30.5 C
Mumbai
June 8, 2026
Mumbai News Kannada
ಪ್ರಕಟಣೆ

ಸೆ 1:.ಬಿಲ್ಲವರ ಎಸೋಸಿಯೇಶನ್, ಮುಂಬಯಿ ನಾಲಾಸೋಪಾರ – ವಿರಾರ್ ಸ್ಥಳೀಯ ಕಚೇರಿಯಲ್ಲಿ 170ನೇ ಬ್ರಹ್ಮಶ್ರೀ ನಾರಾಯಣ ಗುರುಜಯಂತಿ ಆಚರಣೆ





ನಾಲಾಸೋಪಾರ ಅ30.ಬಿಲ್ಲವರ ಎಸೋಸಿಯೇಶನ್, ಮುಂಬಯಿ ನಾಲಾಸೋಪಾರ – ವಿರಾರ್ ಸ್ಥಳೀಯ ಕಚೇರಿಯಲ್ಲಿ
170ನೇ ಬ್ರಹ್ಮಶ್ರೀ ನಾರಾಯಣ ಗುರುಜಯಂತಿ ಆಚರಣೆ ಸೆ 1ನೇ ರವಿವಾರ ರಿಜೆನ್ಸಿ ಬ್ಯಾಂಕ್ವೆಟ್ ಹಾಲ್, ಅಗ್ನಿಶಾಮಕ ದಳ ಕಾರ್ಯಾಲಯದ ಎದರುಗಡೆ, ಅಗರ್ ವಾಲ ಚೌಕ್, ವಸಾಯಿ-ನಾಲಾಸೋಪಾರ ಲಿಂಕ್ ರೋಡ್, ನಾಲಾಸೋಪಾರ (ಪೂರ್ವ) ಇಲ್ಲಿ ಬೆಳಿಗ್ಗೆ 8 ಗಂಟೆಯಿಂದ ಪ್ರಾರಂಭಗೊಳ್ಳಲಿದೆ.

ಕಾರ್ಯಕ್ರಮವನ್ನು. ಅಸೋಸಿಯೇಷನ್ ಅಧ್ಯಕ್ಷರಾದ ಹರೀಶ್ ಜಿ ಅಮೀನ್ ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ,

ಬೆಳಿಗ್ಗೆ 8.00 ರಿಂದ 9.00ರ ವರೆಗೆ ಜಪಯಜ್ಞ ಪ್ರಾರಂಭ “ಓಂ ನಮೋ ನಾರಾಯಣಾಯ ನಮಃ ಶಿವಾಯ”
ಬೆಳಿಗ್ಗೆ 9.00 ರಿಂದ 12.00ರ ವರೆಗೆ : ಭಜನೆ ಮಧ್ಯಾಹ್ನ 12.00 ರಿಂದ ಮಂಗಳಾರತಿ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ .ಅಂದಿನ ಪೂಜಾ ವಿಧಿವಿಧಾನಗಳನ್ನು ಪುರೋಹಿತ ಹರೀಶ್ ಭಟ್ ರವರು ನೆರವೇರಿಸಲಿರುವರು.
ಈ‌ ಕಾರ್ಯಕ್ರಮದಲ್ಲಿ ಗುರುಭಕ್ತರು ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಅಸೋಸಿಯೇಷನ್ ಗೌರವ ಪ್ರಧಾನ ಕಾರ್ಯದರ್ಶಿ ಹರೀಶ್ ಜಿ. ಸಾಲ್ಯಾನ್ ಗೌರವಕೋಶಧಿಕಾರಿ ರಾಜೇಶ್ ಜೆ. ಬಂಗೇರ . – ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಕುಂತಲಾ ಕೆ ಕೋಟ್ಯಾನ್. ಮತ್ತಿತರ ಪದಾಧಿಕಾರಿಗಳು ಹಾಗೂನಾಲಾಸೋಪಾರ – ವಿರಾರ್ ಸ್ಥಳೀಯ ಕಚೇರಿಯ ಪರವಾಗಿ, ಗೌರವ ಕಾರ್ಯ ಧ್ಯಕ್ಷ ಶ್ರೀಧರ್ ಪೂಜಾರಿ . ಕಾರ್ಯಾಧ್ಯಕ್ಷ ಗಣೇಶ್ ವಿ ಸುವರ್ಣ. ಗೌರವ ಕಾರ್ಯದರ್ಶಿ ಉಮೇಶ್ ಕೆ. ಕೊಟ್ಯಾನ್ .
ಗೌರವ ಕೋಶ ಧಿಕಾರಿ ನಳಿನಿ ಎಸ್, ಪೂಜಾರಿ. ಮತ್ತಿತರ ಪದಾಧಿಕಾರಿಗಳು ಸದಸ್ಯರು ವಿನಂತಿಸಿಕೊಂಡಿದ್ದಾರೆ.



Related posts

ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ ಬಾರ್ಕೂರು : ಮೇ. 8ರಂದು “ಕಚ್ಚೂರು ಶ್ರೀ ನಾಗೇಶ್ವರ ಉತ್ಸವ”

Mumbai News Desk

ನಾಳೆ (ಜ. 26)ಗೊರೇಗಾoವ್ ಜಯಲೀಲಾ ಬ್ಯಾಂಕ್ಟ್ ಟ್ ಹಾಲ್ ನಲ್ಲಿ,ಜಯ ಸಿ ಸುವರ್ಣ ಅಭಿಮಾನಿಗಳು, ಮಹಿಳಾ ಅಭಿಮಾನಿಗಳು ಅರಸಿನ ಕುಂಕುಮ ಕಾರ್ಯಕ್ರಮ

Mumbai News Desk

ಡೊಂಬಿವಲಿ, ಠಾಕೂರ್ಲಿ, ಕೋಪರ್ ಪರಿಸರದ ತುಳು-ಕನ್ನಡಿಗರ ಸ್ನೇಹ ಸಮ್ಮಿಲನ.

Mumbai News Desk

ಮಾ 8. ಮಲಾಡ್ ಕನ್ನಡ ಸಂಘ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಆ. 10 ರಂದು ಕಾಂದಿವಲಿಯಲ್ಲಿ “ಆಟಿದ ನೆನೆಪು – ಸ್ಕಿಲ್ಲ್ ಫಾರ್ ಎಂಪ್ಲಾಯ್” ಜಂಟಿ ಕಾರ್ಯಕ್ರಮ.

Mumbai News Desk

ಮೀರಾ ಭಾಯಂದರ್: ನಾಳೆ (ಮಾ. 1) ಮಹಿಳಾ ಕಲಾವಿದರಿಂದ ‘ಶ್ರೀ ಕೊಲ್ಲೂರು ಕ್ಷೇತ್ರ ಮಹಾತ್ಮೆ’ ಯಕ್ಷಗಾನ

Mumbai News Desk