30.9 C
Mumbai
June 8, 2026
Mumbai News Kannada
ಮುಂಬಯಿ

ಭಾರತ್ ಕೋ-ಆಪರೇಟಿವ್ ಬ್ಯಾಂಕ್ (ಮುಂಬಯಿ) ಲಿಮಿಟೆಡ್ ಕೋಪರಖೈರನೆ ಶಾಖೆಯಲ್ಲಿ ವಿಜೃಂಭಣೆಯಿಂದ ಜರಗಿದ 46ನೇ ಸಂಸ್ಥಾಪನಾ ದಿನಾಚರಣೆ





ಭಾರತ್ ಕೋ-ಆಪರೇಟಿವ್ ಬ್ಯಾಂಕ್ (ಮುಂಬಯಿ) ಲಿಮಿಟೆಡ್ ಇದರ ಕೋಪರ್‌ಖೈರನೆ ಶಾಖೆಯಲ್ಲಿ 46ನೇ ಸಂಸ್ಥಾಪನಾ ದಿನಾಚರಣೆಯನ್ನು ಅಗಸ್ಟ್ 21 ರಂದು ದೀಪ ಪ್ರಜ್ವಲಿಸಿ ಕೇಕ್ ಕತ್ತರಿಸುವ ಮೂಲಕ ಬಲು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬ್ಯಾಂಕಿನ ಗ್ರಾಹಕರುಗಳಾದ ತೇಜ್ ಕುಮಾರ ಗೌಡ, ಇಂದಿರಾ ಅಂಚನ್, ಸುಭಾಷ್ ಚಾವ್ಲಾ, ಸುಧಾಕರ ಪೂಜಾರಿ, ಕರುಣಾಕರ ಶೆಟ್ಟಿ, ತರ‍್ಸೇಮ್ ಸಿಂಗ್ ಶೈನಿ, ವಿಜಯ್ ಕೇನಿಯ ಮುಂತಾದವರು ಉಪಸ್ಥಿತರಿದ್ದು ಭಾರತ್ ಬ್ಯಾಂಕಿನ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿ ಬ್ಯಾಂಕಿನ ಉತ್ತರೋತ್ತರ ಅಭಿವೃದ್ಧಿಗಾಗಿ ಶುಭ ಹಾರೈಸಿದರು.
ಅತಿಥಿಗಳಾಗಿ ಬಿಲ್ಲವರ ಅಶೋಸಿಯೇಶನ್ ನವಿಮುಂಬಯಿ ಸ್ಥಳೀಯ ಸಮಿತಿಯ ಗೌರವಾಧ್ಯಕ್ಷ ಧರ್ಮದರ್ಶಿ ರಮೇಶ ಎಮ್. ಪೂಜಾರಿ, ಉಪಕಾರ್ಯಾಧ್ಯಕ್ಷ ವಿ. ಕೆ. ಸುವರ್ಣ ಹಾಗೂ ಕೃಷ್ಣ ಎಮ್. ಪೂಜಾರಿ ಶಾಖೆಗೆ ಭೇಟಿ ನೀಡಿ ಶುಭ ಹಾರೈಸಿದರು.
ಕೋಪರಖೈರನೆ ಶಾಖೆಯ ಪ್ರಬಂಧಕ ರಾಜೀವ ಎಮ್. ಪೂಜಾರಿ ಅತಿಥಿ ಗಣ್ಯರನ್ನು ಮತ್ತು ಗ್ರಾಹಕರನ್ನು ಸ್ವಾಗತಿಸಿದರು ಉಪಪ್ರಬಂಧಕ ಧರ್ಮೆಂದ್ರ ಸುವರ್ಣ ಸಿಬ್ಬಂದಿಗಳಾದ ಶ್ರೀನಿಧಿ ಬಂಗೇರ, ಚಂದ್ರಹಾಸ ಅಮೀನ, ಸ್ನೇಹಲ್ ಮೊರಾಜ್ಕರ್, ಶಿಥಿಲ್ ಕುಮಾರ್ ಮತ್ತು ರಿತಿಕಾ ಪೋಶಮ್ ಉಪಸ್ಥಿತರಿದ್ದರು



Related posts

ಚಿಣ್ಣರ ಬಿಂಬ ಮುಂಬೈ  ನೈರುತ್ಯ ವಲಯ ಮಟ್ಟದ ಮಕ್ಕಳ ಉತ್ಸವ ಹಾಗೂ ಪ್ರತಿಭಾ ಸ್ಪರ್ಧೆ ಉದ್ಘಾಟನೆ.

Mumbai News Desk

25 ನೇ ವರ್ಷಾಚರಣೆಯಲ್ಲಿ ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿ ನೂತನ ಸಲಹೆಗಾರರು

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಆಟಿಡೊಂಜೆ ಬಂಟರೆ ಕೂಟ

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬೈ, ಡೊಂಬಿವಲಿ ಕಚೇರಿಯ ವತಿಯಿಂದ ವಿಹಾರ ಕೂಟ

Mumbai News Desk

ಬಂಟರ ಸಂಘ ಡೊಂಬಿವಲಿ ವತಿಯಿಂದ ನವರಾತ್ರಿ ಉತ್ಸವಕ್ಕೆ ಸಡಗರದ ‘ಹೊರೆ ಕಾಣಿಕೆ’ ಸಮರ್ಪಣೆ

Mumbai News Desk

ತೀಯಾ ಸಮಾಜ ಮುಂಬಯಿ 79ನೇಯ ವಾರ್ಷಿಕ ಮಹಾಸಭೆ; ಪ್ರತಿಭಾ ಪುರಸ್ಕಾರ ವಿತರಣೆ ಅಧ್ಯಕ್ಷರಾಗಿ ಕೃಷ್ಣ ಎನ್. ಉಚ್ಚಿಲ್ ಪುನಾರಾಯ್ಕೆ

Mumbai News Desk