July 23, 2026
Mumbai News Kannada
ಪ್ರಕಟಣೆ

ರಾಜಲಕ್ಷ್ಮೀ ಕೋ – ಆಪರೇಟ್ ಕ್ರಿಡಿಟ್ ಸೊಸೈಟಿಯ 40ನೆಯ ವಾರ್ಷಿಕ ಸಭೆ







ಮುಂಬಯಿ ಮಹಾನಗರದ ಪ್ರತಿಷ್ಠಾ ಜಾತಿಗಳಲ್ಲಿ ಒಂದಾದ ಶ್ರೀ ರಜಕ ಸಂಘ ಮುಂಬಯಿ, (ರಿ) ಇದರ ಪ್ರಯೋಜಿತ್ವದ ಜಾತಿ ಬಾಂಧವರಿಂದ ಸ್ಥಾಪಿಸಲ್ಪಟ್ಟ ರಾಜಲಕ್ಷ್ಮಿ ಕೋ ಅಪೊರೇಟ್ ಕ್ರೆಡಿಟ್ ಸೊಸೈಟಿಯ 40ನೆಯ ವಾರ್ಷಿಕ ಮಹಾ ಸಭೆಯು, ಸೆಪ್ಟೆಂಬರ್ 1, ರವಿವಾರ ಬೆಳಿಗ್ಗೆ 10.00 ಘಂಟೆಗೆ ಸರಿಯಾಗಿ, ಮುಂಬಯಿಯ ದೇವಾಡಿಗ ಸಂಘ, ಹಾಲ್, ಕೈಲಾಶ್ ಲಸ್ಸಿ, ಹತ್ತಿರ,ದಾದರ್ ಪೂರ್ವ ,ಇಲ್ಲಿ, ಶ್ರೀಯುತ ಶಂಕರ್ ಕುಂದರ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸೊಸೈಟಿಯ ಷೇರುದಾರರು , ಈ ವಾರ್ಷಿಕ ಮಹಾ ಸಭೆಗೆ , ಸರಿಯಾದ ಸಮಯಕ್ಕೆ ಹಾಜರಾಗಿದ್ದು, ಸಭೆಗೆ ಸಹಕಾರ ನೀಡಬೇಕೆಂದು, ಉಪಾಧ್ಯಕ್ಷೆ ನ್ಯಾಯವಾದಿ ಗೀತಾ ನಾರಾಯಣ್ ಕುಂದರ್, ಗೌರವ ಕಾರ್ಯದರ್ಶಿ ತುಕಾರಾಂ ಜಿ.ಮಡಿವಾಳ, ಗೌರವ ಕೋಶಾಧಿಕಾರಿ ರಮೇಶ್ ಪಲಿಮಾರ್ , ಕಾರ್ಯಕಾರಿ ಸದಸ್ಯರಾದ , ಪಿ. ನೀಲಯ ಗುಜರನ್, ಉಮೇಶ್ ಸಾಲ್ಯಾನ್, ನರೇಂದ್ರ ಅತ್ತಾವರ್, ಶಂಕರ್ ಸಾಲ್ಯಾನ್, ವಸಂತ್ ಮಡಿವಾಳ, ಸುರೇಶ್ ಸಾಲ್ಯಾನ್. ಹಾಗು, ವಿಜೇಶ್ ಕುಂದರ್ ಪತ್ರಿಕೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Related posts

ಕುಲಾಲ ಸಂಘ ಮುಂಬಯಿ ಇದರ  ಸಿ ಎಸ್ ಟಿ – ಮುಲುಂಡ್ – ಮನ್ ಕ್ಹುರ್ಡ್ ಸ್ಥಳೀಯ ಸಮಿತಿಯವರಿಂದ ಅ. 26ರಂದು ಮಂಗಳೂರು ಕುಲಾಲ ಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ವಿತರಣೆ:

Mumbai News Desk

ಬ್ರಹ್ಮಕಲಶ ಸಂಭ್ರಮದಲ್ಲಿ ಕಾರ್ನಾಡು ಶ್ರೀ ಹರಿಹರ ಕ್ಷೇತ್ರದ ಶ್ರೀ ಮೂರ್ತಿ ದೇವಸ್ಥಾನ

Mumbai News Desk

ಮಾ. 28 : ದಿ ಮೊಗವೀರ ಕೋ-ಅಪರೇಟಿವ್ ಬ್ಯಾಂಕ್ ಎಂಪ್ಲಾಯೀಸ್ ಸ್ಪೋರ್ಟ್ಸ್ ಕ್ಲಬ್ ಮತ್ತು ಪೂಜಾ ಸಮಿತಿಯಿಂದ 44ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

Mumbai News Desk

ಶ್ರೀ ಮೂಕಾಂಬಿಕಾ ಶಾಂತದುರ್ಗಾ ಸೇವಾ ಸಮಿತಿ ಭಾಯಂದರ್ ಪೂರ್ವ : ಎ. 12ರಂದು ವಾರ್ಷಿಕ ಶ್ರೀ ಮಹಾದೇವಿ ಮಹಾಪೂಜೆ

Mumbai News Desk

ಶ್ರೀ ನಾರಾಯಣ ಗುರು ಭಜನಾ ಮಂಡಳಿ  ಮೀರಾ ಭಯಂದರ್. ಜು 10 ರಂದು ಗುರುಪೂರ್ಣಿಮೆ ಆಚರಣೆ.

Mumbai News Desk

ಜಯಶ್ರೀಕೃಷ್ಣ ಪರಿಸರಪ್ರೇಮಿ ಸಮಿತಿ -ಜೂನ್ 8 ರಂದು ಉಡುಪಿಯಲ್ಲಿ ಜಸ್ಟಿಸ್ ಎನ್. ಸಂತೋಷ್ ಹೆಗ್ಡೆಯವರಿಗೆ ಪದ್ಮವಿಭೂಷಣ ಜಾರ್ಜ್ ಫೆರ್ನಾಂಡೀಸ್ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ – 2025 ಪ್ರದಾನ

Mumbai News Desk