32 C
Mumbai
March 7, 2026
Mumbai News Kannada
ಸುದ್ದಿ

ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ರವರ ಜನ್ಮ ದಿನಾಚರಣೆಯನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಚರಿಸಲಾಯಿತು





ರಾಜೀವ್ ಗಾಂಧಿಯವರ ಜನ್ಮ ದಿನದ ಪ್ರಯುಕ್ತ ಉಡುಪಿ ನೇಜಾರು ನಲ್ಲಿರುವ ಸ್ಪಂದನ ದಿವ್ಯಾoಗರ ಸಂರಕ್ಷಣಾ ಕೇಂದ್ರಕ್ಕೆ ಭೇಟಿ ನೀಡಿ ದಿನೊಪಯೋಗಿ ವಸ್ತುಗಳನ್ನು ನೀಡಲಾಯಿತು.


ಈ ಸಂಧರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಸದಸ್ಯರಾದ ಶ್ರೀಮತಿ ವೇರೋನಿಕಾ ಕರ್ನಲಿಯೋ, ಜಿಲ್ಲಾ ಕಾಂಗ್ರೆಸ್ ಕಾರ್ಯಧಕ್ಷರಾದ ಶ್ರೀ ಕಿಶನ್ ಹೆಗ್ಡೆ, ಪ್ರಚಾರ ಸಮಿತಿ ಅಧ್ಯಕ್ಷರಾದ ಶ್ರೀ ಹರೀಶ್ ಕಿಣಿ, ಹಿರಿಯ ಕಾಂಗ್ರೆಸ್ ನಾಯಕರಾದ ಶ್ರೀ ನಾಗೇಶ್ ಉದ್ಯಾವರ, ಶ್ರೀ ಮಹಾಬಲ ಕುಂದರ್, ಬ್ರಹ್ಮಾವರ ಬ್ಲಾಕ್ ಅಧ್ಯಕ್ಷರಾದ ಶ್ರೀ ದಿನಕರ ಹೆರೂರ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಪದಾಧಿಕಾರಿಗಳು, ಮತ್ತು ಉಡುಪಿ ಬ್ಲಾಕ್ ಸಂಯೋಜಕರಾದ ಶ್ರೀ ಸುರೇಶ ಶೆಟ್ಟಿ,ಬ್ರಹ್ಮಾವರ ಬ್ಲಾಕ್ ನ ಸಂಯೋಜಕರಾದ ಶ್ರೀ ಸೂರ್ಯ ಸಾಲ್ಯಾನ್ ಬೈಂದೂರು ಬ್ಲಾಕ್ ಸಂಯೋಜಕರಾದ ಶಾಂತಿ ಪಿರೇರಾ ಕುಂದಾಪುರ ಬ್ಲಾಕ್ ನ ರೋಷನ್ ಬ್ಯಾರೆಟ್ಟೋ, ಕಾರ್ಕಳ ಬ್ಲಾಕ್ ನ ಶ್ರೀಮತಿ ಬಾನು ಭಾಸ್ಕರ್, ಮತ್ತು ಸಂಘಟನೆಯ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯ ಕರ್ತರು ಉಪಸ್ಥಿತರಿದ್ದರು ಆರಂಭದಲ್ಲಿ ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸಂಯೋಜಕರಾದ ಆನಂದ ಪೂಜಾರಿ, ಕೊಡೇರಿ ಸ್ವಾಗತಿಸಿ ಪ್ರಾಸ್ತವಿಕ ನುಡಿಗಳನ್ನಾಡಿದರು , ಸಹ ಸಂಯೋಜಕರಾದ ಸತೀಶ್ ಜಪ್ತಿ ಧನ್ಯವಾದ ಸಮಾರ್ಪಿಸಿದರು, ಪ್ರಧಾನ ಕಾರ್ಯದರ್ಶಿ ಶ್ರೀಮತಿ ಅಮೃತ ಕೃಷ್ಣಮೂರ್ತಿ ಕಾರ್ಯಕ್ರಮ ನಿರೂಪಣೆ ಮಾಡಿದರು



Related posts

ಆಗಸ್ಟ್ 24 : ಕುಲಾಲ ಸಂಘ ಮಂಗಳೂರಿನಲ್ಲಿ ನಿರ್ಮಿಸಿರುವ ಕುಲಾಲ ಭವನದ ಉದ್ಘಾಟನಾ ದಿನಾಂಕ ಪ್ರಕಟ

Mumbai News Desk

ತುಂಬು ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು.

Mumbai News Desk

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2024 ಪ್ರಕಟ, 69 ಜನರಿಗೆ ರಾಜ್ಯೋತ್ಸವ , 109 ಜನರಿಗೆ ಸಾಧಕ ಪ್ರಶಸ್ತಿ, ಮುಂಬೈಯ ಸಮಾಜ ಸೇವಕ ಸದಾಶಿವ ಶೆಟ್ಟಿ ಕನ್ಯಾಡಿಗೆ ಸಾಧಕ ಪ್ರಶಸ್ತಿ.ರಾಜ್ಯೋತ್ಸವ ಪ್ರಶಸ್ತಿ 2024

Mumbai News Desk

ಬೆಲ್ಜಿಯಂನಲ್ಲಿ ಭಾರತದಿಂದ ಪರಾರಿಯಾಗಿದ್ದ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬಂಧನ

Mumbai News Desk

ಉಡುಪಿ : ಕನಕನ ಕಿಂಡಿ ಸ್ವರ್ಣ ಕವಚ ಉದ್ಘಾಟನೆ ವಿವಾದ : ಕಡೆಗಣನೆ ಆರೋಪಗಳನ್ನು ತಳ್ಳಿ ಹಾಕಿದ ಪ್ರಮೋದ್ ಮಧ್ವರಾಜ್

Mumbai News Desk

ಅನಿತಾ ಪಿ.ತಾಕೊಡೆಯವರ ಕಥಾ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ

Mumbai News Desk