April 2, 2025
ಪ್ರಕಟಣೆ

ಸೆ 1:.ಬಿಲ್ಲವರ ಎಸೋಸಿಯೇಶನ್, ಮುಂಬಯಿ ನಾಲಾಸೋಪಾರ – ವಿರಾರ್ ಸ್ಥಳೀಯ ಕಚೇರಿಯಲ್ಲಿ 170ನೇ ಬ್ರಹ್ಮಶ್ರೀ ನಾರಾಯಣ ಗುರುಜಯಂತಿ ಆಚರಣೆ



ನಾಲಾಸೋಪಾರ ಅ30.ಬಿಲ್ಲವರ ಎಸೋಸಿಯೇಶನ್, ಮುಂಬಯಿ ನಾಲಾಸೋಪಾರ – ವಿರಾರ್ ಸ್ಥಳೀಯ ಕಚೇರಿಯಲ್ಲಿ
170ನೇ ಬ್ರಹ್ಮಶ್ರೀ ನಾರಾಯಣ ಗುರುಜಯಂತಿ ಆಚರಣೆ ಸೆ 1ನೇ ರವಿವಾರ ರಿಜೆನ್ಸಿ ಬ್ಯಾಂಕ್ವೆಟ್ ಹಾಲ್, ಅಗ್ನಿಶಾಮಕ ದಳ ಕಾರ್ಯಾಲಯದ ಎದರುಗಡೆ, ಅಗರ್ ವಾಲ ಚೌಕ್, ವಸಾಯಿ-ನಾಲಾಸೋಪಾರ ಲಿಂಕ್ ರೋಡ್, ನಾಲಾಸೋಪಾರ (ಪೂರ್ವ) ಇಲ್ಲಿ ಬೆಳಿಗ್ಗೆ 8 ಗಂಟೆಯಿಂದ ಪ್ರಾರಂಭಗೊಳ್ಳಲಿದೆ.

ಕಾರ್ಯಕ್ರಮವನ್ನು. ಅಸೋಸಿಯೇಷನ್ ಅಧ್ಯಕ್ಷರಾದ ಹರೀಶ್ ಜಿ ಅಮೀನ್ ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ,

ಬೆಳಿಗ್ಗೆ 8.00 ರಿಂದ 9.00ರ ವರೆಗೆ ಜಪಯಜ್ಞ ಪ್ರಾರಂಭ “ಓಂ ನಮೋ ನಾರಾಯಣಾಯ ನಮಃ ಶಿವಾಯ”
ಬೆಳಿಗ್ಗೆ 9.00 ರಿಂದ 12.00ರ ವರೆಗೆ : ಭಜನೆ ಮಧ್ಯಾಹ್ನ 12.00 ರಿಂದ ಮಂಗಳಾರತಿ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ .ಅಂದಿನ ಪೂಜಾ ವಿಧಿವಿಧಾನಗಳನ್ನು ಪುರೋಹಿತ ಹರೀಶ್ ಭಟ್ ರವರು ನೆರವೇರಿಸಲಿರುವರು.
ಈ‌ ಕಾರ್ಯಕ್ರಮದಲ್ಲಿ ಗುರುಭಕ್ತರು ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಅಸೋಸಿಯೇಷನ್ ಗೌರವ ಪ್ರಧಾನ ಕಾರ್ಯದರ್ಶಿ ಹರೀಶ್ ಜಿ. ಸಾಲ್ಯಾನ್ ಗೌರವಕೋಶಧಿಕಾರಿ ರಾಜೇಶ್ ಜೆ. ಬಂಗೇರ . – ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಕುಂತಲಾ ಕೆ ಕೋಟ್ಯಾನ್. ಮತ್ತಿತರ ಪದಾಧಿಕಾರಿಗಳು ಹಾಗೂನಾಲಾಸೋಪಾರ – ವಿರಾರ್ ಸ್ಥಳೀಯ ಕಚೇರಿಯ ಪರವಾಗಿ, ಗೌರವ ಕಾರ್ಯ ಧ್ಯಕ್ಷ ಶ್ರೀಧರ್ ಪೂಜಾರಿ . ಕಾರ್ಯಾಧ್ಯಕ್ಷ ಗಣೇಶ್ ವಿ ಸುವರ್ಣ. ಗೌರವ ಕಾರ್ಯದರ್ಶಿ ಉಮೇಶ್ ಕೆ. ಕೊಟ್ಯಾನ್ .
ಗೌರವ ಕೋಶ ಧಿಕಾರಿ ನಳಿನಿ ಎಸ್, ಪೂಜಾರಿ. ಮತ್ತಿತರ ಪದಾಧಿಕಾರಿಗಳು ಸದಸ್ಯರು ವಿನಂತಿಸಿಕೊಂಡಿದ್ದಾರೆ.

Related posts

ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್ – ದಹಿಸರ್ ಸ್ಥಳೀಯ ಸಮಿತಿಜ. 5ರಂದು ವಾರ್ಷಿಕ ಸ್ನೇಹ ಮಿಲನ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು – ಮಾ. 6ಕ್ಕೆ ಸ್ತನಪಾನ ಕೊಠಡಿ ಉದ್ಘಾಟನೆ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ : ದೀಪಾವಳಿ ಹಬ್ಬದ ಪ್ರಯುಕ್ತ ಭಜನಾ ಸಂಕೀರ್ತನೆ

Mumbai News Desk

ಶ್ರೀ ಗುರುದೇವ ನಿತ್ಯಾನಂದ ಮತ್ತು ಶ್ರೀ ಚಾಮುಂಡೇಶ್ವರಿ ದೇವಿ ದೇವಸ್ಥಾನ ಸಾಕಿನಾಕ. ಡಿ.21 ರಿಂದ 24ರ ತನಕ ಪುನರ್ ಪ್ರತಿಷ್ಟೆ..

Mumbai News Desk

ಫೆ. 19 ರಂದು ಡೊಂಬಿವಲಿ ಶ್ರೀಮಹಾವಿಷ್ಣು ಮಂದಿರದಲ್ಲಿ “ದಶಾವತಾರ “ಹರಿನಾಮವಳಿ – ಶುಭ ಚಿಂತನ

Mumbai News Desk

ಜ.11. ಬಿಲ್ಲವರ ಅಸೋಸಿಯೇಶನ್ ಸಂಚಾಲಿತ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯ 64ನೇ ವಾರ್ಷಿಕೋತ್ಸವ ಮತ್ತು ಪಾರಿತೋಷಕ ವಿತರಣಾ ಸಮಾರಂಭ

Mumbai News Desk