32 C
Mumbai
March 7, 2026
Mumbai News Kannada
ಪ್ರಕಟಣೆ

ಅ 26 ,27: ಸಾಂತಾಕ್ರೂಜ್ ಪೂರ್ವದ ಶ್ರೀ ಪೇಜಾವರ ಮಠದಲ್ಲಿ ಕೃಷ್ಣ ಜಯಂತಿ ಉತ್ಸವ.





ಮುಂಬಯಿ : ಅ.23 ಸಾಂತಾಕ್ರೂಜ್ ಪೂರ್ವದ ಪ್ರಭಾತ್ ಕಾಲೋನಿ, ಯೋಗಾಶ್ರಮದ ಹಿಂಭಾಗ ಶ್ರೀಪೇಜಾವರ ಮಠಾಧೀಶರಾದ ಶ್ರೀಶ್ರೀ108ಶ್ರೀ ವಿಶ್ವಪ್ರಸನ್ನತೀರ್ಥರ ಆದೇಶದಂತೆ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮೀ-ಜಯಂತೀ ಉತ್ಸವ ದಿನಾಂಕ 26 & 27/08/2024, ರಂದು ನಡೆಯಲಿದೆ.
ಆ ಪ್ರಯುಕ್ತ 26/08/2024, ಸೋಮವಾರ ರಾತ್ರಿ 11.30ಕ್ಕೆ ಶ್ರೀಕೃಷ್ಣ ದೇವರಿಗೆ ಮಹಾಪೂಜೆ,
ಅರ್ಘ್ಯಪ್ರದಾನ ಪ್ರಸಾದ ನಡೆಯಲಿದೆ.
27/08/2024, ಮಂಗಳವಾರ ಸಂಜೆ 04.00 ಘಂಟೆಗೆ ಶ್ರೀಕೃಷ್ಣ ಲೀಲೋತ್ಸವ, ಮೆರವಣಿಗೆ, ಮೊಸರುಕುಡಿಕೆ, ಕೃಷ್ಣವೇಷ .
ಸಂಜೆ6.30 ಕ್ಕೆ ಶ್ರೀವಿದ್ಯಾಭೂಷಣರಿಂದ ಗಾನಸುಧಾ ( ಪ್ರಾಯೋಜಕರು: ಶ್ರೀ ಬಿ ಆರ್ . ಶೆಟ್ಟಿ)
ರಾತ್ರಿ8.30 ಕ್ಕೆ ಮಹಾಪ್ರಸಾದ.
ಮಹಾನಗರದ ಎಲ್ಲ ಮಹಾಜನರು ಈ ಉತ್ಸವದಲ್ಲಿ ಪಾಲ್ಗೊಂಡು ಶ್ರೀಕೃಷ್ಣ ಮತ್ತು ಗುರುಗಳ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಅಪೇಕ್ಷೆಸುವ,
ಅಧ್ಯಕ್ಷರು, ಪ್ರಬಂಧಕರು, ಆಡಳಿತ ವರ್ಗ, ಸರ್ವ ಸದಸ್ಯರುಪೂರ್ಣ ಪ್ರಜ್ಞಾವಿದ್ಯಾಪೀಠ ಪ್ರತಿಷ್ಠಾನ ಮುಂಬಯಿ.

ಹೆಚ್ಚಿನ ಮಾಹಿತಿಗಾಗಿ :
26126614 / 26193648
9892697670 / 8369849928 ಸಂಪರ್ಕಿಸಬಹುದು.



Related posts

ಡೊಂಬಿವಲಿ: “ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ಆಶ್ರಯದಲ್ಲಿ ಜ. 3ರಂದು ಶ್ರೀ ಶನೀಶ್ವರ ಮಹಾಪೂಜೆ ಹಾಗೂ ಸತ್ಯನಾರಾಯಣ ಪೂಜೆ

Mumbai News Desk

ಶ್ರೀ ಶನೀಶ್ವರ ಮಂದಿರ ಭಟ್ಟಿಪಾಡ ಭಾಂಡುಪ್ : ಜ. 30ರಿಂದ, ಫೆ. 1ರ ತನಕ 41ನೇ ವಾರ್ಷಿಕ ಮಹಾಪೂಜೆ.

Mumbai News Desk

ಪಲಾವಾ ಕನ್ನಡಿಗರ ಫೌಂಡೇಶನ್ ಪಲಾವಾ, ಡೊಂಬಿವಲಿ : ನ. 30ಕ್ಕೆ 5ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ

Mumbai News Desk

ಕರ್ನಾಟಕ ಸಂಘ ಡೊಂಬಿವಲಿ – ಲಲಿತ ಕಲಾ ವಿಭಾಗದ ವತಿಯಿಂದ ಭಜನಾ ಸ್ಪರ್ಧೆ ಹಾಗೂ ಕುಣಿತ ಭಜನಾ ಸ್ಪರ್ಧೆಗೆ ಆಹ್ವಾನ

Mumbai News Desk

ನ.18 ರಂದು ವಿಕ್ರೋಲಿ ಯಲ್ಲಿ “ಪುದರ್ ದಿದಾಂಡ್!!!!”

Mumbai News Desk

ತಥಾಸ್ತು ಫೌಂಡೇಶನ್ ಮಲಾಡ್, ಮೇ 24ರಿಂದ 25ರ ತನಕ ಧಾರ್ಮಿಕ ಉತ್ಸವ, ಕೊರಗಜ್ಜ ನೆಮೋತ್ಸವ.

Mumbai News Desk