July 23, 2026
Mumbai News Kannada
ಮುಂಬಯಿ

ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಧಾರವಿ ಶಾಖೆಯಲ್ಲಿ 46 ನೇ ಸಂಸ್ಥಾಪನಾ ದಿನಾಚರಣೆ .







ಮುಂಬಯಿ ಅ.27 : ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನ ಧಾರವಿ ಶಾಖೆಯಲ್ಲಿ 46 ನೇ ಸಂಸ್ಥಾಪನಾ ದಿನಾಚರಣೆ ಅ.21 ರಂದು ಭಾರತ್ ಬ್ಯಾಂಕ್ ನಿರ್ದೇಶಕರಾದ ಸುರೇಶ್ ಬಿ ಸುವರ್ಣ. ಸಯನ್ ಕನ್ನಡ ಸಂಘದ ಗೌ. ಅಧ್ಯಕ್ಷ ಜಯರಾಮ ಶೆಟ್ಟಿ, ಮತ್ತಿತರ ಗ್ರಾಹಕರಉಪಸ್ಥಿತಿಯಲ್ಲಿ ಕೇಕ್ ಕತ್ತರಿಸಿ ಸಂಭ್ರಮದಿಂದ ಆಚರಿಸಲಾಯಿತು.
ಭಾರತ್ ಬ್ಯಾಂಕಿನ ಸ್ಥಾಪಕ ಸದಸ್ಯ ಹೊನ್ನಯ ನಾರಾಯಣ ಪೂಜಾರಿ, ಬಿಲ್ಲವರ ಅಸೋಸಿಯೇಶನ್ ಮುಂಬಯಿಯ ಮಾಜಿ ಜಂಟಿ ಕಾರ್ಯದರ್ಶಿಅಶೋಕ್ ಸಸಿಹಿತ್ಲು, ಕನ್ನಡ ಸಂಘ ಸಯನ್ ನ ಅಧ್ಯಕ್ಷ ಡಾ. ಪ್ರವೀಣ್ ಭಟ್, ದೇವಿಪ್ರಸಾದ್ ಹೋಟೆಲ್ ದಿನೇಶ್ ಶೆಟ್ಟಿ, ಗ್ರಾಹಕರುಗಳುದ ಸುಂದರ್ ಉದಯರ್, ಅಂಕುಶ್ ಹಜಾರೆ, ಅಂತೋನಿ ಅರುಳಪ್ಪನ್, ವಾಮನ್ ಕರ್ಕೇರ, ಪದ್ಮಾ ಆಚಾರ್ಯ, ಗಿರೀಶ್ ಮುರ್ಜಿ ನಾಡಿಯಾಪರ, ಅಜಯಕುಮಾರ್ ಜಿ. ಗುಪ್ತಾ ಮತ್ತಿತರ ಗ್ರಾಹಕರು ಪಾಲ್ಗೊಂಡಿದ್ದರು.

ಎಲ್ಲರನ್ನು ಶಾಖೆಯ ಮುಖ್ಯಸ್ಥರಾದ ರಾಜೇಶ್ ಜೆ.ಬಂಗೇರ, ಉಪ ಪ್ರಬಂಧಕಿ ನಯನಾ ಬಿ.ಸೋಮೇಶ್ವರ್, ಸಿಬ್ಬಂದಿ ವರ್ಗದವರಾದ ಶ್ರೀನಿವಾಸ ಅಂಚನ್, ಶ್ರುತಿ ಸಾಲಿಯಾನ್, ಉಷಾ ಕೋಟ್ಯಾನ್, ಧನಶ್ರೀ ಪೂಜಾರಿ, ಶ್ರದ್ಧಾ ಪೂಜಾರಿ ಗೌರವಿಸಿದರು.



Related posts

ಡಿಸೆಂಬರ್ 8, 9 ರಂದು ಮುಂಬೈನ ಅರ್ಧಕ್ಕಿಂತ ಹೆಚ್ಚು ಭಾಗಕ್ಕೆ ಶೇ 15ರಷ್ಟು ನೀರಿನ ಕಡಿತ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಟ್ವಿಷಾ ಲಲಿತ್ ಸುವರ್ಣ ಗೆ ಶೇ 89.60 ಅಂಕ.

Mumbai News Desk

ದುರಂತದಲ್ಲಿ ಮಡಿದ ಸಂಸ್ಕೃತಿ ಅಮೀನ್ ಅವರ ಮನೆಗೆ ಮಹೇಶ್ ಶೆಟ್ಟಿ ತೆಳ್ಳಾರ್, ಎರ್ಮಳ್ ಹರೀಶ್ ಶೆಟ್ಟಿ ಭೇಟಿ: ಕುಟುಂಬಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವ ಭರವಸೆ

Mumbai News Desk

ಮಲಾಡ್ ಕನ್ನಡ ಸಂಘದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Mumbai News Desk

ಕೊಂಕಣಿ ವೆಲ್ಫೇರ್ ಅಸೋಸಿಯೇಷನ್ ಸಯನ್ : ಕನ್ಯಾ ಮರಿಯಮ್ಮನವರ ಜನ್ಮದಿನೋತ್ಸವ ಮೋಂತಿ ಪೆಸ್ತ್

Mumbai News Desk

ತುಳು ಸಂಘ ಬೊರಿವಲಿ, ಮಹಿಳಾ ವಿಭಾಗದಿಂದ ಅರಸಿನ ಕುಂಕುಮ

Mumbai News Desk