September 6, 2026
Mumbai News Kannada
ಪ್ರಕಟಣೆ

ಸೆ 1:.ಬಿಲ್ಲವರ ಎಸೋಸಿಯೇಶನ್, ಮುಂಬಯಿ ನಾಲಾಸೋಪಾರ – ವಿರಾರ್ ಸ್ಥಳೀಯ ಕಚೇರಿಯಲ್ಲಿ 170ನೇ ಬ್ರಹ್ಮಶ್ರೀ ನಾರಾಯಣ ಗುರುಜಯಂತಿ ಆಚರಣೆ





ನಾಲಾಸೋಪಾರ ಅ30.ಬಿಲ್ಲವರ ಎಸೋಸಿಯೇಶನ್, ಮುಂಬಯಿ ನಾಲಾಸೋಪಾರ – ವಿರಾರ್ ಸ್ಥಳೀಯ ಕಚೇರಿಯಲ್ಲಿ
170ನೇ ಬ್ರಹ್ಮಶ್ರೀ ನಾರಾಯಣ ಗುರುಜಯಂತಿ ಆಚರಣೆ ಸೆ 1ನೇ ರವಿವಾರ ರಿಜೆನ್ಸಿ ಬ್ಯಾಂಕ್ವೆಟ್ ಹಾಲ್, ಅಗ್ನಿಶಾಮಕ ದಳ ಕಾರ್ಯಾಲಯದ ಎದರುಗಡೆ, ಅಗರ್ ವಾಲ ಚೌಕ್, ವಸಾಯಿ-ನಾಲಾಸೋಪಾರ ಲಿಂಕ್ ರೋಡ್, ನಾಲಾಸೋಪಾರ (ಪೂರ್ವ) ಇಲ್ಲಿ ಬೆಳಿಗ್ಗೆ 8 ಗಂಟೆಯಿಂದ ಪ್ರಾರಂಭಗೊಳ್ಳಲಿದೆ.

ಕಾರ್ಯಕ್ರಮವನ್ನು. ಅಸೋಸಿಯೇಷನ್ ಅಧ್ಯಕ್ಷರಾದ ಹರೀಶ್ ಜಿ ಅಮೀನ್ ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ,

ಬೆಳಿಗ್ಗೆ 8.00 ರಿಂದ 9.00ರ ವರೆಗೆ ಜಪಯಜ್ಞ ಪ್ರಾರಂಭ “ಓಂ ನಮೋ ನಾರಾಯಣಾಯ ನಮಃ ಶಿವಾಯ”
ಬೆಳಿಗ್ಗೆ 9.00 ರಿಂದ 12.00ರ ವರೆಗೆ : ಭಜನೆ ಮಧ್ಯಾಹ್ನ 12.00 ರಿಂದ ಮಂಗಳಾರತಿ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ .ಅಂದಿನ ಪೂಜಾ ವಿಧಿವಿಧಾನಗಳನ್ನು ಪುರೋಹಿತ ಹರೀಶ್ ಭಟ್ ರವರು ನೆರವೇರಿಸಲಿರುವರು.
ಈ‌ ಕಾರ್ಯಕ್ರಮದಲ್ಲಿ ಗುರುಭಕ್ತರು ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಅಸೋಸಿಯೇಷನ್ ಗೌರವ ಪ್ರಧಾನ ಕಾರ್ಯದರ್ಶಿ ಹರೀಶ್ ಜಿ. ಸಾಲ್ಯಾನ್ ಗೌರವಕೋಶಧಿಕಾರಿ ರಾಜೇಶ್ ಜೆ. ಬಂಗೇರ . – ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಕುಂತಲಾ ಕೆ ಕೋಟ್ಯಾನ್. ಮತ್ತಿತರ ಪದಾಧಿಕಾರಿಗಳು ಹಾಗೂನಾಲಾಸೋಪಾರ – ವಿರಾರ್ ಸ್ಥಳೀಯ ಕಚೇರಿಯ ಪರವಾಗಿ, ಗೌರವ ಕಾರ್ಯ ಧ್ಯಕ್ಷ ಶ್ರೀಧರ್ ಪೂಜಾರಿ . ಕಾರ್ಯಾಧ್ಯಕ್ಷ ಗಣೇಶ್ ವಿ ಸುವರ್ಣ. ಗೌರವ ಕಾರ್ಯದರ್ಶಿ ಉಮೇಶ್ ಕೆ. ಕೊಟ್ಯಾನ್ .
ಗೌರವ ಕೋಶ ಧಿಕಾರಿ ನಳಿನಿ ಎಸ್, ಪೂಜಾರಿ. ಮತ್ತಿತರ ಪದಾಧಿಕಾರಿಗಳು ಸದಸ್ಯರು ವಿನಂತಿಸಿಕೊಂಡಿದ್ದಾರೆ.



Related posts

ಮುಂಬಯಿಯಲ್ಲಿ ಆಗಸ್ಟ್ 15ರಿಂದ ನಾಗಶ್ರೀ ಜಿ ಎಸ್ ತಂಡ ಮತ್ತು ಬಡಗುತಿಟ್ಟಿನ ಖ್ಯಾತ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಪ್ರದರ್ಶನ

Mumbai News Desk

ಆ.16 ರಂದು ಶ್ರೀ ಜಗದಂಬ ಮಂದಿರ(ರಿ) ಡೊಂಬಿವಲಿಯಲ್ಲಿ ವರಮಹಾಲಕ್ಷ್ಮಿ ಪೂಜೆ.

Mumbai News Desk

ಶ್ರೀ ಧರ್ಮ ಜಾರಂದಾಯ ದೈವಸ್ಥಾನ, ಹೆಜಮಾಡಿ : ಜ. 25ಕ್ಕೆ ವಾರ್ಷಿಕ ಬಂಡಿ ನೇಮೋತ್ಸವದ

Mumbai News Desk

ಸೆ.7 ರಂದು ಗೋರೆಗಾಂವ್‌ ನಲ್ಲಿ 171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಹಾಗೂ ‘ಶಿವಗಿರಿ ಸಮ್ಮಾನ್ ಪ್ರಶಸ್ತಿ’ ಪ್ರದಾನ ಸಮಾರಂಭ

Mumbai News Desk

ಡಿ.10 ರಂದು ಚಿತ್ರಪು ಬಿಲ್ಲವರ ಸಂಘ (ರಿ) ಮುಂಬಯಿ, 78ನೇ ವಾರ್ಷಿಕ ಮಹಾಸಭೆ

Mumbai News Desk

ನ. 21, 22 ರಂದು ಶ್ರೀ ರಾಧಾಕೃಷ್ಣ ಮತ್ತು ಶ್ರೀ ಶನೀಶ್ವರ ಮಂದಿರ, ಡೊಂಬಿವಲಿಯ 67ನೇ ವಾರ್ಷಿಕ ಮಂಗಳೋತ್ಸವ

Mumbai News Desk