32 C
Mumbai
March 7, 2026
Mumbai News Kannada
ಮುಂಬಯಿ

ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಧಾರವಿ ಶಾಖೆಯಲ್ಲಿ 46 ನೇ ಸಂಸ್ಥಾಪನಾ ದಿನಾಚರಣೆ .





ಮುಂಬಯಿ ಅ.27 : ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನ ಧಾರವಿ ಶಾಖೆಯಲ್ಲಿ 46 ನೇ ಸಂಸ್ಥಾಪನಾ ದಿನಾಚರಣೆ ಅ.21 ರಂದು ಭಾರತ್ ಬ್ಯಾಂಕ್ ನಿರ್ದೇಶಕರಾದ ಸುರೇಶ್ ಬಿ ಸುವರ್ಣ. ಸಯನ್ ಕನ್ನಡ ಸಂಘದ ಗೌ. ಅಧ್ಯಕ್ಷ ಜಯರಾಮ ಶೆಟ್ಟಿ, ಮತ್ತಿತರ ಗ್ರಾಹಕರಉಪಸ್ಥಿತಿಯಲ್ಲಿ ಕೇಕ್ ಕತ್ತರಿಸಿ ಸಂಭ್ರಮದಿಂದ ಆಚರಿಸಲಾಯಿತು.
ಭಾರತ್ ಬ್ಯಾಂಕಿನ ಸ್ಥಾಪಕ ಸದಸ್ಯ ಹೊನ್ನಯ ನಾರಾಯಣ ಪೂಜಾರಿ, ಬಿಲ್ಲವರ ಅಸೋಸಿಯೇಶನ್ ಮುಂಬಯಿಯ ಮಾಜಿ ಜಂಟಿ ಕಾರ್ಯದರ್ಶಿಅಶೋಕ್ ಸಸಿಹಿತ್ಲು, ಕನ್ನಡ ಸಂಘ ಸಯನ್ ನ ಅಧ್ಯಕ್ಷ ಡಾ. ಪ್ರವೀಣ್ ಭಟ್, ದೇವಿಪ್ರಸಾದ್ ಹೋಟೆಲ್ ದಿನೇಶ್ ಶೆಟ್ಟಿ, ಗ್ರಾಹಕರುಗಳುದ ಸುಂದರ್ ಉದಯರ್, ಅಂಕುಶ್ ಹಜಾರೆ, ಅಂತೋನಿ ಅರುಳಪ್ಪನ್, ವಾಮನ್ ಕರ್ಕೇರ, ಪದ್ಮಾ ಆಚಾರ್ಯ, ಗಿರೀಶ್ ಮುರ್ಜಿ ನಾಡಿಯಾಪರ, ಅಜಯಕುಮಾರ್ ಜಿ. ಗುಪ್ತಾ ಮತ್ತಿತರ ಗ್ರಾಹಕರು ಪಾಲ್ಗೊಂಡಿದ್ದರು.

ಎಲ್ಲರನ್ನು ಶಾಖೆಯ ಮುಖ್ಯಸ್ಥರಾದ ರಾಜೇಶ್ ಜೆ.ಬಂಗೇರ, ಉಪ ಪ್ರಬಂಧಕಿ ನಯನಾ ಬಿ.ಸೋಮೇಶ್ವರ್, ಸಿಬ್ಬಂದಿ ವರ್ಗದವರಾದ ಶ್ರೀನಿವಾಸ ಅಂಚನ್, ಶ್ರುತಿ ಸಾಲಿಯಾನ್, ಉಷಾ ಕೋಟ್ಯಾನ್, ಧನಶ್ರೀ ಪೂಜಾರಿ, ಶ್ರದ್ಧಾ ಪೂಜಾರಿ ಗೌರವಿಸಿದರು.



Related posts

ಬಂಟ್ಸ್ ಫೋರಮ್ ಮೀರಾ ಭಾಯಂದರ್ ವತಿಯಿಂದ ‘ಆಟಿಡೊಂಜಿ ದಿನ’ ಆಚರಣೆ.

Mumbai News Desk

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ

Mumbai News Desk

ಮಲಾಡ್ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಹಿಳಾ ವಿಭಾಗದ ವತಿಯಿಂದ ಅರಸಿನ ಕುಂಕುಮ,

Mumbai News Desk

ಬಂಟರ ಸಂಘ ಮುಂಬಯಿ ; ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯಿಂದ ಆಟಿಡೊಂಜಿ – ಬಂಟ ಕೂಟ ಮತ್ತು ಡಾ| ಆರ್ ಕೆ ಶೆಟ್ಟಿ ಪ್ರಾಯೋಜಿತ “ಸಂಜೀವಿನಿ” ಲೋಕಾರ್ಪಣೆ.

Mumbai News Desk

ಗೋರೆಗಾಂವ್ : ಸುಂದರಿ ಎಸ್ ಪಡುಬಿದ್ರಿ ನಿಧನ

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಕುಮಾರಿ ಸನ್ನಿಧಿ ಸುಧಾಕರ್ ಪೂಜಾರಿಗೆ ಶೇ 96.60 ಅಂಕ.

Mumbai News Desk