32 C
Mumbai
March 7, 2026
Mumbai News Kannada
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ (ಸಾವರ್ಕರ್ ನಗರ್ -ಥಾಣೆ)ಅ. 23ರಂದು ದೇವರ ನೂತನ ಪೀಠ ಮಂಟಪ ಹಾಗೂ ದ್ವಾರ ಪ್ರತಿಷ್ಠಾಪನೆ.






ಥಾಣೆ ಪಶ್ಚಿಮ ವೀರ್ ಸಾವರ್ಕರ್ ನಗರದ ಕಾರಣಿಕದ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಶ್ರೀ ಚಾಮುಂಡೇಶ್ವರಿ ದೇವಿ, ಶ್ರೀ ಶನೀಶ್ವರ ದೇವರ ಹಾಗೂ ಶ್ರೀ ಸತ್ಯನಾರಾಯಣ ದೇವರ ನೂತನ ಪೀಠ ಮಂಟಪ ಹಾಗೂ ದ್ವಾರ ಪ್ರತಿಷ್ಠಾಪನೆಯ ಅಂಗವಾಗಿ ಇದೇ ಶುಕ್ರವಾರ
23 ಆಗಸ್ಟ್ 2024 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮ ಜರಗಲಿದೆ.
ಅಂದು ಬೆಳಿಗ್ಗೆ ಗಂಟೆ 08.30 ಕ್ಕೆ…ದೇವತಾ ಪ್ರಾರ್ಥನೆ, ಬೆಳಿಗ್ಗೆ ಗಂಟೆ 09.00 ರಿಂದ ..ಪಂಚಗವ್ಯ ಪುಣ್ಯಹವಾಚನ,ಗಣಪತಿ ಯಾಗ, ನೂತನ ಮಂಟಪ ಶುದ್ದೀಕರಣ ಪೂರ್ವಕ ವಾಸ್ತು ಪ್ರಕ್ರಿಯೆ, ನೂತನ ಮಂಟಪ ಪ್ರತಿಷ್ಠಾಪನೆ, ಪ್ರಧಾನ ಹೋಮ ಪೂರ್ವಕ ನವಕ ಕಲಶ ಅಭಿಷೇಕ, ಅಲಂಕಾರ ಪೂಜೆ.
ಮಧ್ಯಾಹ್ನ ಗಂಟೆ 12.00 ಕ್ಕೆ…ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿತರಣೆ ಮತ್ತು ಮಧ್ಯಾಹ್ನ ಗಂಟೆ 12.30 ಕ್ಕೆ…ಅನ್ನದಾನವು ನಡೆಯಲಿದೆ..
ಆದುದರಿಂದ ಸದ್ಭಕ್ತರು ಪೂಜೆಯಲ್ಲಿ ಪಾಲ್ಗೊಂಡು ಶ್ರೀದೇವರ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪರವಾಗಿ
ಶ್ರೀ ಶಿವಪ್ರಸಾದ್ ಪೂಜಾರಿ ಪುತ್ತೂರು (9004318009)
ಪ್ರಕಟಣೆ ಮೂಲಕ ತಿಳಿಸಿದ್ದಾರೆ.



Related posts

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ, ಜೋಗೇಶ್ವರಿ ಪೂರ್ವ – ಸೆ. 22ರಿಂದ ಶರನ್ನವರಾತ್ರಿ ಹಾಗೂ ವಿಜಯದಶಮಿ ಮಹೋತ್ಸವ

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ ಥಾಣೆ ಪಶ್ಚಿಮ – ಫೆ.10ರಂದು ಶ್ರೀ ಶನೀಶ್ವರ ದೇವರ ಮಹಾಪೂಜೆ.

Mumbai News Desk

ಪುನೀತ್ ನ ಚಿಕಿತ್ಸೆ ನೆರವಿಗಾಗಿ ಮನವಿ

Mumbai News Desk

ಏ.20 ರಂದು ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನ ವಾರ್ಷಿಕ ನಡಾವಳಿ ಮಹೋತ್ಸವ.

Mumbai News Desk

ಕನ್ಯಾನ ಸದಾಶಿವ ಶೆಟ್ಟಿ ಅಭಿಮಾನಿ ಬಳಗ. ಪೆ 8:ಮೀಂಜ ಬಂಟರ ಸಂಘ ಮೈದಾನದಲ್ಲಿ ಸದಾಶಿವ ಸಹಾಯ ಹಸ್ತ ವಿತರಣೆ ಮತ್ತು ಉಚಿತ ಅರೋಗ್ಯ ವಿಮೆ,

Mumbai News Desk

ಫೆ. 19 ರಿಂದ 24 ರ ವರಗೆ ಭಾಂಡುಪ್ ಪಶ್ಚಿಮದ ಶ್ರೀ ಪಿಂಪಲೇಶ್ವರ ಮಹಾದೇವ ಮಂದಿರದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕುಂಬಾಭಿಷೇಕ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಠಾಪನೆ.

Mumbai News Desk