32 C
Mumbai
April 24, 2026
Mumbai News Kannada
ಪ್ರಕಟಣೆ

ಸೆ.7,8 ರಂದು ಕುಲಾಲ ಸಂಘ ಮುಂಬಯಿ ವತಿಯಿಂದ ಥಾಣೆ ಪಶ್ಚಿಮ ಗೋಡ್ ಬಂದರ್ ನ ಸಂಘದ ನಿವೇಶನದಲ್ಲಿ ಗಣೇಶೋತ್ಸವ ಸಂಭ್ರಮ,





ಕುಲಾಲ ಸಂಘ ಮುಂಬಯಿ ಇದರ ವತಿಯಿಂದ ಗಣೇಶೋತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸೆ.7 ಮತ್ತು 8 ರಂದು ನಡೆಯಲಿದೆ.
ದಾಣೆ ಪಶ್ಚಿಮ ಗೋಡ್ ಬಂದರು, ಹೋಟೇಲು ಕೋರ್ಟ್ ಯಾರ್ಡ್ ಸಮೀಪ, ಶುಭಂ ಹೌಸಿಂಗ್ ಕಾಂಪ್ಲೆಕ್ಸ್ ಇದರ ಮುಂದುಗಡೆ, ಕಸರವಾಡವಲಿ ಇಲ್ಲಿರುವ ಕುಲಾಲ ಸಂಘದ ನಿವೇಷನದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಎರಡು ದಿನಗಳ ಗಣೇಶೋತ್ಸವವು ಸಂಭ್ರಮದಿಂದ ನಡೆಯಲಿದೆ.

ಸೆ.7 ರಂದು ಬೆಳಿಗ್ಗೆ 10 ಗಂಟೆಗೆ ಗಣಹೋಮ ಮತ್ತು ಮತ್ತು ಪ್ರಾಣ ಪ್ರತಿಷ್ಠ ಪೂಜಾ, ಮಧ್ಯಾಹ್ನ 3ರಿಂದ ಭಜನಾ ಸಂಕೀರ್ತನ, ಸಂಜೆ 4 ಕ್ಕೆ ಸಂಘದ ಮಹಿಳಾ ವಿಭಾಗದಿಂದ ಹಳದಿ ಕುಂಕುಮ, ಸಂಜೆ 6ಕ್ಕೆ ಮಹಾಮಂಗಳಾರತಿ, ರಾತ್ರಿ 8 ರಿಂದ ಮಹಾಪ್ರಸಾದ ಅನ್ನಸಂತರ್ಪಣೆ ನಡೆಯಲಿದೆ.

ಸೆ. 8 ರಂದು ಬೆಳಿಗ್ಗೆ 8 ಕ್ಕೆ ಆರತಿ, ಮಧ್ಯಾಹ್ನ 2ರಿಂದ ಮಹಾ ಆರತಿ ಮತ್ತು ವಿಸರ್ಜನೆ ನಡೆಯಲಿದೆ. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹಾಗೂ ಭಕ್ತಾಭಿಮಾನಿಗಳು ಆಗಮಿಸಿ ಸಹಕರಿಸಬೇಕಾಗಿ ಕುಲಾಲ ಸಂಘಯ ಅಧ್ಯಕ್ಷರಾದ ರಘು ಎ ಮೂಲ್ಯ, ಗೌರವ ಅಧ್ಯಕ್ಷ ದೇವದಾಸ್ ಕುಲಾಲ್, ಉಪಧ್ಯಕ್ಷ ಡಿ ಐ ಮೂಲ್ಯ ಪ್ರಧಾನ ಕಾರ್ಯದರ್ಶಿ ಕರುಣಾಕ‌ರ್ ಸಾಲಿಯಾನ್, ಕೋಶಾಧಿಕಾರಿ ಜಯ ಎಸ್ ಅಂಚನ್, ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಮಮತಾ ಎಸ್ ಗುಜರಾನ್ ಹಾಗೂ ಕಾರ್ಯಕಾರಿ ಸಮಿತಿ, ಗುರು ವಂದನ ಭಜನಾ ಮಂಡಳಿಯ ಪದಾಧಿಕಾರಿಗಳು ಹಾಗೂ ವಿವಿಧ ಸ್ಥಳೀಯ ಸಮಿತಿಗಳ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರುಗಳು ವಿನಂತಿಸಿದ್ದಾರೆ.



Related posts

ಸೆ.21.ಶ್ರೀ ಸಾಯಿಬಾಬಾ ಪೂಜಾ ಸಮಿತಿ,ಕಾಲಘೋಡ (ರಿ).ಹೊಲಿಗೆ ತರಬೇತಿ ಪ್ರಮಾಣಪತ್ರ ವಿತರಣೆ, 31ನೇ ವಾರ್ಷಿಕ ಮಹಾಸಭೆ.

Mumbai News Desk

ಅ. 2 : ಮುಂಬಯಿ ಬಿಲ್ಲವರು ಹಾಗೂ ಜಯಿ ಸಿ ಸುವರ್ಣ ಅಭಿಮಾನಿಗಳು ಇವರ ಸಹಯೋಗದಲ್ಲಿ ಜಯ ಸಿ ಸುವರ್ಣ ಮಹಿಳಾ ಅಭಿಮಾನಿಗಳವತಿಯಿಂದ ‘ಆಟಿದ ಪೊರ್ಲ ಪೊಲಬು’ ಕಾರ್ಯಕ್ರಮ

Mumbai News Desk

ಶ್ರೀ ಮಧೂರು ಮದನಂತೇಶ್ವರ-ಸಿದ್ಧಿವಿನಾಯಕ ದೇವಸ್ಥಾನ, ಬ್ರಹ್ಮ ಕಲಶೋತ್ಸವ, ಮಾ.13:ಮುಂಬಯಿ ಭಕ್ತರ ಸಭೆ,

Mumbai News Desk

ಚಿತ್ರಕಲಾವಿದ ಜಯ್ ಸಾಲಿಯನ್ ಅವರಿಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗೌರವ

Mumbai News Desk

ಆಗಸ್ಟ್ 10 ರಂದು ಡೊಂಬಿವಲಿಯಲ್ಲಿ ‘ಚತುರ್ಜನ್ಮ ಮೋಕ್ಷ’ ಯಕ್ಷಗಾನ. ಅದ್ದೂರಿ ಸನ್ಮಾನ ಕಾರ್ಯಕ್ರಮ.

Mumbai News Desk

ಡಿ14. ಯುಎಇ ಬಂಟ್ಸ್‌ನ 48ನೇ ವರ್ಷದ “ಭಾವೈಕ್ಯ ಬಂಟರ ಮಹಾಸಮಾಗಮ”

Mumbai News Desk