸುರೇಶ್ ಸಾಲ್ಯಾನ್. ಹಾಗು, ವಿಜೇಶ್ ಕುಂದರ್ ಪತ್ರಿಕೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Related posts

ಮಾರ್ಚ್ 1ರಂದು ಗೋರೆಗಾಂವ್ ಕರ್ನಾಟಕ ಸಂಘದ 67ನೇ ನಾಡಹಬ್ಬ ಸಮಾರಂಭ : ವಿಚಾರಗೋಷ್ಠಿ ಮತ್ತು ಸಾಂಸ್ಕೃತಿಕ ವೈಭವ

Mumbai News Desk

ಭಜನೆ, ತಬಲಾ, ಹಾರ್ಮೋನಿಯಂ, ಚೆಂಡೆ ಕಲಿಕಾಸಕ್ತರಿಗೆ ಶೀಘ್ರದಲ್ಲಿ ತರಗತಿ ಆರಂಭ.

Mumbai News Desk

ಜ.13ಕ್ಕೆ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯ 63ನೇ ವಾರ್ಷಿಕ ದಿನಾಚರಣೆ

Mumbai News Desk

ಬಿಲ್ಲವರ ಅಸೋಸಿಯೇಷನ್ ಭಾಯಂದರ್ ‌ ಸ್ಥಳೀಯ ಕಚೇರಿ:ಸೆ.13 ರಂದು ಬ್ರಹ್ಮ ಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಆಚರಣೆ

Mumbai News Desk

ನಾಳೆ (ಜ. 26)ಗೊರೇಗಾoವ್ ಜಯಲೀಲಾ ಬ್ಯಾಂಕ್ಟ್ ಟ್ ಹಾಲ್ ನಲ್ಲಿ,ಜಯ ಸಿ ಸುವರ್ಣ ಅಭಿಮಾನಿಗಳು, ಮಹಿಳಾ ಅಭಿಮಾನಿಗಳು ಅರಸಿನ ಕುಂಕುಮ ಕಾರ್ಯಕ್ರಮ

Mumbai News Desk

ಶ್ರೀ ದತ್ತಾತ್ರೇಯ ದುರ್ಗಾಂಬಿಕ ದೇವಸ್ಥಾನ ಅಸಲ್ಫಾನ.25 ರಂದು ಸಾಮೂಹಿಕ ಶ್ರೀ ಶನಿ ಮಹಾಪೂಜೆ.

Mumbai News Desk