July 23, 2026
Mumbai News Kannada
ಪ್ರಕಟಣೆ

ಅ 26 ,27: ಸಾಂತಾಕ್ರೂಜ್ ಪೂರ್ವದ ಶ್ರೀ ಪೇಜಾವರ ಮಠದಲ್ಲಿ ಕೃಷ್ಣ ಜಯಂತಿ ಉತ್ಸವ.







ಮುಂಬಯಿ : ಅ.23 ಸಾಂತಾಕ್ರೂಜ್ ಪೂರ್ವದ ಪ್ರಭಾತ್ ಕಾಲೋನಿ, ಯೋಗಾಶ್ರಮದ ಹಿಂಭಾಗ ಶ್ರೀಪೇಜಾವರ ಮಠಾಧೀಶರಾದ ಶ್ರೀಶ್ರೀ108ಶ್ರೀ ವಿಶ್ವಪ್ರಸನ್ನತೀರ್ಥರ ಆದೇಶದಂತೆ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮೀ-ಜಯಂತೀ ಉತ್ಸವ ದಿನಾಂಕ 26 & 27/08/2024, ರಂದು ನಡೆಯಲಿದೆ.
ಆ ಪ್ರಯುಕ್ತ 26/08/2024, ಸೋಮವಾರ ರಾತ್ರಿ 11.30ಕ್ಕೆ ಶ್ರೀಕೃಷ್ಣ ದೇವರಿಗೆ ಮಹಾಪೂಜೆ,
ಅರ್ಘ್ಯಪ್ರದಾನ ಪ್ರಸಾದ ನಡೆಯಲಿದೆ.
27/08/2024, ಮಂಗಳವಾರ ಸಂಜೆ 04.00 ಘಂಟೆಗೆ ಶ್ರೀಕೃಷ್ಣ ಲೀಲೋತ್ಸವ, ಮೆರವಣಿಗೆ, ಮೊಸರುಕುಡಿಕೆ, ಕೃಷ್ಣವೇಷ .
ಸಂಜೆ6.30 ಕ್ಕೆ ಶ್ರೀವಿದ್ಯಾಭೂಷಣರಿಂದ ಗಾನಸುಧಾ ( ಪ್ರಾಯೋಜಕರು: ಶ್ರೀ ಬಿ ಆರ್ . ಶೆಟ್ಟಿ)
ರಾತ್ರಿ8.30 ಕ್ಕೆ ಮಹಾಪ್ರಸಾದ.
ಮಹಾನಗರದ ಎಲ್ಲ ಮಹಾಜನರು ಈ ಉತ್ಸವದಲ್ಲಿ ಪಾಲ್ಗೊಂಡು ಶ್ರೀಕೃಷ್ಣ ಮತ್ತು ಗುರುಗಳ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಅಪೇಕ್ಷೆಸುವ,
ಅಧ್ಯಕ್ಷರು, ಪ್ರಬಂಧಕರು, ಆಡಳಿತ ವರ್ಗ, ಸರ್ವ ಸದಸ್ಯರುಪೂರ್ಣ ಪ್ರಜ್ಞಾವಿದ್ಯಾಪೀಠ ಪ್ರತಿಷ್ಠಾನ ಮುಂಬಯಿ.

ಹೆಚ್ಚಿನ ಮಾಹಿತಿಗಾಗಿ :
26126614 / 26193648
9892697670 / 8369849928 ಸಂಪರ್ಕಿಸಬಹುದು.



Related posts

ಶ್ರೀ ದುರ್ಗಾಪರಮೇಶ್ವರೀ – ಶನೀಶ್ವರ ದೇವಸ್ಥಾನ ದಹಿಸರ್: ಫೆ.14  ಮತ್ತು 15 ರಂದು 40ನೇ ವರ್ಷದ ವಾರ್ಷಿಕ ಮಹಾಪೂಜಾ ಮಹೋತ್ಸವ ; ಬಲಿ ಉತ್ಸವ, ಸಾಧಕರಿಗೆ ಸನ್ಮಾನ ; ಯಕ್ಷಗಾನ ಪ್ರದರ್ಶನ.

Mumbai News Desk

ಆಗಸ್ಟ್ 10 ರಂದು ಡೊಂಬಿವಲಿಯಲ್ಲಿ ‘ಚತುರ್ಜನ್ಮ ಮೋಕ್ಷ’ ಯಕ್ಷಗಾನ. ಅದ್ದೂರಿ ಸನ್ಮಾನ ಕಾರ್ಯಕ್ರಮ.

Mumbai News Desk

ಏ. 12 ರಿಂದ 21 ರ ವರಗೆ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ 62 ನೇ ವಾರ್ಷಿಕ ಮಹೋತ್ಸವ

Mumbai News Desk

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ “ಯಕ್ಷಧ್ರುವ ಪಟ್ಲ ಸಂಭ್ರಮ 2024”

Mumbai News Desk

ಏ. 13 ರಂದು ಮಂಗಳೂರಲ್ಲಿ ನಡೆಯಲಿರುವ ಕುಲಾಲ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ.

Mumbai News Desk

ಶ್ರೀ ರಜಕ ಸಂಘ ಮುಂಬಯಿ – ಅ. 6ಕ್ಕೆ ವಸಯಿ ಘಟಕದಆಶ್ರಯದಲ್ಲಿ ಶಾರದ ಪೂಜೆ

Mumbai News Desk