September 6, 2026
Mumbai News Kannada
ಪ್ರಕಟಣೆ

ರಾಜಲಕ್ಷ್ಮೀ ಕೋ – ಆಪರೇಟ್ ಕ್ರಿಡಿಟ್ ಸೊಸೈಟಿಯ 40ನೆಯ ವಾರ್ಷಿಕ ಸಭೆ





ಮುಂಬಯಿ ಮಹಾನಗರದ ಪ್ರತಿಷ್ಠಾ ಜಾತಿಗಳಲ್ಲಿ ಒಂದಾದ ಶ್ರೀ ರಜಕ ಸಂಘ ಮುಂಬಯಿ, (ರಿ) ಇದರ ಪ್ರಯೋಜಿತ್ವದ ಜಾತಿ ಬಾಂಧವರಿಂದ ಸ್ಥಾಪಿಸಲ್ಪಟ್ಟ ರಾಜಲಕ್ಷ್ಮಿ ಕೋ ಅಪೊರೇಟ್ ಕ್ರೆಡಿಟ್ ಸೊಸೈಟಿಯ 40ನೆಯ ವಾರ್ಷಿಕ ಮಹಾ ಸಭೆಯು, ಸೆಪ್ಟೆಂಬರ್ 1, ರವಿವಾರ ಬೆಳಿಗ್ಗೆ 10.00 ಘಂಟೆಗೆ ಸರಿಯಾಗಿ, ಮುಂಬಯಿಯ ದೇವಾಡಿಗ ಸಂಘ, ಹಾಲ್, ಕೈಲಾಶ್ ಲಸ್ಸಿ, ಹತ್ತಿರ,ದಾದರ್ ಪೂರ್ವ ,ಇಲ್ಲಿ, ಶ್ರೀಯುತ ಶಂಕರ್ ಕುಂದರ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸೊಸೈಟಿಯ ಷೇರುದಾರರು , ಈ ವಾರ್ಷಿಕ ಮಹಾ ಸಭೆಗೆ , ಸರಿಯಾದ ಸಮಯಕ್ಕೆ ಹಾಜರಾಗಿದ್ದು, ಸಭೆಗೆ ಸಹಕಾರ ನೀಡಬೇಕೆಂದು, ಉಪಾಧ್ಯಕ್ಷೆ ನ್ಯಾಯವಾದಿ ಗೀತಾ ನಾರಾಯಣ್ ಕುಂದರ್, ಗೌರವ ಕಾರ್ಯದರ್ಶಿ ತುಕಾರಾಂ ಜಿ.ಮಡಿವಾಳ, ಗೌರವ ಕೋಶಾಧಿಕಾರಿ ರಮೇಶ್ ಪಲಿಮಾರ್ , ಕಾರ್ಯಕಾರಿ ಸದಸ್ಯರಾದ , ಪಿ. ನೀಲಯ ಗುಜರನ್, ಉಮೇಶ್ ಸಾಲ್ಯಾನ್, ನರೇಂದ್ರ ಅತ್ತಾವರ್, ಶಂಕರ್ ಸಾಲ್ಯಾನ್, ವಸಂತ್ ಮಡಿವಾಳ, ಸುರೇಶ್ ಸಾಲ್ಯಾನ್. ಹಾಗು, ವಿಜೇಶ್ ಕುಂದರ್ ಪತ್ರಿಕೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Related posts

ಜ.12. ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ, ಡೊಂಬಿವಿಲಿ ಸಮಿತಿಯ ವಾರ್ಷಿಕೋತ್ಸವ,

Mumbai News Desk

ಸೆ. 5 ರಂದು ಭಾರತದ “Metro Man of India” ಪದ್ಮವಿಭೂಷಣ ಡಾ. ಇ ಶ್ರೀಧರನ್ ಗೆ ‘ಜಾರ್ಜ್ ಫೆರ್ನಾಂಡಿಸ್ ಸಂಸ್ಮರಣ ಪ್ರಶಸ್ತಿ ‘

Mumbai News Desk

ಭಜನಾ ಮಂಡಳಿಗಳ ಒಕ್ಕೂಟ ಸಂಸ್ಥೆ ಮುಂಬಯಿ : 5ನೇ ವಾರ್ಷಿಕ ಭಜನೋತ್ಸವ ಮತ್ತು ರಾಜ್ಯ ಮಟ್ಟದ ಭಜನಾ ಸ್ಪರ್ಧೆ

Mumbai News Desk

ತೋಕೂರು ಮದ್ದೇರಿ ದೈವಸ್ಥಾನ. ಮೇ 7 ರಿಂದ 9 ವರೆಗೆ ಪ್ರತಿಷ್ಠಿತೆ, ನೇಮೋತ್ಸವ.

Mumbai News Desk

ಸಾಫಲ್ಯ ಸೇವಾ ಸಂಘ.ಮುಂಬಯಿ ಮಾ 9;ಸಾಫಲ್ಯ ಸ್ತ್ರೀ ಶಕ್ತಿ ಕಾರ್ಯಕ್ರಮ

Mumbai News Desk

ಆಗಸ್ಟ್ 30 ಗ್ ಬೊಂಬಾಯಿಡ್ ‘ತುಲುವೆರೆ ಕಲತೋಚ್ಚಯ’ – ತುಲು ಐಸಿರಿದ ಸಂಭ್ರಮ

Mumbai News Desk