April 2, 2025
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ (ಸಾವರ್ಕರ್ ನಗರ್ -ಥಾಣೆ)ಅ. 23ರಂದು ದೇವರ ನೂತನ ಪೀಠ ಮಂಟಪ ಹಾಗೂ ದ್ವಾರ ಪ್ರತಿಷ್ಠಾಪನೆ.


ಥಾಣೆ ಪಶ್ಚಿಮ ವೀರ್ ಸಾವರ್ಕರ್ ನಗರದ ಕಾರಣಿಕದ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಶ್ರೀ ಚಾಮುಂಡೇಶ್ವರಿ ದೇವಿ, ಶ್ರೀ ಶನೀಶ್ವರ ದೇವರ ಹಾಗೂ ಶ್ರೀ ಸತ್ಯನಾರಾಯಣ ದೇವರ ನೂತನ ಪೀಠ ಮಂಟಪ ಹಾಗೂ ದ್ವಾರ ಪ್ರತಿಷ್ಠಾಪನೆಯ ಅಂಗವಾಗಿ ಇದೇ ಶುಕ್ರವಾರ
23 ಆಗಸ್ಟ್ 2024 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮ ಜರಗಲಿದೆ.
ಅಂದು ಬೆಳಿಗ್ಗೆ ಗಂಟೆ 08.30 ಕ್ಕೆ…ದೇವತಾ ಪ್ರಾರ್ಥನೆ, ಬೆಳಿಗ್ಗೆ ಗಂಟೆ 09.00 ರಿಂದ ..ಪಂಚಗವ್ಯ ಪುಣ್ಯಹವಾಚನ,ಗಣಪತಿ ಯಾಗ, ನೂತನ ಮಂಟಪ ಶುದ್ದೀಕರಣ ಪೂರ್ವಕ ವಾಸ್ತು ಪ್ರಕ್ರಿಯೆ, ನೂತನ ಮಂಟಪ ಪ್ರತಿಷ್ಠಾಪನೆ, ಪ್ರಧಾನ ಹೋಮ ಪೂರ್ವಕ ನವಕ ಕಲಶ ಅಭಿಷೇಕ, ಅಲಂಕಾರ ಪೂಜೆ.
ಮಧ್ಯಾಹ್ನ ಗಂಟೆ 12.00 ಕ್ಕೆ…ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿತರಣೆ ಮತ್ತು ಮಧ್ಯಾಹ್ನ ಗಂಟೆ 12.30 ಕ್ಕೆ…ಅನ್ನದಾನವು ನಡೆಯಲಿದೆ..
ಆದುದರಿಂದ ಸದ್ಭಕ್ತರು ಪೂಜೆಯಲ್ಲಿ ಪಾಲ್ಗೊಂಡು ಶ್ರೀದೇವರ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪರವಾಗಿ
ಶ್ರೀ ಶಿವಪ್ರಸಾದ್ ಪೂಜಾರಿ ಪುತ್ತೂರು (9004318009)
ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Related posts

ಆಗಸ್ಟ್ 9 ರಂದು ಶ್ರೀ ಜಗದಂಬ ಮಂದಿರ(ರಿ), ದಲ್ಲಿ ನಾಗರ ಪಂಚಮಿ ಉತ್ಸವ

Mumbai News Desk

ಕಾಂದಿವಲಿ ಪೂರ್ವ ಶ್ರೀ ಸದ್ಗುರು ಶನೀಶ್ವರ ಸೇವಾ ಸಮಿತಿನ 30 ರಂದು 50 ನೇ ವಾರ್ಷಿಕ ಶ್ರೀ ಶನೀಶ್ವರ ಗ್ರಂಥ ಪಾರಾಯಣ, ಮಹೋತ್ಸವ ಮತ್ತು ಅನ್ನದಾನ

Mumbai News Desk

ಬಾಂಬೆ ಬಂಟ್ಸ್ ಅಸೋಸಿಯೇಶನ್ ನ ಉನ್ನತ ಶಿಕ್ಷಣ ಸಂಸ್ಥೆ,ಫೆ. 26. ವಾರ್ಷಿಕೋತ್ಸವ, ಪದವಿ ಪ್ರಧಾನ ಸಮಾರಂಭ

Mumbai News Desk

ಮದರ್ ಇಂಡಿಯಾ ಫ್ರೀ ನೈಟ್ ಹೈಸ್ಕೂಲ್ ನ 19ನೇ ಈಸ್ಟ್ ಬಾಂಬೆ ಸ್ಕೌಟ್ ಗ್ರೂಪ್ ವತಿಯಿಂದ ಸೆ. 14, 15ರಂದು ಗುರುವಂದನೆ ಮತ್ತು ತವರೂರು ಕಾಣಿಕೆ ಕಾರ್ಯಕ್ರಮ

Mumbai News Desk

ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್ , ಮಹಿಳಾ ವಿಭಾಗ: ಜು 28ರಂದು ಆಶಾಡ ಹಬ್ಬ ಆಚರಣೆ,

Mumbai News Desk

ಮೈಸೂರು ಅಸೋಸಿಯೇಷನ್,  ಮುಂಬಯಿ ಪೆ  17 ರಿಂದ 19 ರವರಿಗೆ* ಶ್ರೀರಂಗ ರಂಗೋತ್ಸವ*

Mumbai News Desk