July 22, 2026
Mumbai News Kannada
ಸುದ್ದಿ

ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ರವರ ಜನ್ಮ ದಿನಾಚರಣೆಯನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಚರಿಸಲಾಯಿತು







ರಾಜೀವ್ ಗಾಂಧಿಯವರ ಜನ್ಮ ದಿನದ ಪ್ರಯುಕ್ತ ಉಡುಪಿ ನೇಜಾರು ನಲ್ಲಿರುವ ಸ್ಪಂದನ ದಿವ್ಯಾoಗರ ಸಂರಕ್ಷಣಾ ಕೇಂದ್ರಕ್ಕೆ ಭೇಟಿ ನೀಡಿ ದಿನೊಪಯೋಗಿ ವಸ್ತುಗಳನ್ನು ನೀಡಲಾಯಿತು.


ಈ ಸಂಧರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಸದಸ್ಯರಾದ ಶ್ರೀಮತಿ ವೇರೋನಿಕಾ ಕರ್ನಲಿಯೋ, ಜಿಲ್ಲಾ ಕಾಂಗ್ರೆಸ್ ಕಾರ್ಯಧಕ್ಷರಾದ ಶ್ರೀ ಕಿಶನ್ ಹೆಗ್ಡೆ, ಪ್ರಚಾರ ಸಮಿತಿ ಅಧ್ಯಕ್ಷರಾದ ಶ್ರೀ ಹರೀಶ್ ಕಿಣಿ, ಹಿರಿಯ ಕಾಂಗ್ರೆಸ್ ನಾಯಕರಾದ ಶ್ರೀ ನಾಗೇಶ್ ಉದ್ಯಾವರ, ಶ್ರೀ ಮಹಾಬಲ ಕುಂದರ್, ಬ್ರಹ್ಮಾವರ ಬ್ಲಾಕ್ ಅಧ್ಯಕ್ಷರಾದ ಶ್ರೀ ದಿನಕರ ಹೆರೂರ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಪದಾಧಿಕಾರಿಗಳು, ಮತ್ತು ಉಡುಪಿ ಬ್ಲಾಕ್ ಸಂಯೋಜಕರಾದ ಶ್ರೀ ಸುರೇಶ ಶೆಟ್ಟಿ,ಬ್ರಹ್ಮಾವರ ಬ್ಲಾಕ್ ನ ಸಂಯೋಜಕರಾದ ಶ್ರೀ ಸೂರ್ಯ ಸಾಲ್ಯಾನ್ ಬೈಂದೂರು ಬ್ಲಾಕ್ ಸಂಯೋಜಕರಾದ ಶಾಂತಿ ಪಿರೇರಾ ಕುಂದಾಪುರ ಬ್ಲಾಕ್ ನ ರೋಷನ್ ಬ್ಯಾರೆಟ್ಟೋ, ಕಾರ್ಕಳ ಬ್ಲಾಕ್ ನ ಶ್ರೀಮತಿ ಬಾನು ಭಾಸ್ಕರ್, ಮತ್ತು ಸಂಘಟನೆಯ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯ ಕರ್ತರು ಉಪಸ್ಥಿತರಿದ್ದರು ಆರಂಭದಲ್ಲಿ ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸಂಯೋಜಕರಾದ ಆನಂದ ಪೂಜಾರಿ, ಕೊಡೇರಿ ಸ್ವಾಗತಿಸಿ ಪ್ರಾಸ್ತವಿಕ ನುಡಿಗಳನ್ನಾಡಿದರು , ಸಹ ಸಂಯೋಜಕರಾದ ಸತೀಶ್ ಜಪ್ತಿ ಧನ್ಯವಾದ ಸಮಾರ್ಪಿಸಿದರು, ಪ್ರಧಾನ ಕಾರ್ಯದರ್ಶಿ ಶ್ರೀಮತಿ ಅಮೃತ ಕೃಷ್ಣಮೂರ್ತಿ ಕಾರ್ಯಕ್ರಮ ನಿರೂಪಣೆ ಮಾಡಿದರು



Related posts

ಯಕ್ಷಗಾನ ಕಲಾವಿದ, ಹಾಸ್ಯ ಚಕ್ರವರ್ತಿ, ಅರುಣ್ ಕುಮಾರ್ ಜಾರ್ಕಳಗೆ ಕುಂದೇಶ್ವರ ಸಮ್ಮಾನ್

Mumbai News Desk

ಮುಂಬೈಯ ನಾಟ್ಯ ಕಲಾವಿದೆ ಜ್ಯೋತಿ ರಂಜಿತ್ ಶರ್ಮ ಅವರಿಂದ ಅಯೋಧ್ಯೆಯಲ್ಲಿ ನ್ರತ್ಯ ಸೇವೆ.

Mumbai News Desk

ಮಹಾಭಾರತದಲ್ಲಿ ಕರ್ಣನ ಪಾತ್ರ ನಿರ್ವಹಿಸಿದ ನಟ ಪಂಕಜ್ ಧೀರ್ 68ನೇ ವಯಸ್ಸಿನಲ್ಲಿ ನಿಧನ

Mumbai News Desk

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಮಹಿಳಾ ಸದಸ್ಯರಿಂದ ಯಕ್ಷಗಾನ ತಾಳಮದ್ದಳೆ, ಕಟೀಲ್ ಕ್ಷೇತ್ರದಲ್ಲಿ ವಿಶೇಷ ಪೂಜೆ.

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ.ಮಹಾ ನಿರ್ದೇಶಕರಾಗಿ  ಉದ್ಯಮಿ, ಮೀರಾ ಭಯಂಧರ್ ನ್ ಮಾಜಿ ನಗರ ಸೇವಕ ಅರವಿಂದ್ ಆನಂದ್ ಶೆಟ್ಟಿ ಆಯ್ಕೆ,

Mumbai News Desk

ಪತ್ರಕರ್ತ, ಅಪೂರ್ವ ಸಂಘಟಕ ಬಿ ದಿನೇಶ್ ಕುಲಾಲ್ ಅವರಿಗೆ “ಶ್ರೀ ಕೃಷ್ಣ ಅನುಗ್ರಹ ಪ್ರಸಾದ” ಪ್ರಶಸ್ತಿ

Mumbai News Desk